Hockey; ಐದು ಪಂದ್ಯಗಳ ಸರಣಿ: ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ ನಾಲ್ಕನೇ ಸೋಲು


Team Udayavani, Apr 13, 2024, 1:02 AM IST

1-qwewqeqw

ಪರ್ತ್‌: ಆಸ್ಟ್ರೇಲಿಯ ಪ್ರವಾಸದಲ್ಲಿರುವ ಭಾರತೀಯ ಹಾಕಿ ತಂಡದ ನಿರಾಶಾದಾಯಕ ಪ್ರದರ್ಶನ ಮುಂದುವರಿದಿದೆ. ಶುಕ್ರವಾರ ನಡೆದ ಐದು ಪಂದ್ಯಗಳ ಹಾಕಿ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತವು ಆಸ್ಟ್ರೇಲಿಯ ವಿರುದ್ಧ 1-3 ಗೋಲುಗಳಿಂದ ಸೋಲನ್ನು ಕಂಡಿದೆ. ಇದು ಭಾರತಕ್ಕೆ ಎದುರಾದ ಸತತ ನಾಲ್ಕನೇ ಸೋಲು ಆಗಿದೆ.

ಅಂತಿಮ ಫ‌ಲಿತಾಂಶ ಏನೇ ಆಗಿದ್ದರೂ ಭಾರತೀಯರು ಈ ಪಂದ್ಯ ದಲ್ಲಿ ಸುಧಾರಿತ ಆಟದ ಪ್ರದರ್ಶನ ನೀಡಿರುವುದು ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಆಸ್ಟ್ರೇಲಿಯ ನಿಜಕ್ಕೂ ಹಾಕಿ ಸ್ಪರ್ಧೆಯಲ್ಲಿ ಬಲಿಷ್ಠ ವಾಗಿದೆ. ಈ ಪಂದ್ಯದಲ್ಲಿ ದಾಖಲಾದ ನಾಲ್ಕು ಗೋಲುಗಳು ಪೆನಾಲ್ಟಿ ಕಾರ್ನರ್‌ ಅವಕಾಶದಿಂದಲೇ ದಾಖ ಲಾಗಿದ್ದವು. ಭಾರೀ ಮಿಂಚು ಇದ್ದ ಕಾರಣ ಈ ಪಂದ್ಯವು 40 ನಿಮಿಷ ತಡವಾಗಿ ಆರಂಭಗೊಂಡಿತ್ತು.
ಸರಣಿಯ ಅಂತಿಮ ಪಂದ್ಯವು ಶನಿವಾರ ನಡೆಯಲಿದೆ.

ಪಂದ್ಯ ಆರಂಭವಾದ 12ನೇ ನಿಮಿಷ ದಲ್ಲಿ ಭಾರತ ಮುನ್ನಡೆ ಸಾಧಿಸಿತ್ತು. ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ 19ನೇ ನಿಮಿಷದಲ್ಲಿ ಗೋಲನ್ನು ಹೊಡೆದು ಮುನ್ನಡೆ ಸಾಧಿಸಿದ್ದರು. ಆದರೆ ಆ ಬಳಕಿ ಜೆರಿಮಿ ಹೇವಾರ್ಡ್‌ 47ನೇ ಮತ್ತು ಜ್ಯಾಕ್‌ ವೆಲ್‌c 54 ನಿಮಿಷದಲ್ಲಿ ಗೋಲನ್ನು ದಾಖಲಿಸಿ ಆಸ್ಟ್ರೇಲಿಯಕ್ಕೆ 2-1 ಮುನ್ನಡೆ ಒದಗಿಸಿದರು.

ಭಾರತ ಸರಣಿಯ ಮೊದಲ ಪಂದ್ಯ ವನ್ನು 1-5 ಗೋಲುಗಳಿಂದ ಸೋತಿದ್ದರೆ ಎರಡು ಮತ್ತು ಮೂರನೇ ಪಂದ್ಯವನ್ನು ಅನುಕ್ರಮವಾಗಿ 2-4 ಮತ್ತು 1-2 ಗೋಲುಗಳಿಂದ ಸೋತಿತ್ತು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.