ನಿಗದಿತ ದಿನಕ್ಕಿಂತ ಮೊದಲೇ ಆರಂಭವಾಗಲಿದೆ ಕತಾರ್ ಫುಟ್ ಬಾಲ್ ವಿಶ್ವಕಪ್


Team Udayavani, Aug 12, 2022, 11:28 AM IST

ನಿಗದಿತ ದಿನಕ್ಕಿಂತ ಮೊದಲೇ ಆರಂಭವಾಗಲಿದೆ ಕತಾರ್ ಫುಟ್ ಬಾಲ್ ವಿಶ್ವಕಪ್

ದೋಹಾ: ನಾಲ್ಕು ವರ್ಷಗಳ ಬಳಿಕ ಫುಟ್ ಬಾಲ್ ಜಗತ್ತು ವಿಶ್ವಕಪ್ ಜಾತ್ರೆಗೆ ಸಿದ್ದವಾಗುತ್ತಿದೆ. ಆದರೆ ಅಂದುಕೊಂಡಿದ್ದಕ್ಕಿಂತ ಒಂದು ದಿನ ಮೊದಲೇ ವಿಶ್ವಕಪ್ ಆರಂಭವಾಗಲಿದೆ ಎಂದು ವರದಿಯಾಗಿದೆ. ಅಲ್ಲದೆ ಇದಕ್ಕೆ ಫಿಫಾ ಕೂಡಾ ಒಪ್ಪಿಗೆ ನೀಡಿದೆ.

ಈ ಬಾರಿಯ ಫಿಫಾ ವಿಶ್ವಕಪ್ ಕತಾರ್ ನಲ್ಲಿ ನಡೆಯಲಿದೆ. ಈ ಮೊದಲು ನವೆಂಬರ್ 21ರಂದು ಫುಟ್ ಬಾಲ್ ವಿಶ್ವಕಪ್ ಆರಂಭವಾಗುವುದು ಎಂದು ಯೋಜಿಸಲಾಗಿತ್ತು. ಆದರೆ ಇದೀಗ ನವೆಂಬರ್ 20ರಂದು ವಿಶ್ವಕಪ್ ಉದ್ಘಾಟನೆ ನಡೆಯಲಿದೆ ಎಂದು ಆಯೋಜಕರು ಹೇಳಿದ್ದಾರೆ.

ಹಳೆಯ ವೇಳಾಪಟ್ಟಿಯಲ್ಲಿ, ನವೆಂಬರ್ 21 ರಂದು ಈಕ್ವೆಡಾರ್ ವಿರುದ್ಧ ಕತಾರ್ ಅಧಿಕೃತ ಉದ್ಘಾಟನಾ ಪಂದ್ಯ ಆಡಬೇಕಿತ್ತು. ಆದರೆ ಇದೀಗ ವೇಳಾಪಟ್ಟಿ ಬದಲಾಗಿದ್ದು, ನೆದರ್ಲ್ಯಾಂಡ್ ವಿರುದ್ಧ ಸೆನೆಗಲ್ ತಂಡ ದಿನದ ಮೊದಲ ಪಂದ್ಯವಾಡಲಿದೆ.

ಇದನ್ನೂ ಓದಿ:ಕ್ರೇಜಿ ಕನಸಿನ ಬೋಪಣ್ಣ ಇಂದು ತೆರೆಗೆ

“ಆತಿಥೇಯ ರಾಷ್ಟ್ರ ಕತಾರ್ ನವೆಂಬರ್ 20 ಭಾನುವಾರದಂದು ಅದ್ವಿತೀಯ ಉದ್ಘಾಟನಾ ಸಮಾರಂಭದ ಭಾಗವಾಗಿ ಈಕ್ವೆಡಾರ್ ವಿರುದ್ಧ ಆಡಲಿದೆ” ಎಂದು ಫಿಫಾ ಹೇಳಿದೆ.

“ಇಂದು ಫಿಫಾ ಕೌನ್ಸಿಲ್‌ನ ಬ್ಯೂರೋ ತೆಗೆದುಕೊಂಡ ಸರ್ವಾನುಮತದ ನಿರ್ಧಾರದ ನಂತರ ವಿಶ್ವಕಪ್ ಪಂದ್ಯಾವಳಿಯ ಆರಂಭಿಕ ಪಂದ್ಯ ಮತ್ತು ಸಮಾರಂಭವನ್ನು ಒಂದು ದಿನ ಮುಂದಕ್ಕೆ ತರಲಾಗಿದೆ.” ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.