ಹರ್ಯಾಣಕ್ಕೆ ಬೆದರಿದ ಗುಜರಾತ್‌


Team Udayavani, Aug 28, 2019, 11:32 PM IST

kbd

ಹೊಸದಿಲ್ಲಿ: ಬುಧವಾರದ ಮೊದಲ ಪ್ರೊ ಕಬಡ್ಡಿ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್‌ ತಂಡ 41-25 ಅಂಕಗಳ ಅಂತರದಿಂದ ಗುಜರಾತ್‌ ಫಾರ್ಚೂನ್‌ ಜೈಂಟ್ಸ್‌ ತಂಡವನ್ನು ಸೋಲಿಸಿದೆ.

ಎಲ್ಲ ವಿಭಾಗಗಳಲ್ಲೂ ಅದ್ಭುತವಾಗಿ ಆಡಿದ ಹರ್ಯಾಣ ಎದುರಾಳಿಯನ್ನು ಸಂಪೂರ್ಣವಾಗಿ ಮಟ್ಟಹಾಕಿತು. ಹರ್ಯಾಣ ಈಗ 11 ಪಂದ್ಯಗಳಲ್ಲಿ 7 ಜಯ, 4 ಸೋಲಿನೊಂದಿಗೆ 36 ಅಂಕ ಗಳಿಸಿದೆ. ಸದ್ಯ ಅದು 3ನೇ ಸ್ಥಾನದಲ್ಲಿದೆ. ಇನ್ನೊಂದು ಕಡೆ ಗುಜರಾತ್‌ 11 ಪಂದ್ಯಗಳಲ್ಲಿ 7 ಸೋಲು, 4 ಗೆಲುವಿನೊಂದಿಗೆ 9ನೇ ಸ್ಥಾನ ಪಡೆದಿದೆ.

ಹರ್ಯಾಣ ಪರ ಕರ್ನಾಟಕದ ಪ್ರಶಾಂತ್‌ ಕುಮಾರ್‌ ರೈ 12 ಬಾರಿ ದಾಳಿ ನಡೆಸಿ 8 ಅಂಕ ಗಳಿಸಿದರು. ಎದುರಾಳಿ ಕೋಟೆಯೊಳಗೆ ನುಗ್ಗಿಹೋಗಿ ಅದ್ಭುತ ಯಶಸ್ಸು ಪಡೆದರು. ಇವರಿಗೆ ರಕ್ಷಣೆಯಲ್ಲಿ ರವಿಕುಮಾರ್‌ ಅಮೋಘ ನೆರವು ನೀಡಿದರು.

ಇನ್ನೊಂದು ಕಡೆ ಗುಜರಾತ್‌ ಎಲ್ಲ ವಿಭಾಗಗಳಲ್ಲಿ ಪೂರ್ಣವೈಫ‌ಲ್ಯ ಅನುಭವಿಸಿತು. ಹಿಂದಿನ ಆವೃತ್ತಿಯಲ್ಲಿ ತೋರಿಸಿದ ಚಾಕಚಕ್ಯತೆ ಈ ಬಾರಿ ಕಾಣಿಸಿಲ್ಲ. ಆ ತಂಡದ ಪರ ಅಬೊಲ್‌ ಫ‌ಜಲ್‌ 6 ಬಾರಿ ದಾಳಿ ನಡೆಸಿ 4 ಅಂಕ, ರಕ್ಷಣೆಯಲ್ಲಿ ಮೋರೆ 2 ಅಂಕ ಗಳಿಸಿದರು.

ಮುಂಬಾಗೆ ಡೆಲ್ಲಿ ಏಟು
ಬುಧವಾರದ ಇನ್ನೊಂದು ಪಂದ್ಯದಲ್ಲಿ ದಬಾಂಗ್‌ ಡೆಲ್ಲಿ 40-24 ಅಂಕಗಳ ಅಂತರದಿಂದ ಯು ಮುಂಬಾ ತಂಡವನ್ನು ಸೋಲಿಸಿತು. ಈ ಪಂದ್ಯವೂ ಬಹುತೇಕ ಏಕಪಕ್ಷೀಯವಾಗಿಯೇ ಸಾಗಿತು. ಡೆಲ್ಲಿ ಯಾವುದೇ ಹಂತದಲ್ಲಿ ಮುಂಬಾಗೆ ಚೇತರಿಸಿಕೊಳ್ಳಲು ಬಿಡಲಿಲ್ಲ. ಡೆಲ್ಲಿ ತಂಡದ ದಾಳಿಯಲ್ಲಿ ನವೀನ್‌ ಕುಮಾರ್‌ ಯಶಸ್ವಿಯಾದರು. 21 ಯತ್ನಗಳಲ್ಲಿ 11 ಅಂಕ ಗಳಿಸಿದರು. ರಕ್ಷಣೆಯಲ್ಲಿ ರವೀಂದರ್‌ ಪಹಲ್‌ ಅದ್ಭುತವಾಗಿ ಆಡಿ 8 ಅಂಕ ಗಳಿಸಿದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.