ಟೆಸ್ಟ್‌ : ಭಾರತ 172ಕ್ಕೆ ಆಲೌಟ್‌; ಲಂಕಾ 4 ವಿಕೆಟಿಗೆ 165 ರನ್‌


Team Udayavani, Nov 18, 2017, 4:56 PM IST

Lanka-Test2-700.jpg

ಕೋಲ್ಕತ : ಇಲ್ಲಿನ ಈಡನ್‌ ಗಾರ್ಡನ್ಸ್‌ ಅಂಗಣದಲ್ಲಿ ನಡೆಯುತ್ತಿರುವ ಪ್ರವಾಸಿ ಲಂಕೆ ಎದುರಿನ ಮೊದಲ ಟೆಸ್ಟ್‌ ಪಂದ್ಯದ ಮೂರನೇ ದಿನವಾದ ಇಂದು ಭಾರತಕ್ಕೆ ತನ್ನ ಮೊದಲ ಇನ್ನಿಂಗ್ಸ್‌ ಆಟವನ್ನು 172 ರನ್‌ ವರೆಗೂ ಬೆಳೆಸಲು ಸಾಧ್ಯವಾಯಿತು.

ಮಳೆಯಿಂದ ಪೀಡಿತವಾಗಿರುವ ಈ ಟೆಸ್ಟ್‌ ಪಂದ್ಯದಲ್ಲಿ ಮಳೆ ಕಾಟ ಕಡಿಮೆಯಾಗುತ್ತಾ 3ನೇ ದಿನದದು ಪಿಚ್‌ ತನ್ನ ಸ್ಥಿರತೆಯನ್ನು ತೋರುವ ಲಕ್ಷಣ ತೋರಿದ ಸ್ಥಿತಿಯಲ್ಲಿ ಲಂಕಾ ತನ್ನ ಮೊದಲ ಇನ್ನಿಂಗ್ಸ್‌ ಆರಂಭಿಸಿ ನಾಲ್ಕ ವಿಕೆಟ್‌ ನಷ್ಟಕ್ಕೆ 165 ರನ್‌ (45.4 ಓವರ್‌ಗಳ ಆಟ) ತೆಗೆಯುವಲ್ಲಿ ಸಫ‌ಲವಾಯಿತು. 

ಈಗ ಲಂಕಾ ಭಾರತದ ಮೊದಲ ಇನ್ನಿಂಗ್‌ನ 172 ರನ್‌ ಮೊತ್ತದಿಂದ ಕೇವಲ 7 ರನ್‌ ಹಿಂದಿದ್ದು ಅದರ ಕೈಯಲ್ಲಿ ಇನ್ನೂ ಆರು ವಿಕೆಟ್‌ಗಳು ಉಳಿದಿವೆ. ಹಾಗಿರುವಾಗ ಅದಕ್ಕೆ ಉತ್ತಮ ಹಾಗೂ ನಿರ್ಣಾಯಕ ಲೀಡ್‌ ಪ್ರಾಪ್ತವಾಗುವ ಸಾಧ್ಯತೆ ಇರುವುದು ಈಗ ನಿಚ್ಚಳವಾಗಿದೆ. 

ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ ಎಲ್ಲ ಪ್ರತಿಕೂಲತೆಗಳ ನಡುವೆಯೂ ಸ್ಥಿರವಾಗಿ ನಿಂತು ಆಡಿದ್ದು ಚೇತೇಶ್ವರ ಪೂಜಾರ 52ರನ್‌ಗಳ ಉತ್ತಮ ಕಾಣಿಕೆ ನೀಡಿದರು. ಇವರಿಗೆ ಸಾಥ್‌ ಕೊಟ್ಟ ಅಜಿಂಕ್ಯ ರಹಾಣೆ 21, ವಿಕೆಟ್‌ ಕೀಪರ್‌ ವೃದ್ಧಿಮಾನ್‌ ಸಾಹಾ 29, ರವಿಚಂದ್ರನ್‌ ಅಶ್ವಿ‌ನ್‌ 29, ರವೀಂದ್ರ ಜಡೇಜ 22, ಭುವನೇಶ್ವರ ಕುಮಾರ್‌ 13, ಮೊಹಮ್ಮದ್‌ ಶಮೀ 24 ರನ್‌ ಬಾರಿಸಿ ತಮ್ಮ ಕಾಣಿಕೆ ನೀಡಿದರು. 

ಲಂಕೆಯ ಮೊದಲ ಇನ್ನಿಂಗ್ಸ್‌ನಲ್ಲಿ ಏಂಜಲೋ ಮ್ಯಾಥ್ಯೂಸ್‌ 52 ಮತ್ತು ಲಾಹಿರು ತಿರಿಮನ್ನೆ 51 ರನ್‌ ಬಾರಿಸಿ ಔಟಾದರು. 

ಬೆಳಕಿನ ಕೊರತೆಯಿಂದ ಬೇಗನೆ ಆಟವನ್ನು ನಿಲ್ಲಿಸಲಾದಾಗ ದಿನೇಶ್‌ ಚಾಂಡಿಮಾಲ್‌ (ಕಪ್ತಾನ) 13 ರನ್‌ ಹಾಗೂ ನಿರೋಶನ್‌ ಡಿಕ್‌ವೆಲ 14 ರನ್‌ಗಳೊಂದಿಗೆ ಕ್ರೀಸಿನಲ್ಲಿ ಉಳಿದಿದ್ದರು. ಆಗ ಲಂಕೆ 4 ವಿಕೆಟಿಗೆ 165ರ ಉತ್ತಮ ಸ್ಥಿತಿಯಲ್ಲಿ ಇತ್ತು. ಭುವನೇಶ್ವರ್‌ ಕುಮಾರ್‌ ಹಾಗೂ ಉಮೇಶ್‌ ಯಾದವ್‌ ತಲಾ ಎರಡು ವಿಕೆಟ್‌ ಕಿತ್ತರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.