32 ವರ್ಷದ ಸೂರ್ಯಕುಮಾರ್‌ ಗೆ “ಮಗು” ಎಂದ ಖ್ಯಾತ ಮಾಜಿ ಆಲೌ ರೌಂಡರ್; ನೆಟ್ಟಿಗರಿಂದ ಟ್ರೋಲ್

8 ಓವರ್‌ ನ ಎರಡನೇ ಪಂದ್ಯದಲ್ಲಿ ರನ್‌ ಗಳಿಸದೇ ಔಟಾದರು

Team Udayavani, Sep 26, 2022, 6:14 PM IST

32 ವರ್ಷದ ಸೂರ್ಯಕುಮಾರ್‌ ನನ್ನು “ಮಗು” ಎಂದ ಖ್ಯಾತ ಮಾಜಿ ಆಲೌ ರೌಂಡರ್; ನೆಟ್ಟಿಗರಿಂದ ಟ್ರೋಲ್

ಹೈದರಾಬಾದ್: ಟೀಮ್‌ ಇಂಡಿಯಾ 2-1 ಅಂತರದಲ್ಲಿ ಆಸೀಸ್‌ ವಿರುದ್ಧದ ಟಿ-20 ಸರಣಿಯನ್ನು ವಶಪಡಿಸಿಕೊಂಡು, ಟಿ-20 ವಿಶ್ವಕಪ್‌ ಗೆ ಭರ್ಜರಿ ತಯಾರಿ ನಡೆಸಿದೆ.

ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌ ಸೇರಿದಂತೆ ಟೀಮ್‌ ಇಂಡಿಯಾದ ಹಲವು ಆಟಗಾರರು ತಮ್ಮ ಕಳಪೆ ಫಾರ್ಮ್‌ ನಿಂದ ಕಂಬ್ಯಾಕ್‌ ಮಾಡಿದ್ದಾರೆ. ಅಕ್ಟೋಬರ್ ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್‌ ಗೆ ಈ ಮೂಲಕ ಭರ್ಜರಿ ತಯಾರಿ ನಡೆಸಿದೆ.

ಆಸೀಸ್‌ ವಿರುದ್ಧದ ಟಿ-20 ಸರಣಿಯ ಗೆಲುವಿಗೆ ಪ್ರಮುಖ ಪಾತ್ರವಹಿಸಿದವರಲ್ಲಿ ಸೂರ್ಯಕುಮಾರ್‌ ಯಾದವ್‌ ಕೂಡ ಒಬ್ಬರು. ಒಟ್ಟು ಮೂರು ಪಂದ್ಯಗಳಲ್ಲಿ ಸೂರ್ಯ ಮೊದಲ ಪಂದ್ಯದಲ್ಲಿ 46  ರನ್‌ ಗಳಿಸಿದ್ದರು. 8 ಓವರ್‌ ನ ಎರಡನೇ ಪಂದ್ಯದಲ್ಲಿ ರನ್‌ ಗಳಿಸದೇ ಔಟಾದರು. ಭಾನುವಾರ ( ಸೆ. 25 ರಂದು) ನಡೆದ ಅಂತಿಮ ಪಂದ್ಯದಲ್ಲಿ ಸೂರ್ಯಕುಮಾರ್‌ 5 ಬೌಂಡರಿ, 5 ಸಿಕ್ಸರ್‌ ಸಹಿತ 69 ರನ್‌ ಗಳಿಸಿದ್ದರು.

ಏಷ್ಯಾಕಪ್‌ ನಿಂದಲೂ ಸೂರ್ಯಕುಮಾರ್‌ ಯಾದವ್‌ ಉತ್ತಮ ಫಾರ್ಮ್‌ ನಲ್ಲಿದ್ದಾರೆ. ಅವರ ಆಟದ ಬಗ್ಗೆ ಖ್ಯಾತನಾಮ ಕ್ರಿಕೆಟರ್‌, ಮಾಜಿ ಆಟಗಾರರು ಪ್ರಶಂಸೆಯನ್ನು ಮಾಡಿದ್ದಾರೆ. ದಕ್ಷಿಣ ಆಫ್ರಿಕಾದ ಮಾಜಿ ಆಲ್‌  ರೌಂಡರ್‌ ಕ್ರಿಕೆಟಿಗನೊಬ್ಬ ಪ್ರಶಂಸೆ ಮಾಡುವ ಭರದಲ್ಲಿ ಟ್ರೋಲ್‌ ಗೆ ಒಳಗಾಗಿದ್ದಾರೆ.

ದಕ್ಷಿಣ ಆಫ್ರಿಕಾದ ಮಾಜಿ ಆಲ್‌ ರೌಂಡರ್‌  ವರ್ನಾನ್​ ಫಿಲಾಂಡರ್ ಸೂರ್ಯಕುಮಾರ್‌ ಅವರು ಆಸೀಸ್‌ ವಿರುದ್ದದ ಮೂರನೇ ಟಿ-20 ಯಲ್ಲಿ ಸ್ಫೋಟಕ ಆಟದ ಬಗ್ಗೆ “ಈ ಮಗು ಆಡಬಹುದು. ಇವರ ಆಟ ನೋಡಲು ರೋಮಾಂಚನವಾಗಿದೆ” ಎಂದು ಟ್ವೀಟ್‌ ಮಾಡಿದ್ದಾರೆ.

ಇವರ ಟ್ವೀಟ್‌ ಗೆ ನೆಟ್ಟಿಗರು ಟ್ರೋಲ್‌ ಮಾಡಿದ್ದು, ಬಳಕೆದಾರರೊಬ್ಬರು “ಮಗು ನಿಮಗಿಂತ ಕೇವಲ 5 ವರ್ಷ ಚಿಕ್ಕವನು” ಎಂದಿದ್ದಾರೆ. ಮತ್ತೊಬ್ಬರು “ಇವರು 32 ವರ್ಷದ ಮಗು” ಎಂದಿದ್ದಾರೆ.

ಟೀಮ್‌ ಇಂಡಿಯಾ ಸೆ.28 ರಿಂದ ದಕ್ಷಿಣ ಆಫ್ರಿಕಾ ವಿರುದ್ಧ 3 ಟಿ-20 ಸರಣಿಯನ್ನು ಆಡಲಿದೆ.

 

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.