ಫೆಡ್‌ ಕಪ್‌ ಟೆನಿಸ್‌: ಚೀನಾ ವಿರುದ್ಧ ಸೋತ ಭಾರತ


Team Udayavani, Feb 8, 2018, 6:15 AM IST

Fedcup.jpg

ನವದೆಹಲಿ: ಅಂಕಿತಾ ರೈನಾ ವೀರೋಚಿತ ಆಟದ ಹೊರತಾಗಿಯೂ ನವದೆಹೆಲಿಯಲ್ಲಿ ನಡೆಯುತ್ತಿರುವ ಏಷ್ಯಾ-ಒಶಿಯಾನಿಯಾ ಗುಂಪು 1 ಫೆಡರೇಷನ್‌ ಕಪ್‌ ಟೆನಿಸ್‌ ಕೂಟದಲ್ಲಿ ಭಾರತ 2-1 ಅಂಕಗಳ ಅಂತರದಿಂದ ಚೀನಾ ವಿರುದ್ಧ ಸೋಲು ಅನುಭವಿಸಿದೆ.

ಭಾರತ ಗುರುವಾರ ನಡೆಯಲಿರುವ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಕಜಕೀಸ್ಥಾನ ತಂಡವನ್ನು ಎದುರಿಸಲಿದೆ. ಇಲ್ಲಿ ಗೆದ್ದರಷ್ಟೇ ಭಾರತಕ್ಕೆ ಮುಂದಿನ ಅವಕಾಶ ತೆರೆದುಕೊಳ್ಳಲಿದೆ. ಕಜಕ್‌ ಈಗಾಗಲೇ ಹಾಂಕಾಂಗ್‌ ವಿರುದ್ಧ 3-0 ಅಂತರದ ಸೋಲು ಕಂಡಿದೆ. ಮುಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಅಂಕಿತಾ ತಂದ ಏಕೈಕ ಗೆಲುವು: ವಿಶ್ವ ಮಹಿಳಾ ಶ್ರೇಯಾಂಕದಲ್ಲಿ 253ನೇ ಶ್ರೇಯಾಂಕ ಹೊಂದಿರುವ ಅಂಕಿತಾ ರೈನಾ ತನಗಿಂತ ಅಧಿಕ ಶ್ರೇಯಾಂಕ ಹೊಂದಿರುವ ಲಿನ್‌ ಝು ವಿರುದ್ಧ 6-3, 6-2 ಅಂತರದ ಗೆಲುವು ಸಾಧಿಸಿದ್ದಾರೆ. ಲಿನ್‌ ಝು ವಿಶ್ವ 120ನೇ ಶ್ರೇಯಾಂಕ ಹೊಂದಿದವರು ಎನ್ನುವುದು ವಿಶೇಷ. ಅಂಕಿತಾ ಅದ್ಭುತ ಆಟ ಪ್ರದರ್ಶಿಸಿದರೂ, 19 ವರ್ಷದ ಕರ¾ನ್‌ ಕೌರ್‌ ಥಾಂಡಿ 2-6, 2-6 ಸೆಟ್‌ಗಳ ಅಂತರದಿಂದ ವಿಶ್ವ 25ನೇ ಶ್ರೇಯಾಂಕಿತ ಯಾಫ‌ನ್‌ ವಾಂಗ್‌ ವಿರುದ್ಧ ಸೋಲು ಅನುಭವಿಸಿದರು. ಹೀಗಾಗಿ ಚೀನಾ 1-1 ರಿಂದ ಸಮಸಾಧಿಸಿಕೊಂಡಿತು.

ಮೂರನೇ ಪಂದ್ಯದಲ್ಲಿ ಪ್ರಾರ್ಥನಾ ತೊಂಬ್ರೆ ಜತೆಗೆ ಡಬಲ್ಸ್‌ ಆಟಗಾರ್ತಿಯಾಗಿ ಅಂಕಿತಾ ರೈನಾ ಜತೆಯಾದರು. ಇವರ ಮೇಲೆ ಬಾರೀ ನಿರೀಕ್ಷೆ ಇತ್ತು. ಆದರೆ ವಾಂಗ್‌- ಝೋಕ್ಸುವಾನ್‌ ಯಾಂಗ್‌ ವಿರುದ್ಧ 2-6, 6-7(1) ಸೆಟ್‌ಗಳ ಅಂತರದಿಂದ ಸೋಲುವ ಮೂಲಕ ಭಾರತ ಶರಣಾಗಬೇಕಾಯಿತು. ಹೊಂದಾಣಿಕೆ ಕೊರತೆಯೆ ಅಂತಿಮ ಪಂದ್ಯವನ್ನು ಕಳೆದುಕೊಳ್ಳಲು ಕಾರಣವಾಯಿತು.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.