ಜಪಾನ್‌ ಪ್ರವಾಸಕ್ಕೆ ಹೊರಟ ಹಾಕಿ ಪಡೆ

ಆಗಸ್ಟ್‌ 17ರಿಂದ ಒಲಿಂಪಿಕ್‌ ಟೆಸ್ಟ್‌ ಹಾಕಿ ಸರಣಿ ಆರಂಭ

Team Udayavani, Aug 12, 2019, 5:36 AM IST

PTI8_11_2019_000111B

ಬೆಂಗಳೂರು: ಮುಂಬರುವ ಒಲಿಂಪಿಕ್‌ ಅರ್ಹತಾ ಕೂಟದ ಹಿನ್ನೆಲೆಯಲ್ಲಿ ಭಾರತೀಯ ಪುರುಷರ ಮತ್ತು ವನಿತೆಯರ ಹಾಕಿ ತಂಡಗಳು ಟೋಕಿಯೊದಲ್ಲಿ ನಡೆಯುವ ಹಾಕಿ ಟೆಸ್ಟ್‌ ಸರಣಿಯಲ್ಲಿ ಪಾಲ್ಗೊಳ್ಳಲು ಜಪಾನ್‌ಗೆ ತೆರಳಿದವು.

ಆ. 17ರಿಂದ ಈ ಟೆಸ್ಟ್‌ ಸರಣಿ ಆರಂಭವಾಗಲಿದೆ. ಉ»ಯ ತಂಡಗಳ ಆಟಗಾರರಿಗೆ ತಮ್ಮ ಸಾಮರ್ಥ್ಯ, ಪ್ರತಿಭೆ ಪ್ರದರ್ಶಿಸಲು ಒಳ್ಳೆಯ ವೇದಿಕೆಯಾಗಲಿದೆ.

ಭಾರತೀಯ ಪುರುಷರ ತಂಡ ಆತಿಥೇಯ ಜಪಾನ್‌, ನ್ಯೂಜಿಲ್ಯಾಂಡ್‌ ಮತ್ತು ಮಲೇಶ್ಯ ವಿರುದ್ಧ ಆಡಲಿದೆ. ವನಿತಾ ತಂಡ ಆಸ್ಟ್ರೇಲಿಯ, ಚೀನ ಮತ್ತು ಜಪಾನ್‌ ವಿರುದ್ಧ ಆಡಲಿದೆ. ಆ. 17ರಂದು ಭಾರತ ಪುರುಷರು ಮಲೇಶ್ಯ ವಿರುದ್ಧ, ವನಿತೆಯರು ಜಪಾನ್‌ ವಿರುದ್ಧ ಮೊದಲ ಪಂದ್ಯ ಆಡಲಿದ್ದಾರೆ.

ಯುವಕರಿಗೆ ಉತ್ತಮ ಅವಕಾಶ
‘ಯುವ ಆಟಗಾರರಿಗೆ ಉತ್ತಮ ಸಾಧನೆಗೈ ಯಲು ಈ ಸರಣಿ ಒಳ್ಳೆಯ ಅವಕಾಶ. ಇಲ್ಲಿನ ನಿರ್ವಹಣೆಯನ್ನು ಗಮನಿಸಿ ಒಲಿಂಪಿಕ್‌ ಅರ್ಹತಾ ಕೂಟಕ್ಕೆ ತಂಡವನ್ನು ಆಯ್ಕೆ ಮಾಡಲಾಗುತ್ತದೆ’ ಎಂದು ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಹೇಳಿದ್ದಾರೆ. ಒಲಿಂಪಿಕ್‌ ಅರ್ಹತಾ ಕೂಟ ನವೆಂಬರ್‌ನಲ್ಲಿ ನಡೆಯಲಿದೆ.

ಮುಂದಿನ ವರ್ಷ ಟೋಕಿಯೊದಲ್ಲೇ ಒಲಿಂಪಿಕ್ಸ್‌ ನಡೆಯಲಿದೆ. ಹಾಗಾಗಿ ಈ ಟೆಸ್ಟ್‌ ಸರಣಿ ಮೂಲಕ ಆಟಗಾರರು ಟೋಕಿಯೊದ ಆಟವಾಡುವ ಸ್ಥಿತಿಯನ್ನು ಚೆನ್ನಾಗಿ ತಿಳಿಯಬಹುದಾಗಿದೆ ಎಂಬುದು ಹರ್ಮನ್‌ಪ್ರೀತ್‌ ಅಭಿಪ್ರಾಯ.

ಅನಿರೀಕ್ಷಿತ ಗೆಲುವಿನ ಗುರಿ
ಕಳೆದೊಂದು ವರ್ಷದಲ್ಲಿ ನಾವು ಜಪಾನ್‌ ಮತ್ತು ಚೀನ ವಿರುದ್ಧ ಉತ್ತಮ ನಿರ್ವಹಣೆ ದಾಖಲಿಸಿದ್ದೇವೆ. ಆಸ್ಟ್ರೇಲಿಯ ವಿರುದ್ಧ ನಮ್ಮ ಸಾಧನೆ ಅಷ್ಟಕ್ಕಷ್ಟೇ. ಹಾಗಾಗಿ ಈ ಸರಣಿಯಲ್ಲಿ ಉನ್ನತ ರ್‍ಯಾಂಕಿನ ಆಸ್ಟ್ರೇಲಿಯ ವಿರುದ್ಧ ಅನಿರೀಕ್ಷಿತ ಗೆಲುವು ಸಾಧಿಸುವುದು ನಮ್ಮ ಗುರಿಯಾಗಿದೆ ಎಂದು ವನಿತಾ ತಂಡದ ನಾಯಕಿ ರಾಣಿ ರಾಮ್‌ಪಾಲ್ ಹೇಳಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.