ಪತ್ರಿಕಾಗೋಷ್ಠಿ ವೇಳೆ ದಿಢೀರ್‌ ಮಧ್ಯಪ್ರವೇಶಿಸಿದ ಮಗ!: ಮಗನ ಶೂಲೇಸ್‌ ಕಟ್ಟಿದ ಸ್ಮಿತ್‌!


Team Udayavani, Jan 25, 2021, 9:32 AM IST

ಪತ್ರಿಕಾಗೋಷ್ಠಿ ವೇಳೆ ದಿಢೀರ್‌ ಮಧ್ಯಪ್ರವೇಶಿಸಿದ ಮಗ!: ಮಗನ ಶೂಲೇಸ್‌ ಕಟ್ಟಿದ ಸ್ಮಿತ್‌!

ಕೇಪ್‌ಟೌನ್‌: ಕೆಲವರು ಹಾಗೆಯೇ, ಸದಾ ಕಾರ್ಯಮಗ್ನರಾಗಿರುತ್ತಾರೆ. ಹಾಗಂತ ಅವರ ವೈಯಕ್ತಿಕ ಜೀವನವನ್ನೂ ಮರೆಯುವಂತಿಲ್ಲ. ಅದನ್ನು ನೆನಪಿಸುವಂತಹ ಘಟನೆಯೊಂದು ದ.ಆಫ್ರಿಕಾ ಕ್ರಿಕೆಟ್‌ ಮಂಡಳಿ ನಿರ್ದೇಶಕ ಗ್ರೇಮ್‌ ಸ್ಮಿತ್‌ ಪತ್ರಿಕಾಗೋಷ್ಠಿಯಲ್ಲಿ ನಡೆದಿದೆ.

ದ.ಆಫ್ರಿಕಾ ಕ್ರಿಕೆಟ್‌ ತಂಡದ ಮಾಜಿ ನಾಯಕರಾಗಿ, ಆಟಗಾರರಾಗಿಯೂ ಹೆಸರು ಮಾಡಿರುವ ಅವರು; ಪ್ರಸ್ತುತ ಕುಸಿದಿರುವ ದ.ಆಫ್ರಿಕಾ ಕ್ರಿಕೆಟನ್ನು ಮೇಲೆತ್ತುವ ಹೊಣೆಗಾರಿಕೆ ಹೊತ್ತುಕೊಂಡಿದ್ದಾರೆ.

ಇದನ್ನೂ ಓದಿ:ಬೇರ್‌ಸ್ಟೊ ಬೇರ್ಪಡಿಸಿದ್ದಕ್ಕೆ ಹುಸೇನ್‌ ಅಸಮಾಧಾನ

ಸದ್ಯ ದ.ಆಫ್ರಿಕಾ ತಂಡ ಪಾಕಿಸ್ತಾನ ಪ್ರವಾಸದಲ್ಲಿದೆ. ಪಾಕ್‌ ಮಟ್ಟಿಗೆ ಇದೊಂದು ಐತಿಹಾಸಿಕ ಪ್ರವಾಸ. ಸತತ ಹತ್ತುವರ್ಷಗಳಿಂದ ಅಲ್ಲಿ ಟೆಸ್ಟ್‌ ಕ್ರಿಕೆಟ್‌ ನಡೆದಿರಲಿಲ್ಲ. ಆದ್ದರಿಂದ ಸ್ಮಿತ್‌ ಆನ್‌ಲೈನ್‌ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ಅವರು ಪಾಕ್‌ ಮತ್ತು ಆಫ್ರಿಕಾ ಮಹಿಳಾ ತಂಡಗಳ ನಡುವಿನ ದ್ವಿಪಕ್ಷೀಯ ಸರಣಿ ಬಗ್ಗೆ ಮಾತನಾಡುತ್ತಿದ್ದರು. ಇದ್ದಕ್ಕಿದ್ದಂತೆ ಅವರ ಪುಟ್ಟ ವಯಸ್ಸಿನ ಮಗ ಮಧ್ಯಪ್ರವೇಶಿಸಿದ. “ಅಪ್ಪಾ ನನ್ನ ಶೂಲೇಸ್‌ ಕಟ್ಟು’ ಎಂದು ಕೇಳಿಕೊಂಡ. ಆರಂಭದಲ್ಲಿ ಮಗನನ್ನು ಸ್ಮಿತ್‌ ಕಳುಹಿಸಲು ಯತ್ನಿಸಿದರೂ, ಅದನ್ನು ಆತ ಕೇಳಲಿಲ್ಲ. ಲೇಸ್‌ ಕಟ್ಟಿದ ಮೇಲೆಯೇ ಆತ ಜಾಗ ಖಾಲಿ ಮಾಡಿದ್ದು.

ಅಪ್ಪ ಅಂತಹ ಪ್ರಮುಖ ಕೆಲಸದಲ್ಲಿ ಮಗ್ನರಾಗಿದ್ದಾರೆ ಎಂಬ ಅರಿವೂ ಮಗನಿಗಿರಲಿಲ್ಲ. ಬಂದ ಲೇಸ್‌ ಕಟ್ಟಿಸಿಕೊಂಡು ಓಡಿಹೋದ! ಈ ವಿಡಿಯೊ ಈಗ ಸಾಮಾಜಿಕ ತಾಣಗಳಲ್ಲಿ ಜನಪ್ರಿಯವಾಗಿದೆ.

ಟಾಪ್ ನ್ಯೂಸ್

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.