IPL 2023 ; ಮುಂಬೈಗೆ ಸೋಲುಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಗುಜರಾತ್ ಟೈಟಾನ್ಸ್


Team Udayavani, May 27, 2023, 12:01 AM IST

1-ssadd

ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ನಿರ್ಣಾಯಕ ಕ್ವಾಲಿಫಯರ್ 2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 62 ರನ್ ಗಳ ಭರ್ಜರಿ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಮೇ 28 ರಂದು ಅಹಮದಾಬಾದ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಜತೆ ಸೆಣಸಾಡಲಿದೆ.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಟೈಟಾನ್ಸ್ 3 ವಿಕೆಟ್ ಗಳ ನಷ್ಟಕ್ಕೆ 233ರನ್ ಗಳ ಭರ್ಜರಿ ಮೊತ್ತ ಕಲೆ ಹಾಕಿತು.ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಅಮೋಘ ಶತಕ ಸಿಡಿಸಿದರು. ಗೆಲ್ಲಲು 234ರನ್ ಗಳ ಸವಾಲು ಮುಂದಿಟ್ಟಿತು. ಗುರಿ ಬೆನ್ನಟ್ಟಿದ ಮುಂಬೈ ಹೋರಾಟ ಸಂಘಟಿಸುವಲ್ಲಿ ಯಶಸ್ವಿಯಾಗದೆ 18.2 ಓವರ್ ಗಳಲ್ಲಿ 171 ರನ್ ಗಳಿಗೆ ಎಲ್ಲ ವಿಕೆಟ್ ಕಳೆದುಕೊಂಡು ಸೋಲು ಅನುಭವಿಸಿತು.

ನಾಯಕ ರೋಹಿತ್ ಶರ್ಮಾ 8 ರನ್ ಮತ್ತು ನೆಹಾಲ್ ವಧೇರಾ 4 ರನ್ ಗಳಿಗೆ ಔಟಾಗಿ ಆರಂಭಿಕ ಆಘಾತ ಅನುಭವಿಸಿತು. ಇಶಾನ್ ಕಿಶನ್ ಗಾಯಾಳಾಗಿ ಬ್ಯಾಟಿಂಗ್ ಗೆ ಇಳಿಯಲಿಲ್ಲ. ಕ್ಯಾಮೆರಾನ್ ಗ್ರೀನ್ 30 ರನ್ ಗಳಿಸಿ ಔಟಾದರು. ಭರವಸೆ ಮೂಡಿಸಿದ ಸೂರ್ಯಕುಮಾರ್ ಯಾದವ್ 61 ರನ್ ಗಳಿಸಿದ್ದ ವೇಳೆ ಮೋಹಿತ್ ಶರ್ಮಾ ಬೌಲ್ಡ್ ಮಾಡಿದರು.

ಮುಂಬೈ ಪರ ಬಿಗು ದಾಳಿ ನಡೆಸಿದ ಮೋಹಿತ್ ಶರ್ಮಾ 2.2 ಓವರ್ ಎಸೆದು 5 ವಿಕೆಟ್ ಪಡೆದರು. ರಶೀದ್ ಖಾನ್ , ಶಮಿ ತಲಾ 2 ವಿಕೆಟ್ ಕಿತ್ತರು.

ಗಿಲ್ ಕಮಾಲ್
ಆರಂಭದಿಂದಲೂ ಭರ್ಜರಿ ಆಟವಾಡಿದ ಶುಭ್ ಮನ್ ಗಿಲ್ 129 ರನ್ ಗಳಿಸಿ ಔಟಾದರು. 60 ಎಸೆತಗಳಲ್ಲಿ ಬರೋಬ್ಬರಿ 10 ಸಿಕ್ಸರ್ ಮತ್ತು 7 ಬೌಂಡರಿಗಳನ್ನು ಬಾರಿಸಿದರು. ಆಕಾಶ್ ಮಧ್ವಲ್ ಎಸೆದ ಚೆಂಡನ್ನು ಟಿಮ್ ಡೇವಿಡ್ ಕೈಗಿತ್ತು ನಿರ್ಗಮಿಸಿದರು.

ಐಪಿಎಲ್ ಋತುವಿನಲ್ಲಿ ಅತಿ ಹೆಚ್ಚು ಶತಕಗಳನ್ನು ದಾಖಲಿಸಿದ ಪಟ್ಟಿಯಲ್ಲಿ ಗಿಲ್ ಸೇರಿಕೊಂಡರು. ವಿರಾಟ್ ಕೊಹ್ಲಿ (RCB) 2016 ರಲ್ಲಿ 4 ಶತಕಗಳನ್ನು ಸಿಡಿಸಿದ್ದರು. 2022 ರಲ್ಲಿ ಜೋಸ್ ಬಟ್ಲರ್ (RR) 4 ಶತಕಗಳನ್ನು ಸಿಡಿಸಿದ್ದರು. ಈ ಬಾರಿ ಶುಭಮನ್ ಗಿಲ್ 3 ನೇ ಶತಕವನ್ನು ದಾಖಲಿಸಿದರು.

ವೃದ್ಧಿಮಾನ್ ಸಹಾ 18 ರನ್ ಗಳಿಸಿ ಔಟಾದರು. ಸಾಯಿ ಸುದರ್ಶನ್ 43 ಗಳಿಸಿದ್ದ ವೇಳೆ ನೋವಿನಿಂದ ನಿವೃತ್ತಿ ಹೊಂದಿದರು. ನಾಯಕ ಹಾರ್ದಿಕ್ ಪಾಂಡ್ಯ 28ರನ್ ಮತ್ತು ರಶೀದ್ ಖಾನ್ 5 ರನ್ ಗಳಿಸಿದರು.

ಟಾಪ್ ನ್ಯೂಸ್

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.