2018ರಲ್ಲಿ ‘ಆ ಆಟಗಾರ’ನನ್ನು ಕೆಕೆಆರ್ ತಂಡದಿಂದ ಕೈ ಬಿಡಬಾರದಿತ್ತು: ಗೌತಮ್ ಗಂಭೀರ್


Team Udayavani, Sep 25, 2021, 1:41 PM IST

ಸೂರ್ಯಕುಮಾರ್ ಯಾದವ್ ವಿಚಾರದಲ್ಲಿ ನಾನು ತಪ್ಪು ಮಾಡಿದ್ದೆ: ಗೌತಮ್ ಗಂಭೀರ್

ಮುಂಬೈ: ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿದ್ದ ಸೂರ್ಯಕುಮಾರ್ ಯಾದವ್ ರನ್ನು 2018ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಖರೀದಿಸಿತ್ತು. ಮುಂಬೈ ಇಂಡಿಯನ್ಸ್ ತಂಡದಲ್ಲಿ ಹೊಸ ಸೆನ್ಸೇಶನ್ ಸೃಷ್ಠಿಸಿದ ಸೂರ್ಯ ಕುಮಾರ್ ಯಾದವ್ ಬಳಿಕ ಟೀಂ ಇಂಡಿಯಾಗೂ ಆಯ್ಕೆಯಾಗಿದ್ದರು. ಸದ್ಯ ಮುಂಬರುವ ಟಿ20 ವಿಶ್ವಕಪ್ ಗೂ ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿದ್ದಾರೆ.

ಸೂರ್ಯ ಕುಮಾರ್ ಯಾದವ್ ಯಶಸ್ಸಿನ ಕುರಿತು ಮಾತನಾಡಿರುವ ಮಾಜಿ ಕೆಕೆಆರ್ ನಾಯಕ ಗೌತಮ್ ಗಂಭೀರ್ ತನ್ನ ತಪ್ಪನ ಕುರಿತು ಹೇಳಿಕೊಂಡಿದ್ದಾರೆ.

ಸೂರ್ಯ ಕುಮಾರ್ ನನ್ನು ಮೂರನೇ ಕ್ರಮಾಂಕದಲ್ಲಿಆಡಿಸಲು ನನಗೆ ಸಾಧ್ಯವಾಗಲಿಲ್ಲ. ಆಗ ತಂಡದಲ್ಲಿ ಮನೀಷ್ ಪಾಂಡೆ, ಯೂಸುಫ್ ಪಠಾಣ್ ಇದ್ದರು. ಹೀಗಾಗಿ ಸೂರ್ಯ ಕುಮಾರ್ ಗೆ ಫಿನಿಶರ್ ಜವಾಬ್ದಾರಿ ನೀಡಲಾಗಿತ್ತು. ಸೂರ್ಯಕುಮಾರ್ ನನ್ನು ತಂಡದಿಂದ ಕೈಬಿಟ್ಟಿದ್ದು ಕೆಕೆಆರ್ ದೃಷ್ಠಿಯಿಂದ ನೋಡಿದರೆ ಇದು ದೊಡ್ಡ ನಷ್ಟ.  ನಾಲ್ಕು ವರ್ಷ ಆತನನ್ನು ಬೆಳೆಸಿ ನಂತರ ಆತನನ್ನು ಕೈಬಿಡುಬಾರದಿತ್ತು. ಈಗ ಆತ ಅದ್ಭುತ ಪ್ರದರ್ಶನ ನೀಡುತ್ತಿದ್ದಾನೆ ಎಂದು ಗಂಭೀರ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ಶಾರ್ಜಾದ ಐಪಿಎಲ್ ಪಂದ್ಯದಲ್ಲಿ ಹುಲಿ ಕುಣಿತದ ಸಂಭ್ರಮ: ವಿಡಿಯೋ ವೈರಲ್

ಕೆಕೆಆರ್ ನಲ್ಲಿದ್ದಾಗ ಸೂರ್ಯ ಕುಮಾರ್ ಹೆಚ್ಚಿನ ರನ್ ಗಳಿಸಿರಲಿಲ್ಲ. ಗೌತಮ್ ಗಂಭೀರ್ ಅದಕ್ಕೂ ಕಾರಣ ನೀಡಿದ್ದಾರೆ.

ಹೌದು, ಅದಕ್ಕೆ ಕಾರಣ ನಾವು ಆತನಿಗೆ ಸರಿಯಾದ ಜಾಗ ನೀಡಲಿಲ್ಲ. ಒಂದು ವೇಳೆ ಮೂರನೇ ಕ್ರಮಾಂಕದಲ್ಲಿ ಆಡಿದ್ದರೆ ಸೂರ್ಯ ಕುಮಾರ್ ಯಾದ ಒಂದು ಸೀಸನ್ ನಲ್ಲಿ 500, 600 ರನ್ ಗಳಿಸುತ್ತಿದ್ದ. ಒಬ್ಬರ ನಷ್ಟ-ಮತ್ತೊಬ್ಬರಿಗೆ ಲಾಭ. ಮುಂಬೈ  ಗೆ ಇದೇ ಲಾಭವಾಯಿತು ಎಂದು ಗಂಭೀರ್ ಹೇಳಿದ್ದಾರೆ.

ಟಾಪ್ ನ್ಯೂಸ್

ರೆಡ್‌ ಕಾರ್ನರ್‌ ನೋಟಿಸ್‌: ಯಥಾಸ್ಥಿತಿಗೆ ಮನವಿ

ರೆಡ್‌ ಕಾರ್ನರ್‌ ನೋಟಿಸ್‌: ಯಥಾಸ್ಥಿತಿಗೆ ಮನವಿ

1-daadas

ಮಂಗಳೂರು,ಉಡುಪಿಯಲ್ಲಿ ನಾಳೆಯಿಂದ ರಂಜಾನ್ ಉಪವಾಸ ಆರಂಭ

1-d-aasddasd

ಕೋವಿಡ್ ಪರಿಸ್ಥಿತಿ : ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ

1-wwewqeqwe

ಪರಾರಿಯಾಗುವ ವೇಳೆ ಗುರುದ್ವಾರಕ್ಕೆ ನುಸುಳಿ ಅಟ್ಟಹಾಸ ತೋರಿದ್ದ ಅಮೃತಪಾಲ್ ಸಿಂಗ್

death

ಕಾಂಚೀಪುರಂ ಪಟಾಕಿ ಘಟಕದಲ್ಲಿ ಅಗ್ನಿ ಅವಘಡ ; ಕನಿಷ್ಠ 8 ಜನ ಮೃತ್ಯು

1-saddsdsadd

ವಿದೇಶಿ ಭಾಷೆಗಳಲ್ಲೂ ಕಾಂತಾರ ಹವಾ; ಜಪಾನಿ ಭಾಷೆಯಲ್ಲೂ ರಿಲೀಸ್‌ ಮಾಡಲು ಬೇಡಿಕೆ

1-3qeqwreqwrw3

ಕೊನೆಗೂ ಗುಡ್‌ ನ್ಯೂಸ್‌ ಕೊಟ್ಟ ನಟಿ ಹರಿಪ್ರಿಯಾ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsasad

ಸರಣಿ ನಿರ್ಣಾಯಕ ಪಂದ್ಯ: ಆಸೀಸ್ 269ಕ್ಕೆ ಆಲೌಟ್ ಮಾಡಿದ ಟೀಮ್ ಇಂಡಿಯಾ

1-sadsad-asd

ಏಕದಿನ ವಿಶ್ವಕಪ್ ಅಕ್ಟೋಬರ್ 5 ರಂದು ಪ್ರಾರಂಭವಾಗುವ ಸಾಧ್ಯತೆ

1-aswdadsadasd

ಭಾರತ v/sಆಸ್ಟ್ರೇಲಿಯಾ: ಸರಣಿ ನಿರ್ಣಾಯಕ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ

1-dSsaSs

IPL, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಿಂದ ಶ್ರೇಯಸ್ ಅಯ್ಯರ್ ಹೊರಗುಳಿಯುವ ಸಾಧ್ಯತೆ

neraj chopra

ನೀರಜ್‌ ಚೋಪ್ರಾಗೆ ಟರ್ಕಿಯಲ್ಲಿ ತರಬೇತಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

police crime

ಬೆಳಪು :27 ವರ್ಷದ ವಿವಾಹಿತೆ ನಾಪತ್ತೆ

1-wdsadasd

ಗೋಕರ್ಣ: ಅಥರ್ವಣ ವೇದ ಪಂಡಿತ ಆಚಾರ್ಯ ಶ್ರೀಧರ ಅಡಿ ವಿಧಿವಶ

ರೆಡ್‌ ಕಾರ್ನರ್‌ ನೋಟಿಸ್‌: ಯಥಾಸ್ಥಿತಿಗೆ ಮನವಿ

ರೆಡ್‌ ಕಾರ್ನರ್‌ ನೋಟಿಸ್‌: ಯಥಾಸ್ಥಿತಿಗೆ ಮನವಿ

1-apc

ಭಾರತೀಯ ಸಂಸ್ಕೃತಿಯ ಪರಂಪರೆ ಆದಿ-ಅನಂತ…: ರಾಜ್ಯಪಾಲ ಗೆಹ್ಲೋಟ್

1-sadsasa-d

ಎಳ್ಳಾರೆ ವೈ.ವಿಟ್ಠಲ ಪ್ರಭು ಹೃದಯಾಘಾತದಿಂದ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.