![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಲೋಕಸಭಾ ಚುನಾವಣೆ: ಗಂಭೀರ್ ಬಿಜೆಪಿ ಅಭ್ಯರ್ಥಿ?
Team Udayavani, Aug 21, 2018, 6:35 AM IST
![lok-sabha-elections-gautam-gambhir.jpg](https://www.udayavani.com/wp-content/uploads/2018/08/21/lok-sabha-elections-gautam-gambhir.jpg)
ಹೊಸದಿಲ್ಲಿ: ಭಾರತದ ಖ್ಯಾತ ಕ್ರಿಕೆಟಿಗ ಗೌತಮ್ ಗಂಭೀರ್ ರಾಜಕೀಯ ಸೇರುತ್ತಾರಾ? ಹಿಂದಿ ದಿನಪತ್ರಿಕೆ ಮೂಲವೊಂದರ ಪ್ರಕಾರ “ಹೌದು’. ಗಂಭೀರ್ ಬಿಜೆಪಿ ಟಿಕೆಟ್ ಪಡೆದು 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎನ್ನಲಾಗಿದೆ.
ಸದ್ಯ ಹೊಸದಿಲ್ಲಿಯಲ್ಲಿ ಆಳುವ ಪಕ್ಷ ಆಮ್ ಆದ್ಮಿ ಪಕ್ಷ. ಬಿಜೆಪಿ ಪಕ್ಷಕ್ಕೆ ಆಮ್ ಆದ್ಮಿಯನ್ನು ಸೋಲಿಸಲು ಪ್ರಬಲವಾದ ಇಚ್ಛೆಯಿದೆ. ಅದಕ್ಕೆ ಗಂಭೀರ್ ಅವರಂತಹ ವರ್ಚಸ್ವೀ ವ್ಯಕ್ತಿಗಳು ಬೇಕಾಗಿದ್ದಾರೆ ಎಂದೂ ವಿಶ್ಲೇಷಿಸಲಾಗಿದೆ.
ಒಂದು ವೇಳೆ ಗಂಭೀರ್ ಬಿಜೆಪಿಯನ್ನು ಸೇರಿದರೆ ಕ್ರಿಕೆಟ್ ಮುಗಿಸಿ ರಾಜಕೀಯ ಸೇರಿದ ಮೊಹಮ್ಮದ್ ಅಜರುದ್ದೀನ್ ಮತ್ತು ನವಜೋತ್ ಸಿಂಗ್ ಸಿಧು ಹಾದಿ ಹಿಡಿದಂತಾಗುತ್ತದೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.