![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಅಭ್ಯಾಸಕ್ಕೂ ಮೊದಲು ಫಿಟ್ನೆಸ್ ಅಗತ್ಯ: ರೋಹಿತ್
Team Udayavani, May 25, 2020, 5:01 AM IST
![ಅಭ್ಯಾಸಕ್ಕೂ ಮೊದಲು ಫಿಟ್ನೆಸ್ ಅಗತ್ಯ: ರೋಹಿತ್](https://www.udayavani.com/wp-content/uploads/2020/05/fitness-620x405.jpg)
ಮುಂಬಯಿ: ಕ್ರಿಕೆಟ್ ಅಭ್ಯಾಸ ಆರಂಭಿಸಬೇಕಾದರೆ ಮೊದಲು ಫಿಟ್ ಆಗಬೇಕು ಎಂಬು ದಾಗಿ ರೋಹಿತ್ ಶರ್ಮ ಹೇಳಿದ್ದಾರೆ. ರೋಹಿತ್ ನ್ಯೂಜಿಲ್ಯಾಂಡ್ ಎದುರಿನ ಟಿ20 ಸರಣಿ ವೇಳೆ ಗಾಯಾಳಾಗಿ ಫೆ. 2ರಂದು ಭಾರತಕ್ಕೆ ವಾಪಸಾಗಿದ್ದರು. ಬಳಿಕ ತವರಲ್ಲಿ ದ. ಆಫ್ರಿಕಾ ವಿರುದ್ಧ ನಡೆಯಬೇಕಿದ್ದ 3 ಪಂದ್ಯಗಳ ಏಕದಿನ ಸರಣಿಯಿಂದಲೂ ಹೊರಗುಳಿದಿದ್ದರು. ಈಗ ದೈಹಿಕ ಕ್ಷಮತೆಯನ್ನು ಮರಳಿ ಪಡೆದರೂ ಲಾಕ್ಡೌನ್ ಕಾರಣದಿಂದ ಅವರಿಗಿನ್ನೂ ಫಿಟ್ನೆಸ್ ಟೆಸ್ಟ್ನಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ.
“ಲಾಕ್ಡೌನ್ಗಿಂತ ಮೊದಲೇ ನಾನು ಆಡಲು ಬಹುತೇಕ ಸಜ್ಜಾ ಗಿದ್ದೆ. ಆದರೆ ಫಿಟ್ನೆಸ್ ಟೆಸ್ಟ್ ನಡೆಸ ಲಾಗಿಲ್ಲ. ಒಮ್ಮೆ ಕೋವಿಡ್-19 ಪರಿಸ್ಥಿತಿ ನಿಯಂತ್ರಣಕ್ಕೆ ಬಂದೊಡನೆ ನೇರವಾಗಿ ಎನ್ಸಿಎಗೆ ತೆರಳಿ ಫಿಟ್ನೆಸ್ ಟೆಸ್ಟ್ ಕೊಡಲಿದ್ದೇನೆ. ಇದರಲ್ಲಿ ತೇರ್ಗಡೆಯಾದೊಡನೆ ನನ್ನ ಕ್ರಿಕೆಟ್ ಚಟುವಟಿಕೆಗಳನ್ನು ಪುನರಾರಂಭಿಸಲಿದ್ದೇನೆ’ ಎಂದು ರೋಹಿತ್ ಹೇಳಿದರು. ಆದರೆ ಮುಂಬಯಿಯಲ್ಲಿ ಕೋವಿಡ್-19 ತೀವ್ರ ಗತಿಯಲ್ಲಿ ಹಬ್ಬುತ್ತಿರುವ ಕಾರಣ ತನ್ನ ಕ್ರಿಕೆಟ್ ಅಭ್ಯಾಸ ವಿಳಂಬಗೊಳ್ಳುವುದು ಖಂಡಿತ ಎಂಬುದು ಅವರ ಲೆಕ್ಕಾಚಾರ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.