ಅನೂಪ್‌ ಕುಮಾರ್‌ ಕಬಡ್ಡಿಗೆ ವಿದಾಯ


Team Udayavani, Dec 20, 2018, 6:05 AM IST

anup-kumar-kabaddi.jpg

ಪಂಚಕುಲ: ಭಾರತ ತಂಡದ ತಾರಾ ಆಟಗಾರನಾಗಿ, ಪ್ರೊ ಕಬಡ್ಡಿಯಲ್ಲಿ ಯು ಮುಂಬಾದ ಯಶಸ್ವಿ ನಾಯಕನಾಗಿ, ಪ್ರೊ ಕಬಡ್ಡಿ 6ನೇ ಆವೃತ್ತಿಯಲ್ಲಿ ಹಾಲಿ ಜೈಪುರ್‌ ಪಿಂಕ್‌ ಪ್ಯಾಂಥರ್ ತಂಡದ ಪ್ರಮುಖ ಆಟಗಾರನಾಗಿ ಮೆರೆದ ಅನೂಪ್‌ ಕುಮಾರ್‌ 15 ವರ್ಷಗಳ ಸುದೀರ್ಘ‌ ಕಬಡ್ಡಿ ಬದುಕಿಗೆ ಬುಧವಾರ ದಿಢೀರ ವಿದಾಯ ಹೇಳಿದ್ದಾರೆ.

35 ವರ್ಷದ ಹರ್ಯಾಣ ಆಟಗಾರ 2006ರಲ್ಲಿ ಶ್ರೀಲಂಕಾದಲ್ಲಿ ನಡೆದಿದ್ದ ದಕ್ಷಿಣ ಏಶ್ಯನ್‌ ಗೇಮ್ಸ್‌ ಕೂಟದಲ್ಲಿ ಭಾರತ ಪ್ರತಿನಿಧಿಸುವ ಮೂಲಕ ಪದಾರ್ಪಣೆ ಮಾಡಿದ್ದರು. ಇವರನ್ನೊಳಗೊಂಡ ತಂಡ 2010 ಮತ್ತು 2014ರಲ್ಲಿ ನಡೆದಿದ್ದ ದಕ್ಷಿಣ ಏಶ್ಯನ್‌ ಪ್ರಶಸ್ತಿ ಗೆದ್ದಿತ್ತು. 2014ರ ಬಳಿಕ ಭಾರತದ ನಾಯಕರಾಗಿಯೂ ಅನೂಪ್‌ ಕಾರ್ಯ ನಿರ್ವಹಿಸಿದ್ದರು. ಇವರ ನಾಯಕತ್ವದಲ್ಲಿ ಭಾರತ 2014ರಲ್ಲಿ ಏಶ್ಯನ್‌ ಗೇಮ್ಸ್‌ ಚಿನ್ನ ಹಾಗೂ 2016ರಲ್ಲಿ ವಿಶ್ವಕಪ್‌ ಕಬಡ್ಡಿ ಚಿನ್ನ ಪದಕ ಗೆದ್ದಿತ್ತು.

ಬುಧವಾರ ಪಂಚಕುಲ ಚರಣದ ಪಂದ್ಯಕ್ಕೂ ಮೊದಲು ಮಾತನಾಡಿದ ಅನೂಪ್‌, “ಹವ್ಯಾಸವಾಗಿ ಆರಂಭಿಸಿದ ಕಬಡ್ಡಿ ನನಗೆ ಬದುಕನ್ನೇ ನೀಡಿದೆ. ವೃತ್ತಿಪರ ಆಟಗಾರನಾಗಿ ನನಗೆ ಎಲ್ಲ ಯಶಸ್ಸನ್ನು ತಂದುಕೊಟ್ಟಿದೆ. ದೇಶವನ್ನು ಪ್ರತಿನಿಧಿಸುವ, ನಾಯಕನಾಗಿ ತಂಡವನ್ನು ಮುನ್ನಡೆಸಿದ ತೃಪ್ತಿ ನನಗಿದೆ. ನನಗೆ ಬೆಂಬಲ ನೀಡಿದ ಎಲ್ಲ ಹಿತೈಷಿಗಳಿಗೆ, ಕುಟುಂಬ ವರ್ಗದವರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದರು.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.