ಗೌರವ್‌ ಗಿಲ್‌ಗೆ ಹ್ಯಾಟ್ರಿಕ್‌ ಪ್ರಶಸ್ತಿ


Team Udayavani, Nov 27, 2017, 11:51 AM IST

27-20.jpg

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ನಡೆದ ಏಷ್ಯಾ ಪೆಸಿಫಿಕ್‌ ಕಾರ್‌ ರ್ಯಾಲಿಯಲ್ಲಿ ಸತತ ಎರಡನೇ ಹಾಗೂ ಒಟ್ಟು ಮೂರನೇ
ಬಾರಿಗೆ ಗೌರವ್‌ ಗಿಲ್‌ ಚಾಂಪಿಯನ್‌ ಕಿರೀಟ ಧರಿಸಿದ್ದಾರೆ.

ಕಾಫಿ ನಾಡಿನಲ್ಲಿ ನಡೆದ ಅಂತಿಮ ಸುತ್ತಿಗೂ ಮೊದಲೆ ತಮ್ಮ ಸಮೀಪದ ಪ್ರತಿ  ಸ್ಪರ್ಧಿ ನಾರ್ವೆಯ ಓಲೆ ಕ್ರಿಶ್ಚಿಯನ್‌ ವೈಬಿ
ಅವರಿಗಿಂತ 6 ಪಾಯಿಂಟ್‌ಗಳ ಮುನ್ನಡೆ ಪಡೆದು ಕೊಂಡಿದ್ದ ಗೌರವ್‌ ಗಿಲ್‌ ನಿರೀಕ್ಷೆಯಂತೆ ಚಾಂಪಿಯನ್‌ ಆದರು. ಸ್ಟೆಪೀನ್‌ ಪ್ರಪೋಟ್‌ ಅವರನ್ನು ನ್ಯಾವಿಗೇಟರ್‌ ಆಗಿ ಹೊಂದಿದ್ದ ಗೌರವ್‌ ಗಿಲ್‌ 3 ಗಂಟೆ 20 ನಿಮಿಷ 19.8 ಸೆಕೆಂಡುಗಳಲ್ಲಿ ನಿಗದಿತ ದೂರ ಕ್ರಮಿಸಿದರು. ಪ್ರತಿಯೊಂದು ಹಂತದ ಸ್ಪರ್ಧೆ, ಕಡಿದಾದ ದಾರಿಯಲ್ಲಿನ ಪಯಣ, ಎಲ್ಲದರಲ್ಲೂ ಗೌರವ್‌ ಗಿಲ್‌ ಎಲ್ಲರಿಗಿಂತ ಶ್ರೇಷ್ಠ ಪ್ರದರ್ಶನ ನೀಡಿತು.

ಎರಡನೇ ಸ್ಥಾನವನ್ನು ನಾರ್ವೆಯ ಓಲೆ ಕ್ರಿಶ್ಚಿಯನ್‌ ವೈಬಿ ಮತ್ತು ಸ್ಟಿಗ್‌ ಜಾರ್ಮೊನ್‌ ಪಡೆದರು. ಅವರು ನಿಗದಿತ ದೂರವನ್ನು 3 ಗಂಟೆ 37 ನಿಮಿಷ 58.2 ಸೆಕೆಂಡುಗಳಲ್ಲಿ ಕ್ರಮಿಸಿದರು. ಮೂರನೇ ಸ್ಥಾನವನ್ನು ಸರ್ಫಾಜ್‌ ಜುನೈದ್‌ ಮತ್ತು ಅಕ್ರ ಅಮೀರ್‌ ಪಡೆದರು. ಅವರು 4 ಗಂಟೆ 10 ನಿಮಿಷ 17.4 ಸೆಕೆಂಡುಗಳಲ್ಲಿ ದೂರ ಕ್ರಮಿಸಿದರು. ರ್ಯಾಲಿ ವಿಜೇತರಿಗೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಅಣ್ಣಾಮಲೈ ಬಹುಮಾನ ವಿತರಿಸಿದರು.

ಎಸ್‌.ಕೆ.ಲಕ್ಷ್ಮೀಪ್ರಸಾದ್‌

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.