ಕರ್ನಾಟಕ ತೊರೆದು ಬೇರೆ ರಾಜ್ಯ ತಂಡದ ಪರ ಆಡಲಿದ್ದಾರೆ ನಾಲ್ಕು ಆಟಗಾರರು


Team Udayavani, Jul 21, 2023, 5:44 PM IST

ಕರ್ನಾಟಕ ತೊರೆದು ಬೇರೆ ರಾಜ್ಯ ತಂಡದ ಪರ ಆಡಲಿದ್ದಾರೆ ನಾಲ್ಕು ಆಟಗಾರರು

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ತಂಡದಲ್ಲಿ ಹಲವು ವರ್ಷಗಳಿಂದ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿರುವ ನಾಲ್ಕು ಆಟಗಾರರು ಈ ಬಾರಿ ರಾಜ್ಯ ತಂಡದಿಂದ ಹೊರ ಹೋಗಲು ನಿರ್ಧರಿಸಿದ್ದಾರೆ. ಈ ಬಾರಿಯ ರಣಜಿ ಸೀಸನ್ ನಲ್ಲಿ ಬೇರೆ ರಾಜ್ಯ ತಂಡದಲ್ಲಿ ಆಡಲು ನಾಲ್ವರು ಆಟಗಾರರು ನಿರ್ಧರಿಸಿದ್ದಾರೆ.

ಆಲ್ ರೌಂಡರ್ ಶ್ರೇಯಸ್ ಗೋಪಾಲ್, ಬ್ಯಾಟರ್ ಕೆವಿ ಸಿದ್ಧಾರ್ಥ್, ರೋಹನ್ ಕದಂ ಮತ್ತು ಮಾಜಿ ನಾಯಕ ಕರುಣ್ ನಾಯರ್ ರಾಜ್ಯ ತಂಡ ತೊರೆದು ಈ ಬಾರಿ ರಣಜಿ ಕೂಟದಲ್ಲಿ ಬೇರೆ ತಂಡದ ಪರ ಆಡಲಿದ್ದಾರೆ.

ಶ್ರೇಯಸ್ ಗೋಪಾಲ್ ಅವರು ಕೇರಳ ತಂಡಕ್ಕೆ ಹೋದರೆ, ಕೆವಿ ಸಿದ್ಧಾರ್ಥ ಮತ್ತು ರೋಹನ್ ಕದಂ ಅವರು ಗೋವಾ ತಂಡದತ್ತ ಸಾಗಿದ್ದಾರೆ. ಸದ್ಯ ಇಂಗ್ಲೆಂಡ್ ನಲ್ಲಿ ಮೈನರ್ ಕೌಂಟಿ ಆಡುತ್ತಿರುವ ಕರುಣ್ ನಾಯರ್ ಅವರು ವಿದರ್ಭ ತಂಡದಲ್ಲಿ ಮುಂದಿನ ಕ್ರಿಕೆಟ್ ಜೀವನ ಕಳೆಯಲಿದ್ದಾರೆ.

ಮಯಾಂಕ್ ಅಗರ್ವಾಲ್, ದೇವದತ್ ಪಡಿಕ್ಕಲ್ ಮತ್ತು ಮನೀಷ್ ಪಾಂಡೆ ಅವರಂತಹ ಪ್ರಮುಖರೊಂದಿಗೆ ಮತ್ತು ಯುವ ಬ್ಯಾಟರ್‌ ಗಳ ತಂಡಕ್ಕೆ ಬರುತ್ತಿರುವ ಕಾರಣದಿಂದ, ಕಳೆದ ಋತುವಿನಲ್ಲಿ ಬೆಂಚ್‌ನಲ್ಲಿದ್ದ ಸಿದ್ಧಾರ್ಥ್ ತಮ್ಮ ಅದೃಷ್ಟವನ್ನು ಬೇರೆಡೆ ಪ್ರಯತ್ನಿಸುತ್ತಿದ್ದಾರೆ.

ಆಕ್ರಮಣಕಾರಿ ಎಡಗೈ ಆಟಗಾರ ರೋಹನ್ ಕದಂ ಅವರ ಕರ್ನಾಟಕ ವೃತ್ತಿಜೀವನವು 2021ರ ನವೆಂಬರ್ ನಲ್ಲಿ ಕೊನೆಯಾಗಿತ್ತು. ಮಾರ್ಚ್ 2017 ರಲ್ಲಿ ಪದಾರ್ಪಣೆ ಮಾಡಿದ ಕದಂ ಕರ್ನಾಟಕಕ್ಕಾಗಿ ನಾಲ್ಕು ಪ್ರಥಮ ದರ್ಜೆ, 13 ಲಿಸ್ಟ್ ಎ ಮತ್ತು 29 ಟಿ 20 ಪಂದ್ಯಗಳನ್ನು ಮಾತ್ರ ಆಡಿದ್ದಾರೆ.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.