ಭೂಕಂಪ: ಕಟ್ಟಡಗಳಡಿ ಸಿಲುಕಿ ಟರ್ಕಿಯ ಖ್ಯಾತ ಫುಟ್ಬಾಲ್‌ ಆಟಗಾರ ಮೃತ್ಯು


Team Udayavani, Feb 8, 2023, 10:26 AM IST

tdy-4

ಇಸ್ತಾಂಬುಲ್:‌ ಭೂಕಂಪದಿಂದ ಕಟ್ಟಡಗಳ ಅವಶೇಷಗಳಡಿ ಸಿಲುಕಿ ಟರ್ಕಿ ಫುಟ್ಬಾಲ್‌ ತಂಡದ ಪ್ರಮುಖ ಆಟಗಾರನೊಬ್ಬ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಟರ್ಕಿಯ ಫುಟ್ಬಾಲ್‌ ಕ್ಲಬ್‌ ಯೆನಿ ಮಾಲತ್ಯಸ್ಪೋರ್ ಪರವಾಗಿ ಆಡಿದ ಗೋಲ್‌ ಕೀಪರ್‌ ಅಹ್ಮತ್‌ ಐಯುಪ್‌ ಟರ್ಕಸ್ಲಾನ್ (28) ನೆಲಸಮವಾದ ಕಟ್ಟಡಗಳಡಿ ಸಿಲುಕಿ, ಭೂಕಂಪದ ಪ್ರತಾಪಕ್ಕೆ  ಬಲಿಯಾಗಿದ್ದಾರೆ.

ಆಹ್ಮತ್‌ ಸಾವಿನ ಸುದ್ದಿಯನ್ನು ಫುಟ್ಬಾಲ್‌ ಕ್ಲಬ್‌ ಯೆನಿ ಮಾಲತ್ಯಸ್ಪೋರ್ ತಂಡ ಟ್ವೀಟ್‌ ಮಾಡಿ ಅಧಿಕೃತವಾಗಿ ಹೇಳಿದ್ದು, “ನಮ್ಮ ಗೋಲ್‌ಕೀಪರ್, ಅಹ್ಮತ್ ಐಯುಪ್ ಟರ್ಕಸ್ಲಾನ್, ಭೂಕಂಪದ ಕುಸಿತದ ನಂತರ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾರೆ. ರೆಸ್ಟ್‌ ಇನ್‌ ಪೀಸ್, “ನಾವು ನಿಮ್ಮನ್ನು ಮರೆಯುವುದಿಲ್ಲ, ನೀವೊಬ್ಬ ಅದ್ಭುತ ವ್ಯಕ್ತಿ.” ಎಂದು ಬರೆದು ಸುದ್ದಿಯನ್ನು ತಿಳಿಸಿದೆ.

ಇದನ್ನೂ ಓದಿ: ದಳಪತಿ ವಿಜಯ್ ʼಲಿಯೋʼ ಚಿತ್ರದಿಂದ ಹೊರಬಂದ ತ್ರಿಷಾ?: ವೈರಲ್‌ ಸುದ್ದಿಗೆ ನಟಿ ತಾಯಿ ಸ್ಪಷ್ಟನೆ

2021 ತಂಡಕ್ಕೆ ಸೇರಿಕೊಂಡ ಅಹ್ಮತ್‌ 6 ಬಾರಿ ಎರಡನೇ ವಿಭಾಗದ ಕ್ಲಬ್ ಯೆನಿ ಮಲತ್ಯಸ್ಪೊ ಪರವಾಗಿ ಆಡಿದ್ದರು.

ಟರ್ಕಿ – ಸಿರಿಯಾದಲ್ಲಿ ಸಂಭವಿಸಿರುವ ಭೂಕಂಪದಿಂದ ಎರಡೂ ದೇಶಗಳ ಪ್ರದೇಶಗಳು ಶ್ಮಶಾನವಾಗಿದೆ. ಉಭಯ ದೇಶದಲ್ಲಿ 7,800 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಅನೇಕರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

putin (2)

Russia; ಸತತ 6ನೇ ಬಾರಿ ಅಧ್ಯಕ್ಷರಾಗಿ ವ್ಲಾದಿಮಿರ್‌ ಪುತಿನ್‌ ಆಯ್ಕೆ ಸಾಧ್ಯತೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.