ಎಫ್ಐಎಚ್‌ ವನಿತಾ ಹಾಕಿ ಫೈನಲ್ಸ್‌:ಫಿಜಿ ವಿರುದ್ಧ ಅಬ್ಬರಿಸಿದ ಭಾರತ


Team Udayavani, Jun 19, 2019, 10:23 AM IST

200

ಹಿರೋಶಿಮ: ಎಫ್ಐಎಚ್‌ ವನಿತಾ ಹಾಕಿ ಸೀರೀಸ್‌ ಫೈನಲ್ಸ್‌ನ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿ ಸೆಮಿಫೈನಲ್‌ ಪ್ರವೇಶಿಸಿದೆ.

ಮಂಗಳವಾರ ನಡೆದ ಪಂದ್ಯದಲ್ಲಿ ಭಾರತವು ಫಿಜಿ ತಂಡದ ವಿರುದ್ಧ 11-0 ಗೋಲುಗಳ ಭರ್ಜರಿ ಗೆಲುವು ದಾಖಲಿಸಿದೆ. ಗುರ್‌ಜೀತ್‌ ಕೌರ್‌ ಹ್ಯಾಟ್ರಿಕ್‌ ಗೋಲು ಸಹಿತ 4 ಗೋಲು ಹೊಡೆದು ಅತ್ಯುತ್ತಮ ಪ್ರದರ್ಶನ ನೀಡಿದರು.

ಗುರ್‌ಜೀತ್‌ 15, 19, 21 ಹಾಗೂ 22ನೇ ನಿಮಿಷದಲ್ಲಿ ಗೋಲು ಹೊಡೆ ದು ಸಂಭ್ರಮಿಸಿದರೆ, ಮೋನಿಕಾ 11ನೇ ಹಾಗೂ 13ನೇ ನಿಮಿಷದಲ್ಲಿ 2 ಗೋಲು ಬಾರಿಸಿದರು. ಉಳಿದಂತೆ ಲಾಲ್ರೆಮಿÕಯಮಿ (4ನೇ ನಿಮಿಷ), ರಾಣಿ (10ನೇ), ವಂದನಾ ಕತಾರಿಯಾ (12ನೇ ನಿಮಿಷ), ಲಿಲಿಮಾ ಮಿನುj (51ನೇ ನಿಮಿಷ) ಗೋಲು ಹೊಡೆದು ಭಾರತದ ಭರ್ಜರಿ ಗೆಲುವಿನ ರೂವಾರಿಗಳಾದರು.

ವಿಶ್ವದ 9ನೇ ರ್‍ಯಾಂಕಿನ ಭಾರತ ಪಂದ್ಯದ ಆರಂಭದಲ್ಲೇ ಕೆಳ ರ್‍ಯಾಂಕಿನ ಎದುರಾಳಿ ಫಿಜಿ ವಿರುದ್ಧ ಪ್ರಾಬಲ್ಯ ಮೆರೆಯಿತು. ಮೊದಲ ಕ್ವಾರ್ಟರ್‌ನಲ್ಲೇ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತ 5-0 ಅಂತರ ಕಾಯ್ದುಕೊಂಡಿತು. ದ್ವಿತೀಯ ಕ್ವಾರ್ಟರ್‌ನಲ್ಲಿ ಗುರ್‌ಜೀತ್‌ ಸತತ 3 ಗೋಲು ಬಾರಿಸಿ ಭಾರತಕ್ಕೆ 8-0 ಮು ನ್ನಡೆ ತಂದುಕೊಟ್ಟರು. ಅನಂತರ 3 ಗೋಲುಗಳನ್ನು ಬಾರಿಸಿದ ಭಾರತದ 11-0 ಗೋಲುಗಳ ಅಂತರದಿಂದ ಜಯಿಸಿ ಸೆಮಿಫೈನಲ್‌ ಪ್ರವೇಶಿಸಿದೆ.

ಶನಿವಾರ ಸೆಮಿಫೈನಲ್‌
ಲೀಗ್‌ ಹಂತದ ಈ ಹಿಂದಿನ ಎರಡು ಪಂದ್ಯಗಳಲ್ಲಿ ಭಾರತವು ಪೋಲೆಂಡ್‌ ಹಾಗೂ ಉರುಗ್ವೆ ತಂಡವನ್ನು ಸೋಲಿಸಿತ್ತು. ಲೀಗ್‌ನ ಮೂರು ಪಂದ್ಯಗಳಲ್ಲೂ ಗೆದ್ದಿರುವ ಭಾರತದ ವನಿತೆಯರು ಅಜೇಯ ಹಾಗೂ “ಎ’ ಗುಂಪಿನಲ್ಲಿ ಅಗ್ರಸ್ಥಾನ ಪಡೆದು ಸೆಮಿಫೈನಲ್‌ ಪ್ರವೇಶಿಸಿದೆ. ಶನಿವಾರ ಸೆಮಿಫೈನಲ್‌ ಪಂದ್ಯ ನಡೆಯಲಿದ್ದು, ಭಾರತದ ಎದುರಾಳಿ ಯಾವುದೆಂದು ಗುರುವಾರ ನಡೆಯಲಿರುವ ಕ್ರಾಸ್‌ ಓವರ್‌ ಪಂದ್ಯದ ಅನಂತರ ತಿಳಿಯಲಿದೆ. ಗುರುವಾರ ನಡೆಯಲಿರುವ ಕ್ರಾಸ್‌ ಓವರ್‌ ಪಂದ್ಯದಲ್ಲಿ “ಎ’ ಗುಂಪಿನ 3ನೇ ಸ್ಥಾನದಲ್ಲಿರುವ ಉರುಗ್ವೆ ಹಾಗೂ “ಬಿ’ ಗುಂಪಿನ 2ನೇ ಸ್ಥಾನ ಪಡೆದ ತಂಡ ಮುಖಾಮುಖೀಯಾಗಲಿದೆ.

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.