1983 ವಿಶ್ವಕಪ್ ಹೀರೋ ಯಶಪಾಲ್ ಶರ್ಮಾ ನಿಧನ


Team Udayavani, Jul 13, 2021, 1:15 PM IST

Yashpal Sharma

ಹೊಸದಿಲ್ಲಿ: ಟೀಂ ಇಂಡಿಯಾ ಮಾಜಿ ಆಟಗಾರ, 1983 ವಿಶ್ವಕಪ್ ವಿಜೇತ ತಂಡದ ಸದಸ್ಯ ಯಶಪಾಲ್ ಶರ್ಮಾ ಇಂದು ಹೃದಯಾಘಾತದಿಂದ ನಿಧನರಾದರು.

66 ವರ್ಷದ ಯಶಪಾಲ್ ಶರ್ಮಾ ಅವರು ನೋಯ್ಡಾದಲ್ಲಿ ವಾಸವಿದ್ದರು. ಮಂಗಳವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ಮನೆಯಲ್ಲಿಯೇ ಶರ್ಮಾ ನಿಧನರಾದರು ಎಂದು ಮೂಲಗಳು ತಿಳಿಸಿದೆ.

ಯಶಪಾಲ್ ಶರ್ಮಾ 1978ರಿಂದ 1983ರವರೆಗೆ ಭಾರತದ ತಂಡದ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದರು. 37 ಟೆಸ್ಟ್‌ ಪಂದ್ಯಗಳನ್ನು ಆಡಿರುವ ಶರ್ಮಾ 1,606 ರನ್‌ಗಳನ್ನು ಗಳಿಸಿದ್ದಾರೆ. 42 ಏಕದಿನ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 883 ರನ್‌ ಕಲೆಹಾಕಿದ್ದಾರೆ.

ಇದನ್ನೂ ಓದಿ:ಗೇಲ್ ಸ್ಫೋಟಕ ಆಟಕ್ಕೆ ಮಂಕಾದ ಆಸೀಸ್: ಸತತ ಮೂರು ಪಂದ್ಯ ಗೆದ್ದ ಪೂರನ್ ಪಡೆ

1979ರ ವಿಶ್ವಕಪ್ ತಂಡದಲ್ಲಿದ್ದರೂ ಆ ವಿಶ್ವಕಪ್ ನಲ್ಲಿ ಯಶಪಾಲ್ ಶರ್ಮಾಗೆ ಆಡುವ ಅವಕಾಶ ದೊರೆತಿರಲಿಲ್ಲ. ಆದರೆ ನಂತರ ನಡೆದ ಟೆಸ್ಟ್ ಸರಣಿಯಲ್ಲಿ ಅವಕಾಶ ಪಡೆದ ಯಶಪಾಲ್ ಶರ್ಮಾ, ಆ ಸರಣಿಯಲ್ಲಿ 58.93ರ ಸರಾಸರಿಯಲ್ಲಿ 884 ರನ್ ಗಳಿಸಿದ್ದರು.

1983ರ ವಿಶ್ವಕಪ್ ನಲ್ಲಿ ಯಶಪಾಲ್ ಭಾರತ ತಂಡದ ಪ್ರಮುಖ ಆಟಗಾರನಾಗಿದ್ದರು. ಕೂಟದಲ್ಲಿ 34.28ರ ಸರಾಸರಿಯಲ್ಲಿ 240 ರನ್ ಗಳಿಸಿದ್ದ ಯಶಪಾಲ್ ಭಾರತದ ಪರ ಅತೀ ಹೆಚ್ಚು ರನ್ ಗಳಿಸಿದವರ ಪೈಕಿ ಎರಡನೇ ಸ್ಥಾನದಲ್ಲಿದದ್ದರು.

1983ರ ವಿಶ್ವಕಪ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಯಶಪಾಲ್ 89 ರನ್ ಗಳಿಸಿ ಭಾರತದ ವಿಜಯಕ್ಕೆ ನೆರವಾಗಿದ್ದರು. ಸೆಮಿಫೈನಲ್ ಪಂದ್ಯದಲ್ಲೂ ಇಂಗ್ಲೆಂಡ್ ವಿರುದ್ಧ 61 ರನ್ ಗಳಿಸಿದ್ದರು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.