IPL 2023 ; ಮುಂಬೈಗೆ ಸೋಲುಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಗುಜರಾತ್ ಟೈಟಾನ್ಸ್


Team Udayavani, May 27, 2023, 12:01 AM IST

1-ssadd

ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ನಿರ್ಣಾಯಕ ಕ್ವಾಲಿಫಯರ್ 2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 62 ರನ್ ಗಳ ಭರ್ಜರಿ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಮೇ 28 ರಂದು ಅಹಮದಾಬಾದ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಜತೆ ಸೆಣಸಾಡಲಿದೆ.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಟೈಟಾನ್ಸ್ 3 ವಿಕೆಟ್ ಗಳ ನಷ್ಟಕ್ಕೆ 233ರನ್ ಗಳ ಭರ್ಜರಿ ಮೊತ್ತ ಕಲೆ ಹಾಕಿತು.ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಅಮೋಘ ಶತಕ ಸಿಡಿಸಿದರು. ಗೆಲ್ಲಲು 234ರನ್ ಗಳ ಸವಾಲು ಮುಂದಿಟ್ಟಿತು. ಗುರಿ ಬೆನ್ನಟ್ಟಿದ ಮುಂಬೈ ಹೋರಾಟ ಸಂಘಟಿಸುವಲ್ಲಿ ಯಶಸ್ವಿಯಾಗದೆ 18.2 ಓವರ್ ಗಳಲ್ಲಿ 171 ರನ್ ಗಳಿಗೆ ಎಲ್ಲ ವಿಕೆಟ್ ಕಳೆದುಕೊಂಡು ಸೋಲು ಅನುಭವಿಸಿತು.

ನಾಯಕ ರೋಹಿತ್ ಶರ್ಮಾ 8 ರನ್ ಮತ್ತು ನೆಹಾಲ್ ವಧೇರಾ 4 ರನ್ ಗಳಿಗೆ ಔಟಾಗಿ ಆರಂಭಿಕ ಆಘಾತ ಅನುಭವಿಸಿತು. ಇಶಾನ್ ಕಿಶನ್ ಗಾಯಾಳಾಗಿ ಬ್ಯಾಟಿಂಗ್ ಗೆ ಇಳಿಯಲಿಲ್ಲ. ಕ್ಯಾಮೆರಾನ್ ಗ್ರೀನ್ 30 ರನ್ ಗಳಿಸಿ ಔಟಾದರು. ಭರವಸೆ ಮೂಡಿಸಿದ ಸೂರ್ಯಕುಮಾರ್ ಯಾದವ್ 61 ರನ್ ಗಳಿಸಿದ್ದ ವೇಳೆ ಮೋಹಿತ್ ಶರ್ಮಾ ಬೌಲ್ಡ್ ಮಾಡಿದರು.

ಮುಂಬೈ ಪರ ಬಿಗು ದಾಳಿ ನಡೆಸಿದ ಮೋಹಿತ್ ಶರ್ಮಾ 2.2 ಓವರ್ ಎಸೆದು 5 ವಿಕೆಟ್ ಪಡೆದರು. ರಶೀದ್ ಖಾನ್ , ಶಮಿ ತಲಾ 2 ವಿಕೆಟ್ ಕಿತ್ತರು.

ಗಿಲ್ ಕಮಾಲ್
ಆರಂಭದಿಂದಲೂ ಭರ್ಜರಿ ಆಟವಾಡಿದ ಶುಭ್ ಮನ್ ಗಿಲ್ 129 ರನ್ ಗಳಿಸಿ ಔಟಾದರು. 60 ಎಸೆತಗಳಲ್ಲಿ ಬರೋಬ್ಬರಿ 10 ಸಿಕ್ಸರ್ ಮತ್ತು 7 ಬೌಂಡರಿಗಳನ್ನು ಬಾರಿಸಿದರು. ಆಕಾಶ್ ಮಧ್ವಲ್ ಎಸೆದ ಚೆಂಡನ್ನು ಟಿಮ್ ಡೇವಿಡ್ ಕೈಗಿತ್ತು ನಿರ್ಗಮಿಸಿದರು.

ಐಪಿಎಲ್ ಋತುವಿನಲ್ಲಿ ಅತಿ ಹೆಚ್ಚು ಶತಕಗಳನ್ನು ದಾಖಲಿಸಿದ ಪಟ್ಟಿಯಲ್ಲಿ ಗಿಲ್ ಸೇರಿಕೊಂಡರು. ವಿರಾಟ್ ಕೊಹ್ಲಿ (RCB) 2016 ರಲ್ಲಿ 4 ಶತಕಗಳನ್ನು ಸಿಡಿಸಿದ್ದರು. 2022 ರಲ್ಲಿ ಜೋಸ್ ಬಟ್ಲರ್ (RR) 4 ಶತಕಗಳನ್ನು ಸಿಡಿಸಿದ್ದರು. ಈ ಬಾರಿ ಶುಭಮನ್ ಗಿಲ್ 3 ನೇ ಶತಕವನ್ನು ದಾಖಲಿಸಿದರು.

ವೃದ್ಧಿಮಾನ್ ಸಹಾ 18 ರನ್ ಗಳಿಸಿ ಔಟಾದರು. ಸಾಯಿ ಸುದರ್ಶನ್ 43 ಗಳಿಸಿದ್ದ ವೇಳೆ ನೋವಿನಿಂದ ನಿವೃತ್ತಿ ಹೊಂದಿದರು. ನಾಯಕ ಹಾರ್ದಿಕ್ ಪಾಂಡ್ಯ 28ರನ್ ಮತ್ತು ರಶೀದ್ ಖಾನ್ 5 ರನ್ ಗಳಿಸಿದರು.

ಟಾಪ್ ನ್ಯೂಸ್

1wwwqe

Writer ಬಂಜಗೆರೆ ಜಯಪ್ರಕಾಶ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ

congress

Bihar; ಜೂನ್ 12ರ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುತ್ತದೆ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

1-sasad

DMK ಸಂಪೂರ್ಣ ಬೆಂಬಲ ನೀಡಲಿದೆ: ಕೇಜ್ರಿವಾಲ್ ಗೆ ಸ್ಟಾಲಿನ್ ಬಲ

NCERT

ವಿಕಾಸದ ಸಿದ್ಧಾಂತದ ನಂತರ ಪಠ್ಯಪುಸ್ತಕದಿಂದ ಆವರ್ತಕ ಕೋಷ್ಟಕವನ್ನು ತೆಗೆದುಹಾಕಿದ NCERT

1-sadas

Haryana ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ 10 ಶಾರ್ಪ್ ಶೂಟರ್ ಗಳ ಬಂಧನ

1-wewqe

Protesting wrestlers ತಮ್ಮ ಬೇಡಿಕೆಗಳನ್ನು ಬದಲಾಯಿಸುತ್ತಿದ್ದಾರೆ: ಬ್ರಿಜ್ ಭೂಷಣ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

big takeaways of ipl 2023

ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

thumb-4

IPL Final: ಮೋಹಿತ್ ಜತೆ ಮಾತನಾಡಿದ್ದು ಹಾರ್ದಿಕ್ ಮಾಡಿದ ತಪ್ಪು: ಸೆಹವಾಗ್ ಕಿಡಿ

wtc final

ICC ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌- ಟೀಮ್‌ ಇಂಡಿಯಾ ಕಠಿನ ಅಭ್ಯಾಸ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

1wwwqe

Writer ಬಂಜಗೆರೆ ಜಯಪ್ರಕಾಶ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ

1-sdsadsad

Rabkavi Banhatti ಪೊಲೀಸ್ ಠಾಣೆ ಸ್ಥಾಪನೆಗೆ ಹೋರಾಟದ ಕೊರತೆ

congress

Bihar; ಜೂನ್ 12ರ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುತ್ತದೆ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

1-sasad

DMK ಸಂಪೂರ್ಣ ಬೆಂಬಲ ನೀಡಲಿದೆ: ಕೇಜ್ರಿವಾಲ್ ಗೆ ಸ್ಟಾಲಿನ್ ಬಲ