Pakistan Cricket: ಟೆಸ್ಟ್‌ನಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ತಂಡದಲ್ಲಿ ಏನಾಗುತ್ತಿದೆ?


Team Udayavani, Oct 13, 2024, 11:34 AM IST

ಟೆಸ್ಟ್‌ ತಂಡದಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ಕ್ರಿಕೆಟ್‌ ನಲ್ಲಿ ಏನಾಗುತ್ತಿದೆ?

ಮುಲ್ತಾನ್:‌ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಪಾಕಿಸ್ತಾನದ ಹೀನಾಯ ಸೋಲಿನ ನಂತರ, ಮಾಜಿ ನಾಯಕ ಬಾಬರ್ ಅಜಮ್ (Babar Azam) ಅವರನ್ನು ಎರಡನೇ ಟೆಸ್ಟ್‌ ಪಂದ್ಯದಿಂದ ಕೈ ಬಿಡಲಾಗಿದೆ ಎಂದು ವರದಿಯಾಗಿದೆ.

ಬಾಬರ್ ಕಳೆದ ಕೆಲವು ತಿಂಗಳುಗಳಿಂದ ಉತ್ತಮ ಫಾರ್ಮ್‌ ನಲ್ಲಿಲ್ಲ. ಮುಲ್ತಾನ್‌ (Multan) ಟೆಸ್ಟ್‌ ಪಂದ್ಯದಲ್ಲಿ ರನ್‌ ರಾಶಿಯೇ ಹರಿದರೂ ಬಾಬರ್‌ ಬ್ಯಾಟಿಂಗ್‌ ರನ್‌ ಬರಲಿಲ್ಲ. ಅವರು ಎರಡು ಇನ್ನಿಂಗ್ಸ್‌ ಗಳಲ್ಲಿ ಒಟ್ಟು ಗಳಿಸಿದ್ದು 35 ರನ್‌ ಮಾತ್ರ. ಪಿಚ್ ಬ್ಯಾಟರ್‌ಗಳಿಗೆ ಸಂಪೂರ್ಣ ಸಹಾಯ ನೀಡುತ್ತಿದ್ದದ್ದರೂ ಸಹ ಅವರು ಬ್ಯಾಟಿಂಗ್‌ ನಲ್ಲಿ ವಿಫಲರಾದರು.

ಮುಲ್ತಾನ್ ಟೆಸ್ಟ್‌ ನಲ್ಲಿ ಪಾಕಿಸ್ತಾನದ ಹೀನಾಯ ಸೋಲಿನ ಕೆಲವೇ ಗಂಟೆಗಳ ನಂತರ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಹೊಸ ಆಯ್ಕೆ ಸಮಿತಿಯನ್ನು ರಚಿಸಿದೆ. ಇದು ಬಾಬರ್ ಅವರನ್ನು ಎರಡನೇ ಟೆಸ್ಟ್ ತಂಡದಿಂದ ಹೊರಗಿಡಲು ನಿರ್ಧರಿಸಿದೆ ಎಂದು ವರದಿಯಾಗಿದೆ.

ಮಾಜಿ ಅಂಪಾಯರ್ ಅಲೀಂ ದಾರ್, ಆಕಿಬ್ ಜಾವೇದ್, ಮತ್ತು ಅಜರ್ ಅಲಿ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಪಾಕಿಸ್ತಾನದ ಮಾಜಿ ನಾಯಕ ಬಾಬರ್‌ ಅಜಂ ಫಾರ್ಮ್‌ ನಲ್ಲಿಲ್ಲದ ಕಾರಣ ಅವರನ್ನು ತಂಡದಿಂದ ಕೈಬಿಡಲು ನಿರ್ಧರಿಸಿದೆ ಎಂದು ವರದಿ ಹೇಳಿದೆ.

ನಾಯಕ ಶಾನ್ ಮಸೂದ್ ಮತ್ತು ಕೋಚ್ ಜೇಸನ್ ಗಿಲ್ಲೆಸ್ಪಿ ಅವರನ್ನು ಭೇಟಿ ಮಾಡಲು ಆಯ್ಕೆಗಾರರು ಶನಿವಾರ ಮುಲ್ತಾನ್‌‌ ಗೆ ತೆರಳಿದ್ದರು. ಮುಲ್ತಾನ್ ನಲ್ಲಿ ಅತ್ಯಂತ ಬ್ಯಾಟಿಂಗ್-ಸ್ನೇಹಿ ಪಿಚ್‌ ರಚಿಸಿ ಟೀಕೆಗೆ ಗುರಿಯಾದ ಬಳಿಕ ಅವರು ಪಿಸಿಬಿ ಕ್ಯುರೇಟರ್ ಟೋನಿ ಹೆಮ್ಮಿಂಗ್ ಅವರೊಂದಿಗೆ ಸಭೆ ನಡೆಸಿದರು.

ಪಿಸಿಬಿ ನೇಮಿಸಿದ ಸಮಿತಿಯಲ್ಲಿನ ಕೆಲವು ಮಾರ್ಗದರ್ಶಕರು ಬಾಬರ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಪರವಾಗಿದ್ದಾರೆ ಎಂದು ವರದಿ ಹೇಳಿಕೊಂಡಿದೆ. ಆದರೆ ಬಹುಮತದ ತೀರ್ಪು ಅವರು ತಂಡದಲ್ಲಿ ಉಳಿಯಲು ವಿರುದ್ಧವಾಗಿದೆ.

Ad

ಟಾಪ್ ನ್ಯೂಸ್

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

Madikeri: ಕಾಡಾನೆ ದಾಳಿ… ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

Madikeri: ಕಾಡಾನೆ ದಾಳಿಗೆ ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

BIGG BOSS: ಟಿವಿಗಿಂತ ಒಟಿಟಿಯಲ್ಲಿ ಮೊದಲು ಪ್ರಸಾರ ಕಾಣಲಿದೆ ʼಬಿಗ್‌ ಬಾಸ್‌ʼ

ಟಿವಿಗಿಂತ ಒಟಿಟಿಯಲ್ಲಿ ಮೊದಲು ಪ್ರಸಾರ ಕಾಣಲಿದೆ ʼBigg Bossʼ: ಈ ಬಾರಿ ಮೂವರು ನಿರೂಪಕರು?

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

ತುಂಗಾ ಕಮಾನು ಸೇತುವೆ ಮೇಲೆ ನಿಲ್ಲುತ್ತಿದೆ ನೀರು.. ಪ್ರಯಾಣಿಕರಿಗೆ ಕೊಳಚೆ ನೀರಿನ ಅಭಿಷೇಕ

ತುಂಗಾ ಕಮಾನು ಸೇತುವೆ ಮೇಲೆ ನಿಲ್ಲುತ್ತಿದೆ ನೀರು.. ಪ್ರಯಾಣಿಕರಿಗೆ ಕೊಳಚೆ ನೀರಿನ ಅಭಿಷೇಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

Wimbledon 2025; ಕ್ವಾರ್ಟರ್‌ ಫೈನಲ್‌ಗೆ ಜೊಕೋ, ಅನಿಸಿಮೋವಾ

Wimbledon 2025; ಕ್ವಾರ್ಟರ್‌ ಫೈನಲ್‌ಗೆ ಜೊಕೋ, ಅನಿಸಿಮೋವಾ

ಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕ

ಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕ

ಅಂಡರ್‌-19 ಏಕದಿನ: ಭಾರತಕ್ಕೆ 7 ವಿಕೆಟ್‌ ಸೋಲು

ಅಂಡರ್‌-19 ಏಕದಿನ: ಭಾರತಕ್ಕೆ 7 ವಿಕೆಟ್‌ ಸೋಲು

T20I Series; ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಶ್ರೀಲಂಕಾ ತಂಡ ಪ್ರಕಟ

T20I Series; ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಶ್ರೀಲಂಕಾ ತಂಡ ಪ್ರಕಟ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!

10

Kota: ಯಡ್ತಾಡಿ ಕಂಬಳ ಗದ್ದೆಯ ಸಾಂಪ್ರದಾಯಿಕ ನಾಟಿ: ನೂರಕ್ಕೂ ಅಧಿಕ ಮಹಿಳೆಯರು ಭಾಗಿ!

9

Udupi: ಆಯುರ್ವೇದ ಶಿಕ್ಷಣ, ಚಿಕಿತ್ಸೆ, ಔಷಧ ಕ್ಷೇತ್ರದಲ್ಲಿ ದಾಪುಗಾಲು

8

Kundapura: ಶತಮಾನದ ಹೊಸ್ತಿಲಲ್ಲಿರುವ ಕೊಡ್ಲಾಡಿ ಶಾಲೆಗೆ ಬೇಕು ಕೊಠಡಿ

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.