ಇದು ಅತ್ಯಂತ ಕೆಟ್ಟ ಅಂಪೈರಿಂಗ್: ಸಿಟ್ಟಾದ ಗೌತಮ್ ಗಂಭೀರ್, ಗ್ರೇಮ್ ಸ್ವಾನ್


Team Udayavani, Oct 2, 2021, 9:43 AM IST

ಇದು ಅತ್ಯಂತ ಕೆಟ್ಟ ಅಂಪೈರಿಂಗ್: ಸಿಟ್ಟಾದ ಗೌತಮ್ ಗಂಭೀರ್, ಗ್ರೇಮ್ ಸ್ವಾನ್

ದುಬೈ: ಐಪಿಎಲ್ ಕೂಟ ದಿನಕ್ಕೊಂದು ರೋಚಕತೆ ಪಡೆಯುತ್ತಿದೆ. ಪ್ರತಿ ಪಂದ್ಯವೂ ರೋಮಾಂಚನಕಾರಿ ತಿರುವು ಪಡೆಯುತ್ತಿದೆ. ಶುಕ್ರವಾರ ನಡೆದ ಕೆಕೆಆರ್ ಮತ್ತು ಪಂಜಾಬ್ ನಡುವೆ ನಡೆದ ಪಂದ್ಯವೂ ಇಂತಹ ಘಟನೆಗಳಿಗೆ ಸಾಕ್ಷಿಯಾಗಿದೆ.

ಈ ಪಂದ್ಯದಲ್ಲಿ ರಾಹುಲ್ ತ್ರಿಪಾಠಿ ಹಿಡಿದ ಕ್ಯಾಚ್ ಇದೀಗ ಚರ್ಚೆಯ ವಿಷಯವಾಗಿದೆ. ಪಂಜಾಬ್ ಗೆಲುವಿಗೆ 9 ಎಸೆತದಲ್ಲಿ 11 ರನ್ ಅವಶ್ಯಕತೆಯಿತ್ತು. ಈ ವೇಳೆ ಪಂಜಾಬ್ ನಾಯಕ ಕೆ.ಎಲ್ ರಾಹುಲ್ ಚೆಂಡನ್ನು ಮಿಡ್ ವಿಕೆಟ್ ಕಡೆಗೆ ಬಾರಿಸಿದರು. ಫೀಲ್ಡರ್ ರಾಹುಲ್ ತ್ರಿಪಾಠಿ ಓಡಿ ಬಂದು ಡೈವ್ ಹಾಕಿ ಚೆಂಡನ್ನು ಹಿಡಿದು ಸಂಭ್ರಮಿಸಿದರು.

ಇದನ್ನೂ ಓದಿ:ಫುಟ್‌ಬಾಲ್‌ ದಿಗ್ಗಜ ಮೆಸ್ಸಿ ಹೋಟೆಲ್‌ ಕೊಠಡಿಗೇ ಕನ್ನ!

ಆದರೆ ಕ್ಯಾಚ್ ಪರಿಶೀಲಿಸಿದ ಥರ್ಡ್ ಅಂಪೈರ್, ಚೆಂಡು ನೆಲ ಸ್ಪರ್ಷಿಸಿದೆ ಎಂದು ನಾಟೌಟ್ ಎಂದು ತೀರ್ಪಿತ್ತರು. ನಂತರ ಪಂಜಾಬ್ ಗೆಲುವು ಸಾಧಿಸಿತು.

ಆದರೆ ಈ ತೀರ್ಪಿನ ವಿರುದ್ಧ ಗೌತಮ್ ಗಂಭೀರ್ ಮತ್ತು ಗ್ರೇಮ್ ಸ್ವಾನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ ಇದು ನಾನು ನೋಡಿದ ಅತ್ಯಂತ ಕೆಟ್ಟ ಅಂಪೈರಿಂಗ್ ನಿರ್ಧಾರ’ ಎಂದು ಗ್ರೇಮ್ ಸ್ವಾನ್ ಹೇಳಿದ್ದಾರೆ.

ಅವರು ರಿಪ್ಲೇ ಒಂದು ಬಾರಿಗಿಂತ ಹೆಚ್ಚು ನೋಡಿಲ್ಲ. ಒಂದು ವೇಳೆ ಕೆ ಎಲ್ ರಾಹುಲ್ ಔಟಾಗಿದ್ದರೆ ಪಂದ್ಯದ ಫಲಿತಾಂಶವೇ ಬೇರೆಯಾಗುತ್ತಿತ್ತು. ಇಂತಹ ಘಟನೆಗಳು ಐಪಿಎಲ್ ನಲ್ಲಿ ಮರುಕಳಿಸಬಾರದು ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

ಟಾಪ್ ನ್ಯೂಸ್

ಮತದಾನ ಸಂವಿಧಾನ ನೀಡಿದ ಅವಕಾಶ, ಒಂದು ಓಟಿನಲ್ಲಿ ಅಪಾರ ಶಕ್ತಿ ಅಡಗಿದೆ: ತೇಜಸ್ವಿ ಸೂರ್ಯ

ಮತದಾನ ಸಂವಿಧಾನ ನೀಡಿದ ಅವಕಾಶ, ಒಂದು ಓಟಿನಲ್ಲಿ ಅಪಾರ ಶಕ್ತಿ ಅಡಗಿದೆ: ತೇಜಸ್ವಿ ಸೂರ್ಯ

1-sada-das-d

ಮದರಸಾಗಳನ್ನು ಮುಚ್ಚಬೇಕೆನ್ನುವ ಅಸ್ಸಾಂ ಸಿಎಂ ಹೇಳಿಕೆ ಖಂಡಿಸಿದ ಗಾಲಿ ರೆಡ್ಡಿ

1-sasaddsa

ಈ ದೇಶ ಯಾರೋ ಒಬ್ಬರ, ಅದಾನಿ ಸ್ವತ್ತಲ್ಲ : ಬೆಳಗಾವಿಯಲ್ಲಿ ರಾಹುಲ್ ಗಾಂಧಿ

1-dsfdsfsdfsdf

ಅಮೃತಪಾಲ್ ಗಾಗಿ ಶೋಧ; ಐದು ಸಹಚರರರ ವಿರುದ್ಧ NSA ; ಐಎಸ್‌ಐ ಪಾತ್ರ?

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ

ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ

1-sadsad-asd

ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

ನಾವು ಮತ್ತೆ ಆಡುತ್ತೇವೆ; ಬಂಗಾಳ ಭಾರತಕ್ಕೆ ದಾರಿ ತೋರಿಸಲಿದೆ: ಮಮತಾ ಬ್ಯಾನರ್ಜಿ

ಧೋನಿ ಫಿಟ್‌ ಆಗಿದ್ದಾರೆ 3-4 ವರ್ಷ ಐಪಿಎಲ್‌ ಆಡಬಹುದು: ಆಸೀಸ್‌ ಮಾಜಿ ಆಟಗಾರ

ಧೋನಿ ಫಿಟ್‌ ಆಗಿದ್ದಾರೆ 3-4 ವರ್ಷ ಐಪಿಎಲ್‌ ಆಡಬಹುದು: ಆಸೀಸ್‌ ಮಾಜಿ ಆಟಗಾರ

ವನಿತಾ ಪ್ರೀಮಿಯರ್‌ ಲೀಗ್‌; ಇಂದು ಯುಪಿ ಅದೃಷ್ಟ ಪರೀಕ್ಷೆ

ವನಿತಾ ಪ್ರೀಮಿಯರ್‌ ಲೀಗ್‌; ಇಂದು ಯುಪಿ ಅದೃಷ್ಟ ಪರೀಕ್ಷೆ

ಇಂಡಿಯನ್‌ ವೆಲ್ಸ್‌ ಟೆನಿಸ್‌ : ಬೋಪಣ್ಣ ಅತೀ ಹಿರಿಯ ಚಾಂಪಿಯನ್‌

ಇಂಡಿಯನ್‌ ವೆಲ್ಸ್‌ ಟೆನಿಸ್‌ : ಬೋಪಣ್ಣ ಅತೀ ಹಿರಿಯ ಚಾಂಪಿಯನ್‌

ವನಿತಾ ವಿಶ್ವ ಬಾಕ್ಸಿಂಗ್‌ : ನಿಖತ್‌, ಮನೀಷಾ ಗೆಲುವಿನ ಓಟ

ವನಿತಾ ವಿಶ್ವ ಬಾಕ್ಸಿಂಗ್‌ : ನಿಖತ್‌, ಮನೀಷಾ ಗೆಲುವಿನ ಓಟ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಮತದಾನ ಸಂವಿಧಾನ ನೀಡಿದ ಅವಕಾಶ, ಒಂದು ಓಟಿನಲ್ಲಿ ಅಪಾರ ಶಕ್ತಿ ಅಡಗಿದೆ: ತೇಜಸ್ವಿ ಸೂರ್ಯ

ಮತದಾನ ಸಂವಿಧಾನ ನೀಡಿದ ಅವಕಾಶ, ಒಂದು ಓಟಿನಲ್ಲಿ ಅಪಾರ ಶಕ್ತಿ ಅಡಗಿದೆ: ತೇಜಸ್ವಿ ಸೂರ್ಯ

1-sada-das-d

ಮದರಸಾಗಳನ್ನು ಮುಚ್ಚಬೇಕೆನ್ನುವ ಅಸ್ಸಾಂ ಸಿಎಂ ಹೇಳಿಕೆ ಖಂಡಿಸಿದ ಗಾಲಿ ರೆಡ್ಡಿ

1-sasaddsa

ಈ ದೇಶ ಯಾರೋ ಒಬ್ಬರ, ಅದಾನಿ ಸ್ವತ್ತಲ್ಲ : ಬೆಳಗಾವಿಯಲ್ಲಿ ರಾಹುಲ್ ಗಾಂಧಿ

ಹೊಟೇಲ್‌ಗ‌ಳಿಗೆ ತಟ್ಟಿ ದ ನೀರಿನ ಬಿಸಿ; ಹೆಚ್ಚಿದ ಟ್ಯಾಂಕರ್‌ಗಳ ಓಡಾಟ

ಉಡುಪಿ:ಹೊಟೇಲ್‌ಗ‌ಳಿಗೆ ತಟ್ಟಿದ ನೀರಿನ ಬಿಸಿ – ಹೆಚ್ಚಿದ ಟ್ಯಾಂಕರ್‌ಗಳ ಓಡಾಟ

1-dsfdsfsdfsdf

ಅಮೃತಪಾಲ್ ಗಾಗಿ ಶೋಧ; ಐದು ಸಹಚರರರ ವಿರುದ್ಧ NSA ; ಐಎಸ್‌ಐ ಪಾತ್ರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.