ಆಡದಿರುವುದು ಸ್ವತಃ ಗಂಭೀರ್ ನಿರ್ಧಾರ: ಶ್ರೇಯಸ್
Team Udayavani, Apr 29, 2018, 7:30 AM IST
ಹೊಸದಿಲ್ಲಿ: ಡೆಲ್ಲಿ-ಕೆಕೆಆರ್ ನಡುವೆ ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ಮಾಜಿ ನಾಯಕ ಗೌತಮ್ ಗಂಭೀರ್ ಅಚ್ಚರಿಯೆನ್ನುವಂತೆ ಹೊರಗುಳಿದಿದ್ದರು. ಇದಕ್ಕೆ ಕಾರಣವೇನು ಎಂಬ ಪ್ರಶ್ನೆಗಳು ಉದ್ಭವಿಸಿದ್ದವು. ಈ ಬಗ್ಗೆ ಎದ್ದಿದ್ದ ಗೊಂದಲವನ್ನು ನೂತನ ನಾಯಕ ಶ್ರೇಯಸ್ ಅಯ್ಯರ್ ಬಗೆಹರಿಸಿದ್ದಾರೆ.
ಗಂಭೀರ್ ತಂಡದಿಂದ ಹೊರಗುಳಿಯಲು ನಾನು ಕಾರಣವಲ್ಲ, ಸ್ವತಃ ಅವರೇ ಈ ನಿರ್ಧಾರ ಮಾಡಿದ್ದರು. ತಂಡದ ಸೋಲಿನ ಹಿನ್ನೆಲೆಯಲ್ಲಿ ನಾಯಕತ್ವ ಬಿಟ್ಟ ಅವರು ಫಾರ್ಮ್ ಇಲ್ಲ ಎಂಬ ಕಾರಣಕ್ಕೆ ಪಂದ್ಯದಲ್ಲೂ ಆಡದಿರುವ ನಿರ್ಧಾರ ಮಾಡಿದರು. ಇದಕ್ಕೆ ಬಹಳ ಧೈರ್ಯ ಬೇಕು. ಈಗ ಅವರ ಮೇಲಿನ ಗೌರವ ಇನ್ನೂ ಹೆಚ್ಚಿದೆ ಎಂದು ಶ್ರೇಯಸ್ ಅಯ್ಯರ್ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ