2011ರ ವಿಶ್ವಕಪ್‌ ಎಂದರೆ ಧೋನಿ ಸಿಕ್ಸರ್‌ ಮಾತ್ರವಲ್ಲ: ಗಂಭೀರ್ ಅಸಮಧಾನ


Team Udayavani, Apr 3, 2020, 10:11 AM IST

2011ರ ವಿಶ್ವಕಪ್‌ ಎಂದರೆ ಧೋನಿ ಸಿಕ್ಸರ್‌ ಮಾತ್ರವಲ್ಲ: ಗಂಭೀರ್ ಅಸಮಧಾನ

ನವದೆಹಲಿ: ಈ ವರ್ಷ ಏ.2 ಮುಗಿದಿದೆ. 2011, ಏಪ್ರಿಲ್‌ 2ರಲ್ಲಿ ಭಾರತ ಕ್ರಿಕೆಟ್‌ ತಂಡ ತನ್ನ ಎರಡನೇ ಏಕದಿನ ವಿಶ್ವಕಪ್‌ ಗೆದ್ದಿತ್ತು. ಆ ನೆನಪಿಗೆ ಈಗ 9 ವರ್ಷ ತುಂಬುತ್ತದೆ. ಆಗ ಭಾರತ 28 ವರ್ಷಗಳ ಬಳಿಕ ವಿಶ್ವಕಪ್‌ ಜಯಿಸಿತ್ತು. 1983ರಲ್ಲಿ ಕಪಿಲ್‌ ದೇವ್‌ ನಾಯಕತ್ವದಲ್ಲಿ ಗೆದ್ದ ಬಳಿಕ, 2011ರಲ್ಲಿ ಶ್ರೀಲಂಕಾ ವಿರುದ್ಧ ಧೋನಿ ನಾಯಕತ್ವದಲ್ಲಿ ಭಾರತ ಜಯಿಸಿತು.

ಆ ಪಂದ್ಯದಲ್ಲಿ ಮರೆಯಲಾರದ ಆಟವಾಡಿದ್ದು ಗೌತಮ್‌ ಗಂಭೀರ್‌ ಹಾಗೂ ನಾಯಕ ಎಂ.ಎಸ್‌.ಧೋನಿ. ಗಂಭೀರ್‌ 97 ರನ್‌ ಬಾರಿಸಿ ಔಟಾದರು. ಧೋನಿ ಅಜೇಯರಾಗಿ ಉಳಿದರು ಮಾತ್ರವಲ್ಲ, ಸಿಕ್ಸರ್‌ ಹೊಡೆದು ಪಂದ್ಯವನ್ನು ಗೆಲ್ಲಿಸಿದರು.

2011ರ ವಿಶ್ವಕಪ್‌ ಎಂದ ಕೂಡಲೇ ನೆನಪಿಗೆ ಬರುವ ಹಲವು ಸಂಗತಿಗಳಲ್ಲಿ, ಧೋನಿ ಸಿಕ್ಸರ್‌ ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ! ಆದರೆ ಅದರ ಬಗ್ಗೆಯೇ ಗಂಭೀರ್‌ ಸಿಟ್ಟಾಗಿದ್ದಾರೆ.

2011ರವಿಶ್ವಕಪ್‌ ಎಂದರೆ ಬರೀ ಆ ಒಂದು ಸಿಕ್ಸರ್‌ ಅಲ್ಲ, ಆ ವ್ಯಾಮೋಹದಿಂದ ಹೊರಬರಲು ಇದು ಸಕಾಲ. ಆಗ ಇಡೀ ತಂಡ ಕಪ್‌ ಗೆದ್ದಿತ್ತು… ಹೀಗೆಂದು ಗಂಭೀರ್‌ ಟ್ವೀಟ್‌ ಮಾಡಿದ್ದಾರೆ. ಕೆಲವು ವರ್ಷಗಳಿಂದ ಧೋನಿ-ಗಂಭೀರ್‌ ನಡುವೆ ಒಳಜಗಳವಿತ್ತು.

ಹಲವು ಸಂದರ್ಭದಲ್ಲಿ ಗಂಭೀರ್‌ ಅದನ್ನು ಪ್ರಕಟಿಸಿದ್ದಾರೆ.  ಇದೀಗ ಇನ್ನೊಮ್ಮೆ ಗಂಭೀರ್‌ ನೇರವಾಗಿಯೇ ತಮ್ಮ ಸಿಟ್ಟನ್ನು ಹೊರ ಹಾಕಿದ್ದಾರೆ.

ಟಾಪ್ ನ್ಯೂಸ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.