ಕೋವಿಡ್‌ ಸಂತ್ರಸ್ತರಿಗೆ ಟಿಟಿ ಆಟಗಾರರಿಂದ ಆರ್ಥಿಕ ನೆರವು


Team Udayavani, Jun 28, 2020, 5:50 AM IST

ಕೋವಿಡ್‌ ಸಂತ್ರಸ್ತರಿಗೆ ಟಿಟಿ ಆಟಗಾರರಿಂದ ಆರ್ಥಿಕ ನೆರವು

ಹೊಸದಿಲ್ಲಿ: ಕೋವಿಡ್‌-19ದಿಂದ ಸಂಕಟಕ್ಕೆ ಸಿಲುಕಿದ ಟೇಬಲ್‌ ಟೆನಿಸ್‌ ಪರಿವಾರಕ್ಕೆ ಭಾರತದ ಮೂವರು ಟಿಟಿ ಆಟಗಾರರು ಆರ್ಥಿಕ ನೆರವಿಗೆ ಮುಂದಾಗಿದ್ದಾರೆ. ಇವರೆಂದರೆ ಶರತ್‌ ಕಮಲ್‌, ಜಿ. ಸಥಿಯನ್‌ ಮತ್ತು ನೇಹಾ ಅಗರ್ವಾಲ್‌.

ಈ ಮೂವರು ಸೇರಿಕೊಂಡು ನಾಲ್ಕೇ ದಿನಗಳಲ್ಲಿ 7 ಲಕ್ಷ ರೂ. ಒಟ್ಟುಗೂಡಿಸಿದ್ದಾರೆ. ಇದನ್ನು 10 ಲಕ್ಷ ರೂ.ಗೆವಿಸ್ತರಿಸಿ ಕನಿಷ್ಠ 100 ಮಂದಿಗೆ ನೆರವು ಒದಗಿಸುವುದು ಇವರ ಯೋಜನೆಯಾಗಿದೆ. ತೀವ್ರ ಸಂಕಟದಲ್ಲಿರುವ ಟಿಟಿ ಆಟಗಾರರಿಗೆ, ತರಬೇತುದಾರರಿಗೆ, ಅಂಪಾಯರ್‌ ಮೊದಲಾದವರಿಗೆಲ್ಲ ಈ ನೆರವು ಲಭಿಸಲಿದೆ.

“ಇಂಥದೊಂದು ಯೋಜನೆ ಹೊಳೆದದ್ದು ಸಥಿಯನ್‌ ಅವರಿಗೆ. ಕೋವಿಡ್‌ ದಿಂದಾಗಿ ಕೆಲಸವಿಲ್ಲದೆ ಕುಳಿತಿರುವ ಟಿಟಿ ತರಬೇತುದಾರರಿಗೆ ಹಾಗೂ ಇತರರಿಗೆ ಈ ಸಮಯದಲ್ಲಿ ಕನಿಷ್ಠ ಇಷ್ಟಾದರೂ ನೆರವು ನೀಡೋಣ ಎಂದು ತೀರ್ಮಾನಿಸಿದೆವು…’ ಎಂಬುದಾಗಿ ಶರತ್‌ ಕಮಲ್‌ ಹೇಳಿದರು.

ಈ ನೆರವು ಯಾರಿಗೆ ತಲುಪಬೇಕು ಎಂಬುದನ್ನು ಸೌಮ್ಯದೀಪ್‌ ರಾಯ್‌ ಮತ್ತು ಕಮಲೇಶ್‌ ಮೆಹ್ತಾ ಸೇರಿಕೊಂಡು ನಿರ್ಧರಿಸಲಿದ್ದಾರೆ.

 

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.