ಒಂದು ತಿಂಗಳು ಬ್ಯಾಟ್‌ ಮುಟ್ಟಲೇ ಇಲ್ಲ, ಮಾನಸಿಕವಾಗಿ ಕುಗ್ಗಿ ಹೋಗಿದ್ದೆ- ವಿರಾಟ್‌ ಕೊಹ್ಲಿ


Team Udayavani, Aug 27, 2022, 4:49 PM IST

tdy-15

ಯುಎಇ: ಟೀಮ್‌ ಇಂಡಿಯಾದ ಮಾಜಿ ನಾಯಕ ವಿರಾಟ್‌ ಕೊಹ್ಲಿ ವಿಶ್ರಾಂತಿ ಬಳಿಕ ಮತ್ತೆ ಕ್ರಿಕಟ್‌ ಗೆ ಮರಳುತ್ತಿದ್ದಾರೆ. ಕಳಪೆ ಫಾರ್ಮ್‌ನಿಂದ ಕಂಬ್ಯಾಕ್‌ ಮಾಡುವ ಸಾಧ್ಯತೆಯಿದ್ದು, ಪಾಕ್‌ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಲು ರೆಡಿಯಾಗಿದ್ದಾರೆ.

ಇತ್ತೀಚೆಗೆ ಇದೇ ವರ್ಷದ ಜುಲೈನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ ಒಂದು ಟೆಸ್ಟ್‌, 2 ಏಕದಿನ ಹಾಗೂ 2 ಟಿ20 ಪಂದ್ಯದಲ್ಲಿ ಕೊಹ್ಲಿ ಕೇವಲ 76 ರನ್‌ ಗಳನ್ನು ಮಾತ್ರಗಳಿಸಿದ್ದರು. ಆ ಬಳಿಕ ಅವರು ವೆಸ್ಟ್‌ ಇಂಡೀಸ್‌, ಜಿಂಬಾಬ್ಬೆ ಸರಣಿಯಲ್ಲಿ ಕಾಣಿಸಿಕೊಂಡಿಲ್ಲ. ಕ್ರಿಕೆಟ್‌ ನಿಂದ ಕೆಲ ಸಮಯ ವಿಶ್ರಾಂತಿ ಪಡೆದುಕೊಂಡಿದ್ದರು. ಈಗ ಮತ್ತೆ ಕಂಬ್ಯಾಕ್‌ ಮಾಡುತ್ತಿದ್ದಾರೆ.

ಸ್ಟಾರ್‌ ಸ್ಪೋಟ್ಸ್‌ ಹಂಚಿಕೊಂಡಿರುವ ವಿಡಿಯೋದಲ್ಲಿ  ವಿರಾಟ್‌ ಕೊಹ್ಲಿ ಮಾನಸಿಕ ಆರೋಗ್ಯದ ಕುರಿತು ಹಾಗೂ ತಮ್ಮ ಕಷ್ಟದ ದಿನಗಳ ಬಗ್ಗೆ ಮಾತಾನಾಡಿದ್ದಾರೆ.

ಕಳೆದ 10 ವರ್ಷದಲ್ಲಿ ಇದೇ ಮೊದಲ ಬಾರಿಗೆ ನಾನು ಒಂದು ತಿಂಗಳು ಸಂಪೂರ್ಣವಾಗಿ ಬ್ಯಾಟ್‌ ಮುಟ್ಟಿಲ್ಲ. ನಾನು ನನ್ನ ಅಕ್ರಮಣ ಶೀಲ ಮನೋಭಾವವನ್ನು ನಕಲು ಮಾಡುತ್ತಿದ್ದೇನೆ ಎನ್ನುವುದನ್ನು ಅರಿತುಕೊಂಡೆ. ಇಲ್ಲ ನನ್ನಲ್ಲಿ ಅಕ್ರಮಣ ಶೀಲ ಮನೋಭಾವಯಿದೆ ಎಂದು ಮನವರಿಕೆ ಮಾಡಿಕೊಳ್ಳುತ್ತಿದ್ದೆ. ನನ್ನ ದೇಹ ಅದನ್ನು ನಿಲ್ಲಿಸು ಎಂದು ಹೇಳುತ್ತಿತ್ತು.ನನ್ನ ಮನಸ್ಸು ವಿಶ್ರಾಂತಿ ತೆಗೆದುಕೊಳ್ಳುವಂತೆ ಹೇಳುತ್ತಿತ್ತು ಎಂದಿದ್ದಾರೆ.

ನನ್ನನು ನಾನು ಮಾನಸಿಕವಾಗಿ ಬಲಿಷ್ಠವೆಂದುಕೊಳ್ಳುತ್ತೇನೆ. ಆದರೆ ಎಲ್ಲದಕ್ಕೂ ಒಂದು ಮಿತಿಯಿರುತ್ತದೆ. ಆ ಮಿತಿಯನ್ನು ಗುರುತಿಸಿಕೊಳ್ಳಬೇಕು. ಇಲ್ಲದಿದ್ರೆ ಅದು ನಮಗೆ ಅನಾರೋಗ್ಯವಾಗಬಹುದು. ಈ ಸಮಯದಲ್ಲಿ ನಾನು ತುಂಬಾ ಕಲಿತ್ತಿದ್ದೇನೆ ಎಂದರು.

ಮಾನಸಿಕವಾಗಿ ನಾನು ಕುಗ್ಗಿದ್ದೆ ಎಂದು ಹೇಳಲು ನನಗೆ ಹಿಂಜರಿಕೆಯಿಲ್ಲ. ಇದು ಸಾಮಾನ್ಯ ವಿಷಯ. ಆದರೆ ಕೆಲವರು ಈ ಬಗ್ಗೆ ಮಾತಾನಾಡಲು ಹಿಂದೇಟು ಹಾಕುತ್ತಾರೆ. ಮಾನಸಿಕವಾಗಿ ಕುಗ್ಗಿದ್ದರೂ, ಎಲ್ಲರ ಮುಂದೆ ಬಲಿಷ್ಠವಾಗಿದ್ದೇವೆ ಎಂದು ತೋರಿಸುವುದು ದುರ್ಬಲವಾಗಿದ್ದೇವೆಂದು ಒಪ್ಪಿಕೊಳ್ಳುವುದಕ್ಕಿಂತ ಕೆಟ್ಟದ್ದು ಎಂದಿದ್ದಾರೆ.ಈ ಹಿಂದೆ ವಿರಾಟ್‌ ಕೊಹ್ಲಿಗೆ  2014 ರಲ್ಲಿ ಇಂಗ್ಲೆಂಡ್‌ ಪ್ರವಾಸದ ವೇಳೆ ಮಾನಸಿಕ ಆರೋಗ್ಯ ಸಮಸ್ಯೆ ಎದುರುರಾಗಿತ್ತು.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.