2018ರಲ್ಲಿ ‘ಆ ಆಟಗಾರ’ನನ್ನು ಕೆಕೆಆರ್ ತಂಡದಿಂದ ಕೈ ಬಿಡಬಾರದಿತ್ತು: ಗೌತಮ್ ಗಂಭೀರ್


Team Udayavani, Sep 25, 2021, 1:41 PM IST

ಸೂರ್ಯಕುಮಾರ್ ಯಾದವ್ ವಿಚಾರದಲ್ಲಿ ನಾನು ತಪ್ಪು ಮಾಡಿದ್ದೆ: ಗೌತಮ್ ಗಂಭೀರ್

ಮುಂಬೈ: ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿದ್ದ ಸೂರ್ಯಕುಮಾರ್ ಯಾದವ್ ರನ್ನು 2018ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಖರೀದಿಸಿತ್ತು. ಮುಂಬೈ ಇಂಡಿಯನ್ಸ್ ತಂಡದಲ್ಲಿ ಹೊಸ ಸೆನ್ಸೇಶನ್ ಸೃಷ್ಠಿಸಿದ ಸೂರ್ಯ ಕುಮಾರ್ ಯಾದವ್ ಬಳಿಕ ಟೀಂ ಇಂಡಿಯಾಗೂ ಆಯ್ಕೆಯಾಗಿದ್ದರು. ಸದ್ಯ ಮುಂಬರುವ ಟಿ20 ವಿಶ್ವಕಪ್ ಗೂ ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿದ್ದಾರೆ.

ಸೂರ್ಯ ಕುಮಾರ್ ಯಾದವ್ ಯಶಸ್ಸಿನ ಕುರಿತು ಮಾತನಾಡಿರುವ ಮಾಜಿ ಕೆಕೆಆರ್ ನಾಯಕ ಗೌತಮ್ ಗಂಭೀರ್ ತನ್ನ ತಪ್ಪನ ಕುರಿತು ಹೇಳಿಕೊಂಡಿದ್ದಾರೆ.

ಸೂರ್ಯ ಕುಮಾರ್ ನನ್ನು ಮೂರನೇ ಕ್ರಮಾಂಕದಲ್ಲಿಆಡಿಸಲು ನನಗೆ ಸಾಧ್ಯವಾಗಲಿಲ್ಲ. ಆಗ ತಂಡದಲ್ಲಿ ಮನೀಷ್ ಪಾಂಡೆ, ಯೂಸುಫ್ ಪಠಾಣ್ ಇದ್ದರು. ಹೀಗಾಗಿ ಸೂರ್ಯ ಕುಮಾರ್ ಗೆ ಫಿನಿಶರ್ ಜವಾಬ್ದಾರಿ ನೀಡಲಾಗಿತ್ತು. ಸೂರ್ಯಕುಮಾರ್ ನನ್ನು ತಂಡದಿಂದ ಕೈಬಿಟ್ಟಿದ್ದು ಕೆಕೆಆರ್ ದೃಷ್ಠಿಯಿಂದ ನೋಡಿದರೆ ಇದು ದೊಡ್ಡ ನಷ್ಟ.  ನಾಲ್ಕು ವರ್ಷ ಆತನನ್ನು ಬೆಳೆಸಿ ನಂತರ ಆತನನ್ನು ಕೈಬಿಡುಬಾರದಿತ್ತು. ಈಗ ಆತ ಅದ್ಭುತ ಪ್ರದರ್ಶನ ನೀಡುತ್ತಿದ್ದಾನೆ ಎಂದು ಗಂಭೀರ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ಶಾರ್ಜಾದ ಐಪಿಎಲ್ ಪಂದ್ಯದಲ್ಲಿ ಹುಲಿ ಕುಣಿತದ ಸಂಭ್ರಮ: ವಿಡಿಯೋ ವೈರಲ್

ಕೆಕೆಆರ್ ನಲ್ಲಿದ್ದಾಗ ಸೂರ್ಯ ಕುಮಾರ್ ಹೆಚ್ಚಿನ ರನ್ ಗಳಿಸಿರಲಿಲ್ಲ. ಗೌತಮ್ ಗಂಭೀರ್ ಅದಕ್ಕೂ ಕಾರಣ ನೀಡಿದ್ದಾರೆ.

ಹೌದು, ಅದಕ್ಕೆ ಕಾರಣ ನಾವು ಆತನಿಗೆ ಸರಿಯಾದ ಜಾಗ ನೀಡಲಿಲ್ಲ. ಒಂದು ವೇಳೆ ಮೂರನೇ ಕ್ರಮಾಂಕದಲ್ಲಿ ಆಡಿದ್ದರೆ ಸೂರ್ಯ ಕುಮಾರ್ ಯಾದ ಒಂದು ಸೀಸನ್ ನಲ್ಲಿ 500, 600 ರನ್ ಗಳಿಸುತ್ತಿದ್ದ. ಒಬ್ಬರ ನಷ್ಟ-ಮತ್ತೊಬ್ಬರಿಗೆ ಲಾಭ. ಮುಂಬೈ  ಗೆ ಇದೇ ಲಾಭವಾಯಿತು ಎಂದು ಗಂಭೀರ್ ಹೇಳಿದ್ದಾರೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.