ಶರಪೋವಾ, ಮುಗುರುಜಾ ಗೆಲುವು


Team Udayavani, May 30, 2018, 6:00 AM IST

v-19.jpg

ಪ್ಯಾರಿಸ್‌: ಎರಡು ಬಾರಿಯ ಚಾಂಪಿಯನ್‌ ಮರಿಯಾ ಶರಪೋವಾ, ವೋಜ್ನಿ ಯಾಕಿ, ಮುಗುರುಜಾ ಅವರು ತಮ್ಮ ಎದುರಾಳಿಯೆದುರು ಗೆಲುವು ಸಾಧಿಸಿ ಮುನ್ನಡೆ ಸಾಧಿಸಿದ್ದಾರೆ. ಶರಪೋವಾ ಅವರ ಪಂದ್ಯ ಸೋಮವಾರ ನಡೆಯಬೇಕಿತ್ತು. ಆದರೆ ಭಾರೀ ಮಳೆಯಿಂದ ಮಂಗಳವಾರಕ್ಕೆ ಮುಂದೂಡಲಾಗಿತ್ತು. ಮೊದಲ ಸೆಟ್‌ನಲ್ಲಿ ಸುಲಭವಾಗಿ ಗೆದ್ದ ಶರಪೋವಾ ಎರಡನೇ ಸೆಟ್‌ ಕಳೆದುಕೊಂಡರು. ನಿರ್ಣಾಯಕ ಸೆಟ್‌ನಲ್ಲಿ ಮತ್ತೆ ಭರ್ಜರಿ ಆಡಿದ ಶರಪೋವಾ ಅವರು ಹಾಲೆಂಡಿನ ರಿಚೆಲ್‌ ಹೊಗೆನ್‌ಕ್ಯಾಂಪ್‌ ಅವರನ್ನು 6-1, 4-6, 6-3 ಸೆಟ್‌ಗಳಿಂದ ಉರುಳಿಸಿದರು. 

ಮುಗುರುಜಾ ಮುನ್ನಡೆ
ಮಳೆಯಿಂದ ತೊಂದರೆಗೊಳ ಗಾದ ಇನ್ನೊಂದು ಪಂದ್ಯದಲ್ಲಿ ಸ್ಪೇನ್‌ನ ಗಾರ್ಬಿನ್‌ ಮುಗುರುಜಾ ಮಾಜಿ ಚಾಂಪಿಯನ್‌ ಸ್ವೆತ್ಲಾನಾ ಕುಜ್ನೆತ್ಸೋವಾ ಅವರನ್ನು 7-6 (7-0), 6-2 ಸೆಟ್‌ಗಳಿಂದ ಮಣಿಸಿ ಮುನ್ನಡೆದರು. ದ್ವಿತೀಯ ಸುತ್ತಿನಲ್ಲಿ ಮುಗು ರುಜಾ ಫ್ರಾನ್ಸ್‌ನ ವೈಲ್ಡ್‌ ಕಾರ್ಡ್‌ ಫಿಯೊನಾ ಫೆರೊ ಅವರನ್ನು ಎದುರಿಸಲಿದ್ದಾರೆ. ಮಾಜಿ ಚಾಂಪಿಯನ್‌ಗಳ ನಡುವಣ ಈ ಸಮರದಲ್ಲಿ ಕುಜ್ನೆತ್ಸೋವಾ ನೀರಸವಾಗಿ ಆಡಿದರು. 2009ರ ಚಾಂಪಿಯನ್‌ ಕುಜ್ನೆತ್ಸೋವಾ ಕೈಯ ಗಾಯದಿಂದಾಗಿ ಕಳೆದ ಮಾರ್ಜ್‌ನಲ್ಲಿ ಟೆನಿಸ್‌ ಕಣಕ್ಕೆ ಮರಳಿದ್ದರು. ಆದರೆ ಮುಗುರುಜಾ ಅವರ ಹೊಡೆತಕ್ಕೆ ಉತ್ತರಿಸಲು ಅವರು ವಿಫ‌ಲರಾದರು. 

ವೋಜ್ನಿಯಾಕಿಗೆ ಗೆಲುವಿನ ನಗೆ
ದ್ವಿತೀಯ ಶ್ರೇಯಾಂಕದ ಕ್ಯಾರೋಲಿನ್‌ ವೋಜ್ನಿಯಾಕಿ ಅವರು ಅಮೆರಿಕದ ಡೇನಿಯಲ್‌ ಕಾಲಿನ್ಸ್‌ ಅವರ ಕಠಿನ ಸವಾಲನ್ನು ದಿಟ್ಟವಾಗಿ ಎದುರಿಸಿ ಗೆಲುವಿನ ನಗೆ ಚೆಲ್ಲಲು ಸಮರ್ಥರಾದರು. ಆಸ್ಟ್ರೇಲಿಯನ್‌ ಓಪನ್‌ ಚಾಂಪಿಯನ್‌ ಆಗಿರುವ ವೋಜ್ನಿಯಾಕಿ ಇಲ್ಲಿ ಒಮ್ಮೆಯೂ ಸೆಮಿಫೈನಲ್‌ ತಲುಪಿಲ್ಲ. ಮೊದಲ ಸೆಟ್‌ನಲ್ಲಿ ಇಬ್ಬರೂ ಪ್ರಬಲ ಹೋರಾಟ ಸಂಘಟಿಸಿದ್ದರು. 7-6 (7-2) ಅಂತರದಿಂದ ಗೆದ್ದ ವೋಜ್ನಿಯಾಕಿ ದ್ವಿತೀಯ ಸೆಟ್‌ನಲ್ಲಿ 6-1ರಿಂದ ಸುಲಭವಾಗಿ ಗೆಲುವು ಪಡೆದರು. 

ವೋಜ್ನಿಯಾಕಿ ಮುಂದಿನ ಸುತ್ತಿನಲ್ಲಿ ಸ್ಪೇನ್‌ನ ಅರ್ಹತಾ ಆಟಗಾರ್ತಿ ಜಾರ್ಜಿನಾ ಗಾರ್ಸಿಯಾ ಪೆರೆಜ್‌ ಅವರನ್ನು ಎದುರಿಸಲಿದ್ದಾರೆ. ಒಂದು ವೇಳೆ ಇಲ್ಲಿ ವೋಜ್ನಿಯಾಕಿ ಪ್ರಶಸ್ತಿ ಗೆದ್ದರೆ ಅವರು ಸಿಮೋನಾ ಹಾಲೆಪ್‌ ಅವರಿಂದ ವಿಶ್ವದ ನಂಬರ್‌ ವನ್‌ ಪಟ್ಟವನ್ನು ಕಸಿದುಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.