ಭೂಕಂಪ: ಕಟ್ಟಡಗಳಡಿ ಸಿಲುಕಿ ಟರ್ಕಿಯ ಖ್ಯಾತ ಫುಟ್ಬಾಲ್‌ ಆಟಗಾರ ಮೃತ್ಯು


Team Udayavani, Feb 8, 2023, 10:26 AM IST

tdy-4

ಇಸ್ತಾಂಬುಲ್:‌ ಭೂಕಂಪದಿಂದ ಕಟ್ಟಡಗಳ ಅವಶೇಷಗಳಡಿ ಸಿಲುಕಿ ಟರ್ಕಿ ಫುಟ್ಬಾಲ್‌ ತಂಡದ ಪ್ರಮುಖ ಆಟಗಾರನೊಬ್ಬ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಟರ್ಕಿಯ ಫುಟ್ಬಾಲ್‌ ಕ್ಲಬ್‌ ಯೆನಿ ಮಾಲತ್ಯಸ್ಪೋರ್ ಪರವಾಗಿ ಆಡಿದ ಗೋಲ್‌ ಕೀಪರ್‌ ಅಹ್ಮತ್‌ ಐಯುಪ್‌ ಟರ್ಕಸ್ಲಾನ್ (28) ನೆಲಸಮವಾದ ಕಟ್ಟಡಗಳಡಿ ಸಿಲುಕಿ, ಭೂಕಂಪದ ಪ್ರತಾಪಕ್ಕೆ  ಬಲಿಯಾಗಿದ್ದಾರೆ.

ಆಹ್ಮತ್‌ ಸಾವಿನ ಸುದ್ದಿಯನ್ನು ಫುಟ್ಬಾಲ್‌ ಕ್ಲಬ್‌ ಯೆನಿ ಮಾಲತ್ಯಸ್ಪೋರ್ ತಂಡ ಟ್ವೀಟ್‌ ಮಾಡಿ ಅಧಿಕೃತವಾಗಿ ಹೇಳಿದ್ದು, “ನಮ್ಮ ಗೋಲ್‌ಕೀಪರ್, ಅಹ್ಮತ್ ಐಯುಪ್ ಟರ್ಕಸ್ಲಾನ್, ಭೂಕಂಪದ ಕುಸಿತದ ನಂತರ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾರೆ. ರೆಸ್ಟ್‌ ಇನ್‌ ಪೀಸ್, “ನಾವು ನಿಮ್ಮನ್ನು ಮರೆಯುವುದಿಲ್ಲ, ನೀವೊಬ್ಬ ಅದ್ಭುತ ವ್ಯಕ್ತಿ.” ಎಂದು ಬರೆದು ಸುದ್ದಿಯನ್ನು ತಿಳಿಸಿದೆ.

ಇದನ್ನೂ ಓದಿ: ದಳಪತಿ ವಿಜಯ್ ʼಲಿಯೋʼ ಚಿತ್ರದಿಂದ ಹೊರಬಂದ ತ್ರಿಷಾ?: ವೈರಲ್‌ ಸುದ್ದಿಗೆ ನಟಿ ತಾಯಿ ಸ್ಪಷ್ಟನೆ

2021 ತಂಡಕ್ಕೆ ಸೇರಿಕೊಂಡ ಅಹ್ಮತ್‌ 6 ಬಾರಿ ಎರಡನೇ ವಿಭಾಗದ ಕ್ಲಬ್ ಯೆನಿ ಮಲತ್ಯಸ್ಪೊ ಪರವಾಗಿ ಆಡಿದ್ದರು.

ಟರ್ಕಿ – ಸಿರಿಯಾದಲ್ಲಿ ಸಂಭವಿಸಿರುವ ಭೂಕಂಪದಿಂದ ಎರಡೂ ದೇಶಗಳ ಪ್ರದೇಶಗಳು ಶ್ಮಶಾನವಾಗಿದೆ. ಉಭಯ ದೇಶದಲ್ಲಿ 7,800 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಅನೇಕರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಟಾಪ್ ನ್ಯೂಸ್

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಬಹ್ರೈನ್‌ನಿಂದ ಮಂಗಳೂರು ವಿಮಾನ ಬರಲು ಬರೋಬ್ಬರಿ 2 ದಿನ!

ಬಹ್ರೈನ್‌ನಿಂದ ಮಂಗಳೂರು ವಿಮಾನ ಬರಲು ಬರೋಬ್ಬರಿ 2 ದಿನ!

ಮೂಲರಪಟ್ನ ಮಸೀದಿ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ!

ಮೂಲರಪಟ್ನ ಮಸೀದಿ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ!

shree bajji

ಐಪಿಎಲ್‌ ಕಮೆಂಟ್ರಿ ತಂಡದಲ್ಲಿ ಜತೆಯಾದ ಭಜ್ಜಿ, ಶ್ರೀಶಾಂತ್‌

ಇನ್ನು ಜಿಪಿಎಸ್‌ ಮೂಲಕ ಟೋಲ್‌ ಸಂಗ್ರಹ: ಸಚಿವ ಗಡ್ಕರಿ

ಇನ್ನು ಜಿಪಿಎಸ್‌ ಮೂಲಕ ಟೋಲ್‌ ಸಂಗ್ರಹ: ಸಚಿವ ಗಡ್ಕರಿ

harman smrithi

“ಮಹಿಳಾ ದಿ ಹಂಡ್ರೆಡ್‌”ನಲ್ಲಿ ಹರ್ಮನ್‌, ಸ್ಮತಿ ಆಟ

ಶನಿವಾರದ ರಾಶಿಫಲ: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನ ಲಾಭ, ಆರೋಗ್ಯ ಸುದೃಢವಾಗಲಿದೆ

ಶನಿವಾರದ ರಾಶಿಫಲ: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನ ಲಾಭ, ಆರೋಗ್ಯ ಸುದೃಢವಾಗಲಿದೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೃತೀಯಲಿಂಗಿ ಗಗನಸಖಿ ಕೈಲೀ ಸ್ಕಾಟ್‌ ನಿಧನ!

ತೃತೀಯಲಿಂಗಿ ಗಗನಸಖಿ ಕೈಲೀ ಸ್ಕಾಟ್‌ ನಿಧನ!

ಈಶಾನ್ಯ ಸಿರಿಯಾದ ಕೆಲವೆಡೆ ಅಮೆರಿಕ ವೈಮಾನಿಕ ದಾಳಿ

ಈಶಾನ್ಯ ಸಿರಿಯಾದ ಕೆಲವೆಡೆ ಅಮೆರಿಕ ವೈಮಾನಿಕ ದಾಳಿ

British parliament blocks TikTok over security concerns

ಸುರಕ್ಷತಾ ಕಾರಣದಿಂದ ಟಿಕ್ ಟಾಕ್ ಬ್ಯಾನ್ ಮಾಡಿದ ಬ್ರಿಟನ್ ಸಂಸತ್ತು

ವಾಷಿಂಗ್ಟನ್‌: ಟೂರಿಸ್ಟ್‌, ಬ್ಯುಸಿನೆಸ್‌ ವೀಸಾದಾರರಿಗೂ ಉದ್ಯೋಗ

ವಾಷಿಂಗ್ಟನ್‌: ಟೂರಿಸ್ಟ್‌, ಬ್ಯುಸಿನೆಸ್‌ ವೀಸಾದಾರರಿಗೂ ಉದ್ಯೋಗ

ಬ್ರಿಟನ್‌ ಪಿಎಂ ಸುನಕ್‌ ತೆರಿಗೆ ವಿವರ ಬಹಿರಂಗ

ಬ್ರಿಟನ್‌ ಪಿಎಂ ಸುನಕ್‌ ತೆರಿಗೆ ವಿವರ ಬಹಿರಂಗ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಬಹ್ರೈನ್‌ನಿಂದ ಮಂಗಳೂರು ವಿಮಾನ ಬರಲು ಬರೋಬ್ಬರಿ 2 ದಿನ!

ಬಹ್ರೈನ್‌ನಿಂದ ಮಂಗಳೂರು ವಿಮಾನ ಬರಲು ಬರೋಬ್ಬರಿ 2 ದಿನ!

ಮೂಲರಪಟ್ನ ಮಸೀದಿ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ!

ಮೂಲರಪಟ್ನ ಮಸೀದಿ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ!

shree bajji

ಐಪಿಎಲ್‌ ಕಮೆಂಟ್ರಿ ತಂಡದಲ್ಲಿ ಜತೆಯಾದ ಭಜ್ಜಿ, ಶ್ರೀಶಾಂತ್‌

ಇನ್ನು ಜಿಪಿಎಸ್‌ ಮೂಲಕ ಟೋಲ್‌ ಸಂಗ್ರಹ: ಸಚಿವ ಗಡ್ಕರಿ

ಇನ್ನು ಜಿಪಿಎಸ್‌ ಮೂಲಕ ಟೋಲ್‌ ಸಂಗ್ರಹ: ಸಚಿವ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.