ಮೊರಾಕ್ಕೊ ವಿರುದ್ಧ ಡ್ರಾ: ಕ್ರೊವೇಷ್ಯಾಕ್ಕೆ ಆಘಾತ


Team Udayavani, Nov 23, 2022, 10:30 PM IST

ಮೊರಾಕ್ಕೊ ವಿರುದ್ಧ ಡ್ರಾ: ಕ್ರೊವೇಷ್ಯಾಕ್ಕೆ ಆಘಾತ

ದೋಹಾ: ಗೆಲುವಿನ ನಿರೀಕ್ಷೆಯಲ್ಲಿದ್ದ ಕ್ರೊವೇಷ್ಯಾ ತಂಡವು ಬುಧವಾರ ನಡೆದ “ಎಫ್’ ಬಣದ ಪಂದ್ಯದಲ್ಲಿ ಮೊರಾಕ್ಕೊ ವಿರುದ್ಧ ಗೋಲುರಹಿತ ಡ್ರಾಕ್ಕೆ ತೃಪ್ತಿಪಟ್ಟುಕೊಂಡಿತು.

2018ರ ರನ್ನರ್‌ ಅಪ್‌ ತಂಡವಾಗಿದ್ದ ಕ್ರೊವೇಷ್ಯಾ ಆರಂಭಿಕ ಪಂದ್ಯ ಗೆದ್ದು ಶುಭಾರಂಭಗೈಯುವ ಉತ್ಸಾಹದಲ್ಲಿತ್ತು. ಆದರೆ ಮೆಕ್ಸಿಕೊ ಅಮೋಘವಾಗಿ ಆಡಿದ್ದರಿಂದ ಕ್ರೊವೇಷ್ಯಾ ಆಟಗಾರರಿಗೆ ಗೋಲು ಹೊಡೆಯುವ ಅವಕಾಶವೇ ಲಭಿಸಲಿಲ್ಲ. ಇದು ಈ ಕೂಟದ ಇಷ್ಟರವರೆಗಿನ 9 ಪಂದ್ಯಗಳಲ್ಲಿ ಮೂರನೇ ಗೋಲುರಹಿತ ಡ್ರಾ ಆಗಿದೆ.

ಎರಡೂ ತಂಡಗಳಿಗೆ ಈ ಪಂದ್ಯದಲ್ಲಿ ಗೋಲು ಹೊಡೆಯುವ ಕೆಲವೇ ಅವಕಾಶಗಳು ಲಭಿಸಿದ್ದವು. ಆದರೆ ಗೋಲ್‌ಕೀಪರ್‌ಗಳ ಉತ್ತಮ ನಿರ್ವಹಣೆಯಿಂದ ಗೋಲು ದಾಖಲಿಸಲು ಸಾಧ್ಯವಾಗಲಿಲ್ಲ. ಮೊದಲ ಅವಧಿಯ ಕೊನೆ ಹಂತದಲ್ಲಿ ನಿಕೋಲಾ ವ್ಲಾಸಿಕ್‌ ಅವರಿಗೆ ಗೋಲು ಹೊಡೆಯುವ ಸುವರ್ಣಾವಕಾಶ ಲಭಿಸಿತ್ತು.

ಆದರೆ ಯಶಸ್ಸು ದೊರಕಲಿಲ್ಲ. ಇನ್ನೊಂದು ಸಲ ನೌಸೈರ್‌ ಮಜ್ರಾವುಯಿ ಅವರು ತಲೆಯಿಂದ ಹೊಡೆದ ಚೆಂಡನ್ನು ಮೊರೊಕ್ಕೊ ಗೋಲ್‌ಕೀಪರ್‌ ತಡೆದಿದ್ದರು. ನಾಲ್ಕು ವರ್ಷಗಳ ಹಿಂದೆ ವಿಶ್ವಕಪ್‌ ಫೈನಲ್‌ನಲ್ಲಿ ಫ್ರಾನ್ಸ್‌ ಕೈಯಲ್ಲಿ ಸೋತಿದ್ದ ಕ್ರೊವೇಷ್ಯಾ ಇದೀಗ ಭಾನುವಾರ ಕೆನಡಾ ತಂಡವನ್ನು ಎದುರಿಸಲಿದೆ. ಇದೇ ವೇಳೆ ಮೊರಾಕ್ಕೊ ತಂಡವು ಬೆಲ್ಜಿಯಂ ಸವಾಲಿಗೆ ಸಿದ್ಧವಾಗಿದೆ.

 

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.