ಶತಕಕ್ಕೆ ಯುವರಾಜ್‌ ಸ್ಫೂರ್ತಿ: ಯುವ ಬ್ಯಾಟರ್‌ ಶುಭಮನ್‌ ಗಿಲ್‌


Team Udayavani, Aug 23, 2022, 11:41 PM IST

ಶತಕಕ್ಕೆ ಯುವರಾಜ್‌ ಸ್ಫೂರ್ತಿ: ಯುವ ಬ್ಯಾಟರ್‌ ಶುಭಮನ್‌ ಗಿಲ್‌

ತನ್ನ ಮೊದಲ ಅಂತಾರಾಷ್ಟ್ರೀಯ ಶತಕಕ್ಕೆ ಯುವರಾಜ್‌ ಸಿಂಗ್‌ ಅವರೇ ಸ್ಫೂರ್ತಿ ಎಂದಿದ್ದಾರೆ ಯುವ ಬ್ಯಾಟರ್‌ ಶುಭಮನ್‌ ಗಿಲ್‌.

“ಜಿಂಬಾಬ್ವೆ ಪ್ರವಾಸಕ್ಕೂ ಮುನ್ನ ನಾನು ಯುವರಾಜ್‌ ಸಿಂಗ್‌ ಅವರನ್ನು ಭೇಟಿಯಾಗಿದ್ದೆ. ಚೆನ್ನಾಗಿ ಬ್ಯಾಟಿಂಗ್‌ ಮಾಡುತ್ತಿದ್ದಿ ಎಂಬುದಾಗಿ ಅವರು ಪ್ರಶಂಸಿಸಿದರು. ಒಮ್ಮೆ ಸೆಟ್‌ ಆದ ಬಳಿಕ ಸುದೀರ್ಘ‌ ಅವಧಿಗೆ ಬ್ಯಾಟಿಂಗ್‌ ವಿಸ್ತರಿಸಬೇಕು ಎಂದ ಅವರು, ಸೆಂಚುರಿ ಬಾರಿಸುವಂತೆಯೂ ಪ್ರೇರೇಪಿಸಿದರು. ಇದೀಗ ಈಡೇರಿದೆ’ ಎಂದು ಶುಭಮನ್‌ ಗಿಲ್‌ ಹೇಳಿದರು.

ಶುಭಮನ್‌ ಗಿಲ್‌ ಶತಕ ಹೊಡೆದ ಬಳಿಕ ಯುವರಾಜ್‌ ಸಿಂಗ್‌ ಅಭಿನಂದಿಸಿದ್ದು ಕೂಡ ಉಲ್ಲೇಖನೀಯ. “ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನ. ಈ ಸೆಂಚುರಿಗೆ ನೀವು ಅರ್ಹರು. ಅಭಿನಂದನೆಗಳು. ಇದು ಕೇವಲ ಆರಂಭ ಮಾತ್ರ. ಇನ್ನಷ್ಟು ಶತಕಗಳು ನಿಮ್ಮಿಂದ ಬರಲಿ…’ ಎಂದು ಯುವರಾಜ್‌ ಸಿಂಗ್‌ ಹಾರೈಸಿದ್ದರು.

ಅವಳಿ ಪ್ರಶಸ್ತಿ: ಜಿಂಬಾಬ್ವೆ ಎದುರಿನ ಅಂತಿಮ ಏಕದಿನ ಪಂದ್ಯದಲ್ಲಿ 130 ರನ್‌ ಬಾರಿಸುವ ಮೂಲಕ ಗಿಲ್‌ ಚೊಚ್ಚಲ ಶತಕದ ಸಂಭ್ರಮ ಆಚರಿಸಿದರು. ಪಂದ್ಯಶ್ರೇಷ್ಠ ಜತೆಗೆ ಸರಣಿಶ್ರೇಷ್ಠ ಗೌರವಕ್ಕೂ ಪಾತ್ರರಾದರು. ಸರಣಿಯ 3 ಪಂದ್ಯಗಳಲ್ಲಿ 122.50 ಸರಾಸರಿಯಲ್ಲಿ 245 ರನ್‌ ಬಾರಿಸಿದ ಸಾಧನೆ ಇವರದಾಗಿದೆ.

ಸತತ ಎರಡು ಸರಣಿಗಳಲ್ಲಿ ಶುಭಮನ್‌ ಗಿಲ್‌ ಅವರಿಗೆ ಈ ಗೌರವ ಒಲಿದಿರುವುದು ವಿಶೇಷ. ಕಳೆದ ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲೂ ಅಮೋಘ ಬ್ಯಾಟಿಂಗ್‌ ಪ್ರದರ್ಶಿಸಿದ ಗಿಲ್‌, ಅಲ್ಲಿಯೂ ಸರಣಿಶ್ರೇಷ್ಠರಾಗಿ ಮೂಡಿಬಂದಿದ್ದರು.

ಶುಭಮನ್‌ ಗಿಲ್‌ ಐಪಿಎಲ್‌ ಚಾಂಪಿಯನ್‌ ತಂಡವಾದ ಗುಜರಾತ್‌ ಜೈಂಟ್ಸ್‌ ತಂಡದ ಆಟಗಾರ ಎಂಬುದನ್ನು ಮರೆಯುವಂತಿಲ್ಲ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.