ಧೋನಿಯನ್ನು ಕೂಲ್ ಎಂದು ಹೇಳುತ್ತಾರೆ.. ಆದರೆ ಅವರು ಕೋಪ ಮಾಡುವುದನ್ನು ನೋಡಿದ್ದೇನೆ: ಗಂಭೀರ್


Team Udayavani, May 15, 2020, 10:26 AM IST

ಧೋನಿಯನ್ನು ಕೂಲ್ ಎಂದು ಹೇಳುತ್ತಾರೆ.. ಆದರೆ ಅವರು ಕೋಪ ಮಾಡುವುದನ್ನು ನೋಡಿದ್ದೇನೆ: ಗಂಭೀರ್

ಹೊಸದಿಲ್ಲಿ: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೂಲ್ ಕ್ಯಾಪ್ಟನ್ ಎಂದೇ ಹೆಸರಾದವರು. ಯಾವುದೇ ಸಂಕಷ್ಟದ ಸಮಯದಲ್ಲಿ ತನ್ನ ತಾಳ್ಮೆ ಕಳೆದುಕೊಳ್ಳದೆ ಪರಿಸ್ಥಿತಿ ನಿಭಾಯಿಸುತ್ತಿದ್ದರು. ಆದರೆ ಧೋನಿ ತಾಳ್ಮೆ ಕಳೆದುಕೊಳ್ಳುತ್ತಿದ್ದರು,, ಕೋಪ ಮಾಡಿಕೊಳ್ಳುತ್ತಿದ್ದರು ಎನ್ನುತ್ತಾರೆ ಗೌತಮ್ ಗಂಭೀರ್.

ಧೋನಿ ತಾಳ್ಮೆ ಕಳೆದುಕೊಳ್ಳುವುದಿಲ್ಲ ಎಂದು ಜನರು ಹೇಳುತ್ತಾರೆ. ಅದರೆ ಅವರು ತಾಳ್ಮೆ ಕಳೆದುಕೊಳ್ಳುವುದನ್ನು ನಾನು ಕೆಲವು ಬಾರಿ ನೋಡಿದ್ದೇನೆ. 2007ರ ವಿಶ್ವಕಪ್ ನಲ್ಲಿ ಧೋನಿ ಕೋಪ ಮಾಡಿಕೊಂಡಿದ್ದರು. ಆ ವಿಶ್ವಕಪ್ ನಲ್ಲಿ ನಾವು ಉತ್ತಮ ಪ್ರದರ್ಶನ ತೋರಿರಲಿಲ್ಲ. ಆಗ ತಾಳ್ಮೆ ಕಳೆದುಕೊಂಡಿದ್ದರು. ಅವರೂ ಒಬ್ಬ ಮನುಷ್ಯ. ಕೋಪ ಬರುವುದು ಸಹಜ. ಐಪಿಎಲ್ ನಲ್ಲಿ ಚೆನ್ನೈ ತಂಡದಲ್ಲಿ ಯಾರೋ ಕ್ಯಾಚ್ ಕೈಚೆಲ್ಲಿದಾಗ ಮಾಹಿ ರೇಗಾಡಿದ್ದರು. ಅವರು ಕೂಲ್ ನಿಜ. ಇತರ ನಾಯಕರಿಗಿಂತ ಶಾಂತ. ನನಗಿಂತ ಖಂಡಿತವಾಗಿಯೂ ಶಾಂತವಾಗಿರುತ್ತಾರೆ ಎಂದು ಗಂಭೀರ್ ಹೇಳಿದ್ದಾರೆ.

ಗೌತಮ್ ಗಂಭೀರ್ ಅವರು ಧೋನಿ ತಂಡದ ಸ್ಟಾರ್ ಆಟಗಾರರಾಗಿದ್ದರು. 2007 ಮತ್ತು 2011ರ ಎರಡೂ ವಿಶ್ವಕಪ್ ಗೆಲುವಿನಲ್ಲೂ ಗಂಭೀರ್ ಪಾತ್ರ ಬಹುಮುಖ್ಯವಾಗಿತ್ತು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.