ಫುಟ್ ಪಾತ್ ನಲ್ಲಿ ಮಾಜಿ ಹಾಕಿ ಆಟಗಾರನ ಬದುಕು..ನೆರವಿಗೆ ನಿಂತ ಬಿಗ್ ಬಿ, ಸಚಿವ ರಿಜಿಜು!

ಅನಾಥರಾಗಿ ಕಾಲ ಕಳೆಯುತ್ತಿರುವ ಹಾಕಿ ಆಟಗಾರನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು

Team Udayavani, Dec 30, 2019, 7:13 PM IST

Ex-Hockey-player

ನವದೆಹಲಿ: ಭಾರತೀಯ ಹಾಕಿ ತಂಡದ ಆಟಗಾರನಾಗಿದ್ದ ಈ ವ್ಯಕ್ತಿ ಮುಂದೊಂದು ದಿನ ತನಗೆ ಇಂತಹ ಪರಿಸ್ಥಿತಿ ಬರಲಿದೆ ಎಂಬುದನ್ನು ನಿರೀಕ್ಷಿಸಿರಲಿಲ್ಲವಾಗಿತ್ತು. ಈ ಆಟಗಾರ ದಿಲ್ಲಿಯ ರಸ್ತೆ ಬದಿಯಲ್ಲಿ ಮೈಕೊರೆಯುವ ಚಳಿಯಲ್ಲಿ ನಡುಗುತ್ತಾ ಕಾಲಕಳೆಯುತ್ತಿದ್ದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಹಾಗೂ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ನೆರವು ನೀಡಲು ಮುಂದಾಗಿದ್ದಾರೆ ಎಂದು ವರದಿ ತಿಳಿಸಿದೆ.

ದಿಲ್ಲಿಯ ಬೀದಿ ಬದಿಯಲ್ಲಿ ಅನಾಥರಾಗಿ ಕಾಲ ಕಳೆಯುತ್ತಿರುವ ಹಾಕಿ ಆಟಗಾರನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್ ಪ್ರಕಾರ, ಹಾಕಿ ಆಟಗಾರನ ಹೆಸರು ಅಮರ್ ಜಿತ್ ಸಿಂಗ್. ಈ ವ್ಯಕ್ತಿ ಭಾರತೀಯ ಕಿರಿಯರ ಹಾಕಿ ತಂಡವನ್ನು ಪ್ರತಿನಿಧಿಸಿದ್ದರು. ಹಲವು ವರ್ಷಗಳ ಕಾಲ ಹಾಕಿ ಆಟಕ್ಕಾಗಿ ಲಂಡನ್ ಮತ್ತು ಜರ್ಮನಿಯಲ್ಲಿ ಕಳೆದಿದ್ದರು. ಆದರೆ ಈಗ ಮಾಜಿ ಹಾಕಿ ಆಟಗಾರ ದಿಲ್ಲಿಯ ಪಹಾರ್ ಗಂಜ್ ಪ್ರದೇಶದಲ್ಲಿ ಅನಾಥರಂತೆ ಇದ್ದಿರುವುದಾಗಿ ತಿಳಿಸಿದೆ.

ಮಾಜಿ ಹಾಕಿ ಆಟಗಾರ ಸಿಂಗ್ ಬಗ್ಗೆ ಹೆಚ್ಚಿನ ವಿವರಣೆ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಗಮನಿಸಿದ ಸಚಿವ ರಿಜಿಜು ತಾನು ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ನಾನು ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಹೇಳುತ್ತಾ ಬಂದಿದ್ದೇನೆ, ಯಾರು ದೇಶಕ್ಕಾಗಿ ಆಟವಾಡಿದ್ದಾರೋ ಅಂತಹ ಆಟಗಾರರು ಈಗ ದುರ್ಬಲರಾಗಿದ್ದರೆ, ಕಷ್ಟದಲ್ಲಿದ್ದರೆ ಅವರಿಗೆ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದ್ದೆ ಎಂದು ರಿಜಿಜು ಟ್ವೀಟ್ ಮಾಡಿದ್ದರು. ನಂತರ ಬಾಲಿವುಡ್ ಬಿಗ್ ಬಿ ಕೂಡಾ ಟ್ವೀಟ್ ಮೂಲಕ ಮಾಜಿ ಹಾಕಿ ಆಟಗಾರನಿಗೆ ನೆರವು ನೀಡಲು ಸಿದ್ಧ ಎಂದು ತಿಳಿಸಿದ್ದಾರೆ. ಈ ವ್ಯಕ್ತಿ ಎಲ್ಲಿದ್ದಾರೆ..ಹೇಗೆ ಸಹಾಯ ಮಾಡಬಹುದು ಎಂಬುದಾಗಿ ತಿಳಿಸಿ ಎಂದು ಅಮಿತಾಬ್ ಟ್ವೀಟ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.