ಕೊಲಂಬಿಯ ವಿರುದ್ಧ ಭಾರತಕ್ಕೆ ಸತ್ವ ಪರೀಕ್ಷೆ


Team Udayavani, Oct 9, 2017, 6:15 AM IST

ind-FIFA-2017-08.jpg

ಹೊಸದಿಲ್ಲಿ: ಆತಿಥೇಯ ಭಾರತವು ಫಿಫಾ ಅಂಡರ್‌ 17 ವಿಶ್ವಕಪ್‌ನ “ಎ’ ಬಣದ ತನ್ನ ದ್ವಿತೀಯ ಪಂದ್ಯದಲ್ಲಿ ಬಲಿಷ್ಠ ಎದುರಾಳಿ ಕೊಲಂಬಿಯ ತಂಡದ ಸವಾಲನ್ನು ಎದುರಿಸಲು ಸನ್ನದ್ಧವಾಗಿದೆ.

ವಿಶ್ವಕಪ್‌ ಪಂದ್ಯದಲ್ಲಿ ಮೊದಲ ಬಾರಿ ಆಡುತ್ತಿರುವ ಭಾರತವು ತನ್ನ ಆರಂಭಿಕ ಪಂದ್ಯದಲ್ಲಿ ಅಮೆರಿಕ ವಿರುದ್ಧ 0-3 ಗೋಲುಗಳಿಂದ ಸೋತಿತ್ತು. ಅಮೆರಿಕ ಆಟಗಾರರನ್ನು ಹೋಲಿಸಿದರೆ ಭಾರತದ ಆಟ ಸಾಧಾರಣ ಮಟ್ಟದಲ್ಲಿತ್ತು. ತವರಿನ ಪ್ರೇಕ್ಷಕರ ಬೆಂಬಲದಿಂದ ಭಾರತ ಏನಾದರೂ ಮ್ಯಾಜಿಕ್‌ ಮಾಡಿದರಷ್ಟೇ ಕೊಲಂಬಿಯ ವಿರುದ್ಧ ಗೆಲುವು ಕಾಣಬಹುದು.

ಅಂತಿಮ ಪಾಸ್‌ನಲ್ಲಿ ಭಾರತದ ಆಟ ಸುಧಾರಿಸಬೇಕಾಗಿದೆ. ಆದರೆ ಈ ವಿಭಾಗದಲ್ಲಿ ಭಾರತ ಸುಧಾರಿಸಿದರೆ ಸಾಕಾಗುವುದಿಲ್ಲ. ಯಾಕೆಂದರೆ ಎದುರಾಳಿ ಫ‌ುಟ್‌ಬಾಲ್‌ನ ಪ್ರತಿಯೊಂದು ವಿಭಾಗದಲ್ಲಿಯೂ ಶ್ರೇಷ್ಠ ನಿರ್ವಹಣೆ ನೀಡುವ ತಂಡವಾಗಿದೆ. ಹಾಗಾಗಿ ಭಾರತ ಬಹಳಷ್ಟು ಎಚ್ಚರಿಕೆಯಿಂದ ಆಡುವುದು ಅಗತ್ಯವಾಗಿದೆ.

ವಿಶ್ವಕಪ್‌ಗೆ ಪಾದಾರ್ಪಣೆಗೈದ ನೈಗರ್‌ ತಂಡದ ಆಟದಿಂದ ಸ್ಫೂರ್ತಿ ಪಡೆಯಬೇಕಾಗಿದೆ. ನೈಗರ್‌ ತನ್ನ ಮೊದಲ ಪಂದ್ಯದಲ್ಲಿ ಉತ್ತರ ಕೊರಿಯ ವಿರುದ್ಧ ಗೆಲುವು ಸಾಧಿಸಿತ್ತು. ಆಫ್ರಿಕನ್‌ ರಾಷ್ಟ್ರಕ್ಕೆ ಇದು ಸಾಧ್ಯವಾದರೆ ಭಾರತ ತಂಡಕ್ಕೂ ಗೆಲುವು ಸಾಧಿಸಲು ಸಾಧ್ಯವಿದೆ. ಆದರೆ ಇದು ಹೇಳಲಿಕ್ಕೆ ಮಾತ್ರ ಸುಲಭ.

ಮೊದಲ ಪಂದ್ಯದಲ್ಲಿ ಘಾನಾ ವಿರುದ್ಧ ಸೋತಿದ್ದ ಕೊಲಂಬಿಯ ಅಂಕ ಖಾತೆ ತೆರೆಯಲೇಬೇಕಾಗಿದೆ. ಹಾಗಾಗಿ ಕೊಲಂಬಿಯ ಗೆಲುವು ಸಾಧಿಸಲು ಶಕ್ತಿಮೀರಿ ಪ್ರಯತ್ನಿಸುವುದು ಖಚಿತವಾಗಿದೆ. ಕೊಲಂಬಿಯ ಇಷ್ಟರವರೆಗೆ ಐದು ವಿಶ್ವಕಪ್‌ನಲ್ಲಿ ಆಡಿದ್ದು ಎರಡು ಬಾರಿ ಮೂರನೇ ಸ್ಥಾನ ಪಡೆದ ಸಾಧನೆ ಮಾಡಿದೆ.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.