Chennai ತಂಡದ “ಎಡಗೈ” ಆಟಗಾರರ ಚಮತ್ಕಾರದಿಂದಾಗಿ ಸೋಲು: ಮ್ಯಾಕ್ಸ್‌ ವೆಲ್‌


Team Udayavani, Apr 19, 2023, 7:20 AM IST

Chennai ತಂಡದ “ಎಡಗೈ” ಆಟಗಾರರ ಚಮತ್ಕಾರದಿಂದಾಗಿ ಸೋಲು: ಮ್ಯಾಕ್ಸ್‌ ವೆಲ್‌

ಬೆಂಗಳೂರು: ಚೆನ್ನೈ ತಂಡದ ಎಡಗೈ ಆಟಗಾರರ ಚಮತ್ಕಾರದ ಆಟದಿಂದಾಗಿ ಆರ್‌ಸಿಬಿ ತಂಡವು ಎಂಟು ರನ್ನುಗಳಿಂದ ಸೋಲನ್ನು ಕಾಣ ಬೇಕಾಯಿತು ಎಂದು ಆರ್‌ಸಿಬಿಯ ಆಲ್‌ರೌಂಡರ್‌ ಗ್ಲೆನ್‌ ಮ್ಯಾಕ್ಸ್‌ ವೆಲ್‌ ಅಭಿಪ್ರಾಯಪಟ್ಟಿದ್ದಾರೆ.

ಎಡಗೈ ಆಟಗಾರರಾದ ಆರಂಭಿಕ ಡೇವನ್‌ ಕಾನ್ವೇ, ಶಿವಂ ದುಬೆ ಮತ್ತು ಮೊಯಿನ್‌ ಅಲಿ ಅವರ ಉತ್ತಮ ಆಟದಿಂದಾಗಿ ಚೆನ್ನೈ ಬೃಹತ್‌ ಮೊತ್ತ ಪೇರಿಸಿತು. ಚಿಕ್ಕ ಬೌಂಡರಿ ಲೈನ್‌ನ ಲಾಭ ವೆತ್ತಿದ ಅವರೆಲ್ಲರೂ ತಂಡದ ಗೆಲುವಿನ ಮೊತ್ತಕ್ಕೆ ಸಹಕರಿಸಿದ್ದರು. ಕಾನ್ವೇ 45 ಎಸೆತಗಳಲ್ಲಿ 83 ರನ್‌ ಹೊಡೆದು ಮಿಂಚಿದರು ಎಂದು ಮ್ಯಾಕ್ಸ್‌ವೆಲ್‌ ಹೇಳಿದರು. ಇದೇ ವೇಳೆ ಮ್ಯಾಕ್ಸ್‌ ವೆಲ್‌ ಕೂಡ ಇನ್ನಷ್ಟು ಸ್ವಲ್ಪ ಹೊತ್ತು ಕ್ರೀಸ್‌ನಲ್ಲಿ ಇರುತ್ತಿದ್ದರೆ ಪಂದ್ಯದ ಗತಿ ಬದಲಾಗುವ ಸಾಧ್ಯತೆಯೂ ಇತ್ತು. ಮ್ಯಾಕ್ಸ್‌ವೆಲ್‌ 76 ರನ್‌ ಹೊಡೆದಿದ್ದರು. ಇದು ಅವರ ಈ ಐಪಿಎಲ್‌ನಲ್ಲಿ ಎರಡನೇ ಅರ್ಧಶತಕವಾಗಿದೆ.

ಪ್ಲೆಸಿಸ್‌ ಮತ್ತು ನಾನು ಗೆಲುವಿಗಾಗಿ ಶಕ್ತಿಮೀರಿ ಪ್ರಯತ್ನಿಸಿದ್ದೆವು. ನಮ್ಮಿಬ್ಬರ ಹೋರಾಟದ ಆಟ ನೋಡಿದಾಗ ಗೆಲುವು ಸಾಧ್ಯವೆಂದು ಭಾವಿಸಿದ್ದೆವು. ಆದರೆ ನಾವಿಬ್ಬರು ಧೋನಿಗೆ ಕ್ಯಾಚ್‌ ನೀಡಿ ಪೆವಿಲಿಯನ್‌ಗೆ ಸೇರಿದ್ದರಿಂದ ತಂಡ ಒತ್ತಡಕ್ಕೆ ಬಿತ್ತು. ಇದುವೇ ಸೋಲಿಗೆ ಕಾರಣವಾಗಿತ್ತು ಎಂದು ಮ್ಯಾಕ್ಸ್‌ವೆಲ್‌ ಹೇಳಿದರು.

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.