ಭಾರತ ಅಥ್ಲೀಟ್ಸ್ಗೆ ಒಲಿಂಪಿಕ್ಸ್ ಅರ್ಹತೆ ತಪ್ಪುವ ಆತಂಕ; ದ್ಯುತಿ, ಹಿಮಾದಾಸ್ ಗೆ ನಿರಾಸೆ
Team Udayavani, Apr 10, 2020, 11:13 AM IST
ಹೊಸದಿಲ್ಲಿ: ಮುಂದಿನ ನವೆಂಬರ್ ತಿಂಗಳ ಅಂತ್ಯದವರೆಗೆ ಒಲಿಂಪಿಕ್ಸ್ ಅರ್ಹತಾ ಅವಧಿಯನ್ನು ವಿಶ್ವ ಅಥ್ಲೆಟಿಕ್ಸ್ ಸಂಸ್ಥೆ ಅಮಾನತುಗೊಳಿಸಿದೆ. ಈ ನಿರ್ಧಾರದಿಂದ ಭಾರತೀಯ ಟ್ರ್ಯಾಕ್ ಆ್ಯಂಡ್ ಫೀಲ್ಡ್ ಸ್ಪರ್ಧಿಗಳಿಗೆ ಬಲುದೊಡ್ಡ ಹೊಡೆತ ಬಿದ್ದಂತಾಗಿದೆ.
ಅಥ್ಲೀಟ್ಸ್ ಆಯೋಗ, ಕಾಂಟಿನೆಂಟಲ್ ಸಂಸ್ಥೆಗಳ ಅಧ್ಯಕ್ಷರು ಮತ್ತು ಕೌನ್ಸಿಲ್ನ ಸಲಹೆ ಪಡೆದ ಬಳಿಕ ವಿಶ್ವ ಅಥ್ಲೆಟಿಕ್ಸ್ ಏ.6ರಿಂದ ನ.30ರ ನಡುವಣ ಅವಧಿಯನ್ನು ಅಮಾನತುಗೊಳಿಸಲು ನಿರ್ಧರಿಸಿದೆ. ಈ ಅವಧಿಯ ನಡುವೆ ಜರುಗುವ ಯಾವುದೇ ಸ್ಪರ್ಧೆಗಳ ಫಲಿತಾಂಶವನ್ನು ಟೋಕೊಯೋ ಒಲಿಂಪಿಕ್ಸ್ನ ಪ್ರವೇಶ ಗುಣಮಟ್ಟ ಅಥವಾ ವಿಶ್ವ ಶ್ರೇಯಾಂಕಕ್ಕೆ ಪರಿಗಣಿಸುವಂತಿಲ್ಲ ಎಂದು ತಿಳಿಸಿದೆ.
ಈ ಬಗ್ಗೆ ಭಾರತ ತಂಡದ ಉಪ ಮುಖ್ಯ ಕೋಚ್ ರಾಧಾಕೃಷ್ಣನ್ ನಾಯರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಕೂಟದ ಈ ನಿರ್ಧಾರದಿಂದ ತೇಜಿಂದರ್ ಪಾಲ್ (ಶಾಟ್ಪುಟ್), ಅನು ರಾಣಿ (ಜಾವೆಲಿನ್), ಶ್ರೀಶಂಕರ್ (ಲಾಂಗ್ ಜಂಪ್) ಮತ್ತು ಅಥ್ಲೀಟ್ಗಳಾದ ದ್ಯುತಿ ಚಾಂದ್, ಹಿಮಾದಾಸ್ಗೆ ಹೊಡೆತ ಬೀಳಲಿದೆ ಎಂದು ಹೇಳಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!