ಲೋಕಸಭಾ ಚುನಾವಣೆ: ಗಂಭೀರ್ ಬಿಜೆಪಿ ಅಭ್ಯರ್ಥಿ?
Team Udayavani, Aug 21, 2018, 6:35 AM IST
ಹೊಸದಿಲ್ಲಿ: ಭಾರತದ ಖ್ಯಾತ ಕ್ರಿಕೆಟಿಗ ಗೌತಮ್ ಗಂಭೀರ್ ರಾಜಕೀಯ ಸೇರುತ್ತಾರಾ? ಹಿಂದಿ ದಿನಪತ್ರಿಕೆ ಮೂಲವೊಂದರ ಪ್ರಕಾರ “ಹೌದು’. ಗಂಭೀರ್ ಬಿಜೆಪಿ ಟಿಕೆಟ್ ಪಡೆದು 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎನ್ನಲಾಗಿದೆ.
ಸದ್ಯ ಹೊಸದಿಲ್ಲಿಯಲ್ಲಿ ಆಳುವ ಪಕ್ಷ ಆಮ್ ಆದ್ಮಿ ಪಕ್ಷ. ಬಿಜೆಪಿ ಪಕ್ಷಕ್ಕೆ ಆಮ್ ಆದ್ಮಿಯನ್ನು ಸೋಲಿಸಲು ಪ್ರಬಲವಾದ ಇಚ್ಛೆಯಿದೆ. ಅದಕ್ಕೆ ಗಂಭೀರ್ ಅವರಂತಹ ವರ್ಚಸ್ವೀ ವ್ಯಕ್ತಿಗಳು ಬೇಕಾಗಿದ್ದಾರೆ ಎಂದೂ ವಿಶ್ಲೇಷಿಸಲಾಗಿದೆ.
ಒಂದು ವೇಳೆ ಗಂಭೀರ್ ಬಿಜೆಪಿಯನ್ನು ಸೇರಿದರೆ ಕ್ರಿಕೆಟ್ ಮುಗಿಸಿ ರಾಜಕೀಯ ಸೇರಿದ ಮೊಹಮ್ಮದ್ ಅಜರುದ್ದೀನ್ ಮತ್ತು ನವಜೋತ್ ಸಿಂಗ್ ಸಿಧು ಹಾದಿ ಹಿಡಿದಂತಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ