ಎಫ್ಐಎಚ್‌ ವಿಶ್ವಕಪ್‌ ಹಾಕಿ: ಭಾರತ ವನಿತಾ ತಂಡ ಪ್ರಕಟ


Team Udayavani, Jun 21, 2022, 11:12 PM IST

ಎಫ್ಐಎಚ್‌ ವಿಶ್ವಕಪ್‌ ಹಾಕಿ: ಭಾರತ ವನಿತಾ ತಂಡ ಪ್ರಕಟ

ಹೊಸದಿಲ್ಲಿ: ಮುಂದಿನ ತಿಂಗಳು ನಡೆಯಲಿರುವ ಎಫ್ಐಎಚ್‌ ವಿಶ್ವಕಪ್‌ಗೆ ಮಂಗಳವಾರ ಹಾಕಿ ಇಂಡಿಯಾವು 18 ಸದಸ್ಯರ ಭಾರತೀಯ ತಂಡವನ್ನು ಪ್ರಕಟಿಸಿದೆ.

ಇನ್ನೂ ಪರಿಪೂರ್ಣ ಫಿಟ್‌ನೆಸ್‌ಗೆ ಮರಳಬೇಕಿರುವ ಮಾಜಿ ನಾಯಕಿ ಮತ್ತು ಖ್ಯಾತ ಸ್ಟ್ರೈಕರ್‌ ರಾಣಿ ರಾಂಪಾಲ್‌ ಭಾರತೀಯ ತಂಡದಲ್ಲಿ ಸ್ಥಾನ ಪಡೆಯಲಿಲ್ಲ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತೀಯ ವನಿತಾ ತಂಡವು ಐತಿಹಾಸಿಕ ನಾಲ್ಕನೇ ಸ್ಥಾನ ಪಡೆಯುವಲ್ಲಿ ರಾಣಿ ಪ್ರಮುಖ ಪಾತ್ರ ವಹಿಸಿದ್ದರು. ಮಂಡಿ ನೋವಿನಿಂದ ಚೇತರಿಸಿಕೊಂಡ ಬಳಿಕ ಅವರು ಬೆಲ್ಜಿಯಂ ಮತ್ತು ನೆದರ್ಲೆಂಡ್‌ನ‌ಲ್ಲಿ ನಡೆದ ಎಫ್ಐಎಚ್‌ ಪ್ರೊ ಲೀಗ್‌ ಪಂದ್ಯಗಳಲ್ಲಿ ಆಡಿದ್ದರು. ಆದರೆ ಯುರೋಪ್‌ನಲ್ಲಿ ನಡೆದ ಪ್ರೊ ಲೀಗ್‌ನ ಮೊದಲ ನಾಲ್ಕು ಪಂದ್ಯಗಳಲ್ಲಿ ಅವರು ಆಡಿರಲಿಲ್ಲ, ಇದರಿಂದ ಅವರ ಫಿಟ್‌ನೆಸ್‌ ಬಗ್ಗೆ ಸಂಶಯ ಎದ್ದಿದ್ದವು. ಈ ಕಾರಣದಿಂದಾಗಿ ಅವರನ್ನು ಕೈಬಿಡಲಾಗಿದೆ.

ರಾಣಿ ಅವರನ್ನು ಹೊರತುಪಡಿಸಿ ತಂಡದಲ್ಲಿ ಆಶ್ಚರ್ಯ ಹುಟ್ಟಿಸುವ ಹೆಚ್ಚಿನ ಬದಲಾವಣೆ ಇಲ್ಲ. ಗೋಲ್‌ಕೀಪರ್‌ ಸವಿತಾ ಪೂನಿಯಾ ತಂಡವನ್ನು ಮುನ್ನಡೆಸಲಿದ್ದಾರೆ. ದೀಪ್‌ ಗ್ರೇಸ್‌ ಎಕ್ಕ ಉಪನಾಯಕಿಯಾಗಿ ಇರಲಿದ್ದಾರೆ. ಬಿಚು ದೇವಿ ಖರಿಬಮ್‌ ಗೋಲ್‌ಕೀಪರ್‌ ಆಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ನದರ್ಲೆಂಡ್‌ ಮತ್ತು ಸ್ಪೇನ್‌ನ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ವಿಶ್ವಕಪ್‌ ಹಾಕಿ ಕೂಟವು ಜುಲೈ 1ರಿಂದ 17ರ ವರೆಗೆ ನಡೆಯಲಿದೆ. ಭಾರತವು “ಬಿ’ ಬಣದಲ್ಲಿದೆ. ಈ ಬಣದಲ್ಲಿ ಭಾರತವಲ್ಲದೇ ಇಂಗ್ಲೆಂಡ್‌, ನ್ಯೂಜಿಲ್ಯಾಂಡ್‌, ಚೀನ ಇರಲಿದೆ. ಜುಲೈ 3ರಂದು ಇಂಗ್ಲೆಂಡ್‌ ವಿರುದ್ಧ ಆಡುವ ಮೂಲಕ ಭಾರತ ತನ್ನ ಅಭಿಯಾನ ಆರಂಭಿಸಲಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.