ಪುಣೇರಿ ವಿರುದ್ಧ  ಗುಜರಾತ್‌ ಜಯಭೇರಿ


Team Udayavani, Aug 23, 2017, 12:32 AM IST

puneri.jpg

ಲಕ್ನೋ: ಮಂಗಳವಾದ ಮೊದಲ ಪ್ರೊ ಕಬಡ್ಡಿ ಪಂದ್ಯದಲ್ಲಿ ಗುಜರಾತ್‌ ತಂಡ ಪುಣೇರಿ ತಂಡವನ್ನು 35-21 ಅಂಕಗಳ ಅಂತರದಿಂದ ಸೋಲಿಸಿತು. ನಾಯಕ, ಸುಕೇಶ್‌ ಹೆಗ್ಡೆ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಇನ್ನೊಂದು ರೋಚಕ ಪಂದ್ಯದಲ್ಲಿ ಬೆಂಗಾಲ್‌ 32-31 ಅಂತರದಿಂದ ಯುಪಿ ಯೋಧಾಸ್‌ಗೆ ಸೋಲುಣಿಸಿತು.

ಇಲ್ಲಿಯವರೆಗೆ  ಗುಜರಾತ್‌ ಮತ್ತು ಪುಣೇರಿ ತಂಡಗಳು ಒಂದರಲ್ಲಷ್ಟೇ ಸೋತಿದ್ದವು. ಎ ವಿಭಾಗದಲ್ಲಿ ಗುಜರಾತ್‌ ತಂಡ ಅಂಕ ಗಳಿಕೆ ಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಪುಣೇರಿ ತಂಡ 2ನೇ ಸ್ಥಾನದಲ್ಲಿತ್ತು. ಹೀಗಾಗಿ ಇತ್ತಂಡಗಳ ನಡುವೆ ರೋಚಕ  ಹಣಾಹಣಿಯನ್ನು ಅಭಿ ಮಾನಿಗಳು ನಿರೀಕ್ಷಿಸಿದ್ದರು. ಈ ನಿರೀಕ್ಷೆ ಸುಳ್ಳಾಗಲಿಲ್ಲ. ಗುಜರಾತ್‌ ಆಟಗಾರರು ಟ್ಯಾಕಲಿಂಗ್‌ ಮೂಲಕ ದೀಪಕ್‌ ಹೂಡಾ ಅವರನ್ನು ಹಿಡಿದು ಹಾಕುವುದರ ಮೂಲಕ ಶುಭಾರಂಭ ಮಾಡಿದರು. 3-2 ಆಗಿದ್ದಾಗ ಗುಜರಾತ್‌ ನಾಯಕ ಸುಕೇಶ್‌ ಹೆಗ್ಡೆ ಯಶಸ್ವಿ ರೈಡ್‌ ಮೂಲಕ 2 ಔಟ್‌ ಮಾಡಿ ಅಂತರವನ್ನು 5ಕ್ಕೆ ಹೆಚ್ಚಿಸಿದರು. 

16ನೇ ನಿಮಿಷದಲ್ಲಿ ಸಂದೀಪ್‌ ನರ್ವಾಲ್‌ ಅವರನ್ನು ಸುಕೇಶ್‌ ಹೆಗ್ಡೆ ಬಲಿ ಪಡೆಯುವುದರ ಮೂಲಕ ಪುಣೇರಿ ತಂಡ ಆಲೌಟ್‌ ಆಯಿತು. ಅನಂತರ ಗುಜರಾತ್‌ ತಂಡ ರಕ್ಷಣಾತ್ಮಕ ಆಟಕ್ಕೆ ಮೊರೆಹೋಯಿತು. ಅಷ್ಟರಲ್ಲಿ ಮೊದಲಾರ್ಧವೂ ಮುಗಿದಿತ್ತು. ಈ ಹಂತದಲ್ಲಿ ಗುಜರಾತ್‌ 16-7 ಮುನ್ನಡೆಯಲ್ಲಿತ್ತು.

35ನೇ ನಿಮಿಷದವರೆಗೂ ಅಂತರ ಕಾಯ್ದುಕೊಂಡ ಗುಜರಾತ್‌ ತಂಡಕ್ಕೆ ಪುಣೇರಿ ಕೊನೆಯಲ್ಲಿ ಅಂತರವನ್ನು ತಗ್ಗಿಸಿಕೊಳ್ಳುವ ಮೂಲಕ ತಿರುಗಿ ಬೀಳುವ ಸೂಚನೆ ನೀಡಿತು. ಆಗ ಗುಜರಾತ್‌ 23, ಪುಣೇರಿ 16 ಅಂಕ ಗಳಿಸಿತ್ತು. 
ಅಂತಿಮ ಕ್ಷಣದ ವರೆಗೆ ಟ್ಯಾಕಲಿಂಗ್‌, ರೈಡಿಂಗ್‌ ಮೂಲಕ ಅಂಕ ಹೆಚ್ಚಿಸಿಕೊಳ್ಳುತ್ತಲೇ ಹೋದ ಗುಜರಾತ್‌ ಕಡೆಯ ನಿಮಿಷದಲ್ಲಿ ಪುಣೇರಿ ತಂಡವನ್ನು ಆಲೌಟ್‌ ಮಾಡುವ ಮೂಲಕ 35-21 ಅಂತರದ ಭಾರೀ ಅಂತರದ ಜಯ ದಾಖಲಿಸಿತು. ಸುಕೇಶ್‌ ಹೆಗ್ಡೆ ಬೆಸ್ಟ್‌ ರೈಡರ್‌ ಆಗಿ ಹೊರಹೊಮ್ಮಿದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.