Pakistan Cricket; ಬಾಬರ್ ಅಜಂ- ಮಿಕ್ಕಿ ಆರ್ಥರ್ ವಿರುದ್ಧ ಆರೋಪಗಳ ಸುರಿಮಳೆಗೈದ ಹಫೀಜ್


Team Udayavani, Feb 22, 2024, 9:45 AM IST

Pakistan Cricket; ಬಾಬರ್ ಅಜಂ- ಮಿಕ್ಕಿ ಆರ್ಥರ್ ವಿರುದ್ಧ ಆರೋಪಗಳ ಸುರಿಮಳೆಗೈದ ಹಫೀಜ್

ಇಸ್ಲಮಾಬಾದ್: ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ಗೆ ಮುನ್ನ ಮಾಜಿ ನಾಯಕ ಬಾಬರ್ ಅಜಂ ಮತ್ತು ವಿದೇಶಿ ಕೋಚ್‌ ಗಳಾದ ಮಿಕ್ಕಿ ಆರ್ಥರ್ ಮತ್ತು ಗ್ರಾಂಟ್ ಬ್ರಾಡ್‌ ಬರ್ನ್ ಅವರು ತಂಡದ ಫಿಟ್ನೆಸ್‌ ಗೆ ಕಡಿಮೆ ಆದ್ಯತೆ ನೀಡಿದ್ದರು ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟ್ ನಿರ್ದೇಶಕ ಮುಹಮ್ಮದ್ ಹಫೀಜ್ ಆರೋಪಿದ್ದಾರೆ.

ಆಗಿನ ನಾಯಕ ಬಾಬರ್ ನಾಯಕತ್ವದಲ್ಲಿ ಪಾಕಿಸ್ತಾನವು ವಿಶ್ವಕಪ್ ಸೆಮಿಫೈನಲ್ ನಾಕೌಟ್ ಸುತ್ತಿಗೆ ಪ್ರವೇಶಿಸಲು ವಿಫಲವಾಯಿತು. ಒಂಬತ್ತು ಲೀಗ್ ಪಂದ್ಯಗಳಲ್ಲಿ ಐದರಲ್ಲಿ ಸೋತು ಐದನೇ ಸ್ಥಾನ ಪಡೆಯಿತು. ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಪ್ರವಾಸಗಳ ನಂತರ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಇತ್ತೀಚೆಗೆ ಹಫೀಜ್ ಅವರ ಒಪ್ಪಂದವನ್ನು ನವೀಕರಿಸಲಿಲ್ಲ. ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಹೀನಾಯ ಪ್ರದರ್ಶನದ ನಂತರ 2023 ರ ಕೊನೆಯಲ್ಲಿ ಹಫೀಜ್ ಅವರನ್ನು ತಂಡದ ನಿರ್ದೇಶಕರನ್ನಾಗಿ ಮಾಡಲಾಯಿತು.

ಅವರು ಅಧಿಕಾರ ವಹಿಸಿಕೊಂಡ ನಂತರ, ಪಾಕಿಸ್ತಾನವು ಮೂರು ಟೆಸ್ಟ್‌ಗಳ ಸರಣಿಯಲ್ಲಿ ವೈಟ್‌ವಾಶ್ ಆಯಿತು. ಕಿವೀಸ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಿಂದ ಕಳೆದುಕೊಂಡರು.

“ನಾನು ನಿರ್ದೇಶಕನಾಗಿ ಅಧಿಕಾರ ವಹಿಸಿಕೊಂಡಾಗ (2023 ರಲ್ಲಿ) ಆಟಗಾರರ ಫಿಟ್ನೆಸ್ ಮಾನದಂಡಗಳ ಕುರಿತು ವರದಿಯನ್ನು ನೀಡಲು ಮತ್ತು ಹೊಸ ಫಿಟ್ನೆಸ್ ಕಟ್ಟುಪಾಡುಗಳನ್ನು ಸಿದ್ಧಪಡಿಸುವಂತೆ ನಾನು ತಂಡದ ತರಬೇತುದಾರರಿಗೆ ಹೇಳಿದ್ದೆ ಎಂದು ಹಫೀಜ್ ಹೇಳಿದರು.

“ಆರು ತಿಂಗಳ ಹಿಂದೆ ಮಾಜಿ ನಾಯಕ (ಬಾಬರ್) ಮತ್ತು ಮುಖ್ಯ ಕೋಚ್ (ಆರ್ಥರ್) ಅವರು ಫಿಟ್ನೆಸ್‌ ಗೆ ಪ್ರಸ್ತುತ ಆದ್ಯತೆಯಲ್ಲ, ಆಟಗಾರರು ಬಯಸಿದಂತೆ ಆಡಲು ಬಿಡಿ ಎಂದು ಅವರು ನನಗೆ ಹೇಳಿದ್ದರು ಎಂದು ಫಿಟ್ನೆಸ್ ಕೋಚ್ ಹೇಳಿದ್ದರು” ಎಂದು ಹಫೀಜ್ ಖಾಸಗಿ ಚಾನೆಲ್‌ ನಲ್ಲಿ ಬಹಿರಂಗಪಡಿಸಿದರು.

“ಆಟಗಾರರ ಫಿಟ್ನೆಸ್ ಪರೀಕ್ಷಿಸಬೇಡಿ ಎಂದು ತಂಡದ ತರಬೇತುದಾರ ನನಗೆ ಹೇಳಿದಾಗ ಇದು ನನಗೆ ಆಘಾತವಾಗಿತ್ತು” ಎಂದು ಹಫೀಜ್ ಹೇಳಿದರು.

ಹಫೀಜ್ ಅವರು ಆಟಗಾರರ ದೇಹದ ಕೊಬ್ಬಿನ ಶೇಕಡಾವಾರು ಮತ್ತು ಸಹಿಷ್ಣುತೆಯ ಮಟ್ಟವನ್ನು ಪರಿಶೀಲಿಸಿದಾಗ ಅದು ಅಂತಾರಾಷ್ಟ್ರೀಯ ಕ್ರಿಕೆಟ್ ಮಾನದಂಡಗಳಿಗಿಂತ ಕಡಿಮೆಯಿತ್ತು ಎಂದು ಹೇಳಿದರು.

“ಆಧುನಿಕ ದಿನದ ಕ್ರಿಕೆಟ್‌ ನಲ್ಲಿ ಫಿಟ್ನೆಸ್ ಎಲ್ಲಾ ತಂಡಗಳಿಗೆ ಪ್ರಮುಖ ಆದ್ಯತೆಯಾಗಿದೆ. ಆಸ್ಟ್ರೇಲಿಯಾದಲ್ಲಿ ಕೆಲವು ಆಟಗಾರರ ಮೇಲೆ ಪರೀಕ್ಷೆ ನಡೆಸಿದಾಗ ಅವರು ಎರಡು ಕಿಮೀ ಓಟವನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ” ಎಂದು ಹಫೀಜ್ ಆರೋಪಿಸಿದ್ದಾರೆ.

“ಆಟಗಾರರ ಚರ್ಮದ ಪಟ್ಟು (ದೇಹದ ಕೊಬ್ಬಿನ ಮಟ್ಟ) ಸಾಮಾನ್ಯ ಮಿತಿಗಿಂತ ಒಂದೂವರೆ ಪಾಯಿಂಟ್‌ ಗಳಷ್ಟು ಹೆಚ್ಚಾಗಿದೆ” ಎಂದು ಅವರು ಆರೋಪಿಸಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.