ಪಂಚಕುಲ ರಾಮ್ ರಹೀಮ್ ಹಿಂಸೆಗೆ ಕ್ರಿಕೆಟಿಗ ಗಂಭೀರ್ ಖಂಡನೆ
Team Udayavani, Aug 26, 2017, 3:50 PM IST
ಹೊಸದಿಲ್ಲಿ : ರೇಪ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂ ಘೋಷಿತ ದೇವಮಾನವ ಗುರುಮೀತ್ ರಾಮ್ ರಹೀಮ್ ಸಿಂಗ್ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಹರಿಯಾಣದ ಪಂಚಕುಲ ಮತ್ತು ಪಂಜಾಬ್ ನಲ್ಲಿ ನಡೆಸಿರುವ ಹಿಂಸಾತ್ಮಕ ಪ್ರತಿಭಟನೆಗೆ 32 ಮಂದಿ ಬಲಿಯಾಗಿರುವುದಕ್ಕೆ ತೀವ್ರ ದುಃಖೀತರಾಗಿರುವ ಭಾರತೀಯ ಕ್ರಿಕೆಟಿಗ ಗೌತಮ್ ಗಂಭೀರ್ ಇಡಿಯ ಘಟನೆಯನ್ನು ಬಲವಾಗಿ ಖಂಡಿಸಿದ್ದಾರೆ.
“ಮನುಷ್ಯ ಮತ್ತು ಆತನು ಎಸಗುವ ಪಾಪಕೃತ್ಯಗಳ ಬಗ್ಗೆ ರಾಮ್ ಮತ್ತು ರಹೀಮರು ಯಾವ ಅಭಿಪ್ರಾಯ ಹೊಂದಿದ್ದಾರೆ ಎಂಬುದನ್ನು ಕಂಡು ಅಚ್ಚರಿಯಾಗಿದೆ. ಧಾರ್ಮಿಕ ಮಾರ್ಕೆಟಿಂಗ್ ಗೆ ಇದೊಂದು ಪಕ್ಕಾ ಉದಾಹರಣೆ’ ಎಂದು ಗಂಭೀರ್ ಟ್ವೀಟ್ ಮಾಡಿದ್ದಾರೆ.
ಗೌತಮ್ ಗಂಭೀರ್ ಈ ಹಿಂದೆಯೂ ರಾಷ್ಟ್ರ ಮಹತ್ವದ ಘಟನೆಗಳು ಹಾಗೂ ವಿದ್ಯಮಾನಗಳ ಬಗ್ಗೆ ತಮ್ಮ ನೇರ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಮೂಲಕ ಎಲ್ಲರ ಗಮನ ಸೆಳೆದವರು. ಈ ಬಾರಿಯೂ ಅವರು ಸ್ವಯಂ ಘೋಷಿತ ದೇವಮಾನವ ಹಾಗೂ ಆತನ ಅಭಿಮಾನಿಗಳ ಕೃತ್ಯವನ್ನು ಟ್ವಿಟರ್ನಲ್ಲಿ ಖಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್