ನಿವೃತ್ತಿ ಬೆನ್ನಲ್ಲೇ ಧೋನಿ ವಿರುದ್ಧ ಕಿಡಿಕಾರಿದ ಗಂಭೀರ್‌


Team Udayavani, Dec 10, 2018, 9:27 AM IST

ghambir.jpg

ಹೊಸದಿಲ್ಲಿ: ಕೊನೆಯ ರಣಜಿ ಪಂದ್ಯದಲ್ಲಿ ಶತಕ ಬಾರಿಸುವುದರೊಂದಿಗೆ ತಮ್ಮ ಕ್ರಿಕೆಟ್‌ ಜೀವನಕ್ಕೆ ಮುಕ್ತಾಯ ಹಾಡಿರುವ ದಿಲ್ಲಿ ಕ್ರಿಕೆಟಿಗ ಗೌತಮ್‌ ಗಂಭೀರ್‌, ನಿವೃತ್ತಿಯ ಬೆನ್ನಲ್ಲೇ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. 2012ರಲ್ಲಿ ನಡೆದ ಸಿಬಿ ಸೀರಿಸ್‌ ವೇಳೆ ಧೋನಿ ತೆಗೆದುಕೊಂಡ ಕೆಲವು ನಿರ್ಣಯಗಳನ್ನು ಗಂಭೀರ್‌ ಕಟುವಾಗಿ ಟೀಕಿಸಿದ್ದಾರೆ. ಇದು ಧೋನಿ ಮತ್ತು ಗಂಭೀರ್‌ ನಡುವೆ ಮೊದಲಿಂದಲೂ ಇದ್ದ ಭಿನ್ನಮತವನ್ನು ಜಗಜ್ಜಾಹೀರು ಮಾಡಿದೆ.

2012ರಲ್ಲಿ ಆಸ್ಟ್ರೇಲಿಯದಲ್ಲಿ ನಡೆದ ಸಿಬಿ ಸೀರಿಸ್‌ನಲ್ಲಿ ಭಾರತ ತಂಡ ಗೆಲುವಿಗಾಗಿ ಚಡಪಡಿಸುತ್ತಿತ್ತು. ಆಗ ಇದ್ದಕ್ಕಿದ್ದಂತೆ, “ಗಂಭೀರ್‌-ಸಚಿನ್‌-ಸೆಹವಾಗ್‌ ಅವರನ್ನು ಒಟ್ಟಿಗೇ ಆಡಿಸಲು ಸಾಧ್ಯವಿಲ್ಲ. 2015ರ ವಿಶ್ವಕಪ್‌ಗೆ ತಯಾರಿ ನಡೆಸುತ್ತಿರುವುದರಿಂದ ಹೀಗೆ ಮಾಡಬೇಕಾಗುತ್ತದೆ’ ಎಂದು ನಾಯಕ ಧೋನಿ ತೀರ್ಮಾನ ತೆಗೆದುಕೊಂಡಿದ್ದರು. ಇದನ್ನು ಕೇಳಿ ನನಗೆ ಆಘಾತವಾಯಿತು. 2015ರ ವಿಶ್ವಕಪ್‌ಗೆ 2012ರಲ್ಲೇ ತಂಡ ಆಯ್ಕೆ ಮಾಡುತ್ತಾರೆ ಎಂಬ ಬಗ್ಗೆ ಬೇರೆಲ್ಲೂ ನಾನು ಕೇಳಿರಲಿಲ್ಲ…’ ಎಂದು ಗಂಭೀರ್‌ ಹೇಳಿದ್ದಾರೆ.

ನಾಯಕನ ಬದ್ಧತೆ ಎಲ್ಲಿತ್ತು?
“ಆರಂಭದಲ್ಲಿ ಮೂವರನ್ನು ಒಮ್ಮೆಗೇ ಆಡಿಸಲು ಸಾಧ್ಯವಿಲ್ಲವೆಂದಿದ್ದ ಧೋನಿ, ಗೆಲ್ಲಲೇಬೇಕಾದ ಅನಿವಾರ್ಯತೆ ಬಂದಾಗ ಮೂವರನ್ನೂ ಆಡಿಸುತ್ತೇನೆಂದು ಘೋಷಿಸಿದರು. ಇದು ನನಗೆ ಆಶ್ಚರ್ಯ ತಂದಿತ್ತು. ತಾನು ತೆಗೆದುಕೊಂಡ ನಿರ್ಧಾರಗಳಿಗೆ ನಾಯಕರಾದವರು ಬದ್ಧರಾಗಿರಬೇಕು. 

ಪದೇ ಪದೇ ಅದನ್ನು ಬದಲಾಯಿಸುತ್ತಿರಬಾರದು. ದಿಢೀರನೆ ಧೋನಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆಂದರೆ, ಒಂದೋ ಅವರು ಮೊದಲು ಮಾಡಿದ ನಿರ್ಣಯ ತಪ್ಪಿರಬೇಕು. ಇಲ್ಲವೇ ಅನಂತರ ಕೈಗೊಂಡ ನಿರ್ಣಯ ತಪ್ಪಿರಬೇಕು’ ಎಂದು ಗಂಭೀರ್‌ ವ್ಯಂಗ್ಯವಾಡಿದ್ದಾರೆ.

ಇದೇ ಸಂದರ್ಭದಲ್ಲಿ ತಮ್ಮ ಅತ್ಯುತ್ತಮ ನಾಯಕನನ್ನು ಹೆಸರಿಸಿದ ಗೌತಮ್‌ ಗಂಭೀರ್‌, ಈ ಹೆಗ್ಗಳಿಕೆಯನ್ನು ಅನಿಲ್‌ ಕುಂಬ್ಳೆ ಅವರಿಗೆ ನೀಡಿದ್ದಾರೆ. 

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.