ಫಿಫಾ ವಿಶ್ವಕಪ್‌: ಸೆರ್ಬಿಯದೆದುರು ಸ್ವಿಸ್‌ಗೆ ರೋಚಕ ಜಯ


Team Udayavani, Dec 3, 2022, 10:38 PM IST

ಫಿಫಾ ವಿಶ್ವಕಪ್‌: ಸೆರ್ಬಿಯದೆದುರು ಸ್ವಿಸ್‌ಗೆ ರೋಚಕ ಜಯ

ರಾಸ್‌ ಅಬು ಅಬೌದ್‌: ದಿಟ್ಟ ಹೋರಾಟ ನೀಡಿದ ಸೆರ್ಬಿಯವನ್ನು 3-2 ಗೋಲುಗಳಿಂದ ಪರಾಭವಗೊಳಿಸಿದ ಸ್ವಿಜರ್ಲೆಂಡ್‌ ಫಿಫಾ ವಿಶ್ವಕಪ್‌ ನಾಕೌಟ್‌ಗೆ ಲಗ್ಗೆ ಹಾಕಿದೆ. ಹಾವು ಏಣಿ ಆಟದಂತೆ ಸಾಗಿದ ಈ ಪಂದ್ಯ 5 ಗೋಲುಗಳಿಗೆ ಸಾಕ್ಷಿಯಾಯಿತು. ಶೆರ್ಡನ್‌ ಶಾಕಿರಿ 20ನೇ ನಿಮಿಷದಲ್ಲೇ ಸ್ವಿಸ್‌ ಪರ ಗೋಲು ಖಾತೆ ತೆರೆದರು. ಇದರೊಂದಿಗೆ ಕಳೆದ 3 ವಿಶ್ವಕಪ್‌ ಗಳಲ್ಲೂ ಗೋಲು ಬಾರಿಸಿದ ಕೇವಲ 3ನೇ ಆಟಗಾರನೆನಿಸಿದರು. ಉಳಿದಿಬ್ಬರೆಂದರೆ ಲಯೋನೆಲ್‌ ಮೆಸ್ಸಿ ಮತ್ತು ಕ್ರಿಸ್ಟಿಯಾನೊ ರೊನಾಲ್ಡೊ.

ಆದರೆ ಮುಂದಿನ 15 ನಿಮಿಷಗಳಲ್ಲೇ ಸೆರ್ಬಿಯ ಭಾರೀ ಸದ್ದು ಮಾಡಿತು. ಅಲೆಕ್ಸಾಂಡರ್‌ ಮೆಟ್ರೋವಿಕ್‌ (26ನೇ ನಿಮಿಷ) ಮತ್ತು ಡುಸಾನ್‌ ವ್ಲಾಹೋವಿಕ್‌ (35ನೇ ನಿಮಿಷ) 2 ಗೋಲು ಬಾರಿಸಿ ಸೆರ್ಬಿಯಕ್ಕೆ ಮಹತ್ವದ ಮುನ್ನಡೆ ಒದಗಿಸಿದರು.

ಇದರಿಂದ ಸ್ವಿಜರ್ಲೆಂಡ್‌ ಸ್ವಲ್ಪವೂ ಎದೆಗುಂದಲಿಲ್ಲ. ಅದು ಇನ್ನಷ್ಟು ಆಕ್ರಮಣಕಾರಿಯಾಗಿ ಗೋಚರಿಸಿತು. 44ನೇ ನಿಮಿಷದಲ್ಲಿ ಬ್ರಿàಲ್‌ ಎಂಬೊಲೊ ಆಕರ್ಷಕ ಗೋಲಿನ ಮೂಲಕ ಪಂದ್ಯವನ್ನು ಸಮಬಲಕ್ಕೆ ತರುವಲ್ಲಿ ಯಶಸ್ವಿಯಾದರು. ಹೀಗೆ ವಿರಾಮದ ಒಳಗಾಗಿ 4 ಗೋಲು ಸಿಡಿದವು.

ದ್ವಿತೀಯಾರ್ಧದಲ್ಲೂ ಆಕ್ರಮಣಕಾರಿ ಆಟದ ಮುನ್ಸೂಚನೆ ಲಭಿಸಿತು. ಮೂರೇ ನಿಮಿಷದಲ್ಲಿ ರೆಮೊ ಫ್ರಾಲರ್‌ ಸ್ವಿಸ್‌ ತಂಡದ 3ನೇ ಗೋಲಿಗೆ ಸಾಕ್ಷಿಯಾದರು. ಇದು ಪಂದ್ಯದ ನಿರ್ಣಾಯಕ ಗೋಲೆನಿಸಿತು. ಶೇ. 54ರಷ್ಟು ಸಮಯ ಚೆಂಡನ್ನು ತನ್ನ ಹಿಡಿತದಲ್ಲಿರಿಸಿಕೊಂಡರೂ ಸೆರ್ಬಿಯಕ್ಕೆ ಇದರ ಸಂಪೂರ್ಣ ಲಾಭ ಎತ್ತಲಾಗಲಿಲ್ಲ. ಹಾಗೆಯೇ 69ನೇ ನಿಮಿಷದಲ್ಲಿ ಶೆರ್ಡನ್‌ ಶಾಕಿರಿ ಹೊರನಡೆದರೂ ಸೆರ್ಬಿಯಕ್ಕೆ ಮೇಲುಗೈ ಸಾಧ್ಯವಾಗಲಿಲ್ಲ.

ಫ‌ಲಿತಾಂಶ
ಸ್ವಿಜರ್ಲೆಂಡ್‌: 03
ಸೆರ್ಬಿಯ: 02

ಟಾಪ್ ನ್ಯೂಸ್

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.