![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
FIH ಪ್ರೊ ಲೀಗ್ ಹಾಕಿ : ಆರ್ಜೆಂಟೀನಾ ವಿರುದ್ಧ ರೋಚಕ ಜಯ
Team Udayavani, May 27, 2024, 11:11 PM IST
![1-wqq2q342](https://www.udayavani.com/wp-content/uploads/2024/05/1-wqq2q342-620x378.jpg)
ಅಂಟ್ವೆರ್ಪ್ (ಬೆಲ್ಜಿಯಂ): ನಾಯಕ ಹರ್ಮನ್ಪ್ರೀತ್ ಸಿಂಗ್ ಅವರ ಹ್ಯಾಟ್ರಿಕ್ ಗೋಲುಗಳ ಸಾಹಸದಿಂದ ಆರ್ಜೆಂಟೀನಾ ವಿರುದ್ಧದ ಎಫ್ಐಎಚ್ ಪ್ರೊ ಲೀಗ್ ಹಾಕಿ ಪಂದ್ಯದಲ್ಲಿ ಭಾರತ 5-4 ಅಂತರದ ರೋಚಕ ಜಯ ಸಾಧಿಸಿದೆ.
ಹರ್ಮನ್ಪ್ರೀತ್ 29ನೇ, 50ನೇ ಹಾಗೂ 52ನೇ ನಿಮಿಷದಲ್ಲಿ ಗೋಲು ಸಿಡಿಸಿದರು. ಉಳಿದೆರಡು ಗೋಲು ಅರೈಜೀತ್ ಸಿಂಗ್ ಹುಂಡಾಲ್ (7ನೇ ನಿಮಿಷ) ಮತ್ತು ಗುರ್ಜಂತ್ ಸಿಂಗ್ (18ನೇ ನಿಮಿಷ) ಅವರಿಂದ ದಾಖಲಾಯಿತು.
ಆರ್ಜೆಂಟೀನಾ 3ನೇ ನಿಮಿಷದಲ್ಲೇ ಗೋಲು ಬಾರಿಸಿ ಮುನ್ನಡೆ ಸಾಧಿಸಿತ್ತು. ಮೊದಲ ಕ್ವಾರ್ಟರ್ 1-1ರಿಂದ ಸಮನಾಯಿತು. ಅನಂತರ ಎರಡೂ ತಂಡಗಳು ಬಿರುಸಿನ ಆಟಕ್ಕಿಳಿದವು. ಗೋಲಿನ ಸುರಿಮಳೆ ಆಯಿತು. ಭಾರತವಿನ್ನು ಜೂ. ಒಂದರಂದು ಜರ್ಮನಿ ವಿರುದ್ಧ ಆಡಲಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.