“ಸಿಡ್ನಿ ಟೆನಿಸ್‌’ನಿಂದ ಹಿಂದೆ ಸರಿದ ಮುಗುರುಜಾ


Team Udayavani, Jan 11, 2018, 11:32 AM IST

11-17.jpg

ಸಿಡ್ನಿ: ವಿಂಬಲ್ಡನ್‌ ಚಾಂಪಿಯನ್‌ ಗಾರ್ಬಿನ್‌ ಮುಗುರುಜಾ ಅವರು ತೊಡೆ ನೋವಿನಿಂದಾಗಿ “ಸಿಡ್ನಿ ಇಂಟರ್‌ನ್ಯಾಶನಲ್‌ ಟೆನಿಸ್‌’ ಕೂಟದಿಂದ ಹಿಂದೆ ಸರಿದಿದ್ದಾರೆ. ಇದರಿಂದ ಅವರು ಮುಂಬರುವ ವರ್ಷದ ಮೊದಲ ಗ್ರ್ಯಾನ್‌ಸ್ಲಾಮ್‌ ಆಸ್ಟ್ರೇಲಿ ಯನ್‌ ಓಪನ್‌ ಸಿದ್ಧತೆಗೆ ದೊಡ್ಡ ಹೊಡೆತ ಬಿದ್ದಿದೆ. 

ಕಿಕಿ ಬೆರ್ಟೆನ್ಸ್‌ ಅವರನ್ನು 6-3, 7-6 (6) ಕಠಿನ ಸೆಟ್‌ಗಳಲ್ಲಿ ಸೋಲಿಸಿ ಕ್ವಾರ್ಟರ್‌ಫೈನಲಿಗೇರಿದ ಕೆಲವೇ ತಾಸುಗಳಲ್ಲಿ ಅಗ್ರ ಶ್ರೇಯಾಂಕದ ಮುಗುರುಜಾ ತೊಡೆನೋವು ಉಲ್ಬಣಿಸಿದ ಕಾರಣ ಕೂಟದಿಂದ ಹಿಂದೆ ಸರಿ ಯಲು ನಿರ್ಧರಿಸಿದರು. ಕಾಲಿನ ಸ್ನಾಯು ಸೆಳೆತಕ್ಕೆ ಒಳಗಾದ ಮುಗುರುಜಾ ಕಳೆದ ವಾರ “ಬ್ರಿಸ್ಬೇನ್‌ ಟೆನಿಸ್‌’ ಕೂಟದಲ್ಲೂ ಮೊದಲ ಸುತ್ತಿನಲ್ಲಿಯೇ ನಿವೃತ್ತಿಯಾಗಿದ್ದರು. ಇದರಿಂದ ಅವರಿಗೆ ಸಿಡ್ನಿ ಟೆನಿಸ್‌ಗೆ ವೈಲ್ಡ್‌ ಕಾರ್ಡ್‌ ನೀಡಲಾಗಿತ್ತು. 

ಸಿಡ್ನಿಯಲ್ಲಿ ಕಳೆದ ವರ್ಷದ ಫೈನಲಿಸ್ಟ್‌ ಅಗ್ನಿಸ್ಕಾ ರಾದ್ವಂಸ್ಕಾ ಅವರು ಹದಿಹರೆಯದ ಅಮೆ ರಿಕದ ಅರ್ಹತಾ ಆಟಗಾರ್ತಿ ಸಿಸಿ ಬೆಲ್ಲಿಸ್‌ ಅವರನ್ನು 7-6 (4), 6-0 ನೇರ ಸೆಟ್‌ಗಳಿಂದ ಸೋಲಿಸಿ ಮುನ್ನಡೆದರು. ರಾದ್ವಂಸ್ಕಾ ಇಲ್ಲಿ 2013ರಲ್ಲಿ ಪ್ರಶಸ್ತಿ ಜಯಿಸಿದ್ದರು. 

28ರ ಹರೆಯದ ಪೋಲೆಂಡಿನ ರಾದ್ವಂಸ್ಕಾ ಕ್ವಾರ್ಟರ್‌ಫೈನಲ್‌ನಲ್ಲಿ ಇಟಲಿಯ ಅರ್ಹತಾ ಆಟಗಾರ್ತಿ ಕ್ಯಾಮಿಲಾ ಜಿಯೊರ್ಜಿ ಅವರ ಸವಾಲನ್ನು ಎದುರಿಸಲಿದ್ದಾರೆ. ಜಿಯೋರ್ಜಿ ಈ ಹಿಂದಿನ ಪಂದ್ಯದಲ್ಲಿ ಮಾಜಿ ಸಿಡ್ನಿ ಚಾಂಪಿಯನ್‌ ಪೆಟ್ರಾ ಕ್ವಿಟೋವಾ ಅವರನ್ನು 7-6 (7), 6-2 ಸೆಟ್‌ಗಳಿಂದ ಕೆಡಹಿದ ಸಾಧನೆ ಮಾಡಿದ್ದರು.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.