![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ವಿಶ್ವಕಪ್ ಬಳಿಕ ಹಮೀದ್ ನಿವೃತ್ತಿ
Team Udayavani, May 9, 2019, 6:00 AM IST
![Hamid-Hassan,-Afghanistan,-World-Cup,](https://www.udayavani.com/wp-content/uploads/2019/05/Hamid-Hassan-Afghanistan-World-Cup-620x323.jpg)
ಕಾಬೂಲ್: ಮೂರು ವರ್ಷಗಳ ಬಳಿಕ ರಾಷ್ಟ್ರೀಯ ತಂಡಕ್ಕೆ ಕರೆ ಪಡೆದು, ಅಫ್ಘಾನಿಸ್ಥಾನದ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿ ಅಚ್ಚರಿ ನಿರ್ಮಿಸಿದವರು 31ರ ಹರೆಯದ ಬಲಗೈ ಪೇಸ್ ಬೌಲರ್ ಹಮೀದ್ ಹಸನ್. ಆದರೆ ಈ ಕೂಟದ ಬಳಿಕ ತಾನು ಏಕದಿನ ಕ್ರಿಕೆಟಿಗೆ ವಿದಾಯ ಹೇಳುವುದಾಗಿ ಅವರು ತಿಳಿಸಿದ್ದಾರೆ.
ಎಲ್ಲ ಕ್ರಿಕೆಟಿಗರೂ ಒಂದಲ್ಲ ಒಂದು ದಿನ ನಿವೃತ್ತರಾಗಲೇ ಬೇಕು. ಆದರೆ ಉತ್ತಮ ಪ್ರದರ್ಶನ ನೀಡುವಾಗಲೇ ದೂರ ಸರಿಯುವುದು ಉತ್ತಮ ನಿರ್ಧಾರ. ಆತ ಯಾವತ್ತೂ ತಂಡಕ್ಕೆ ಹೊರೆಯಾಗಬಾರದು. ಹೀಗಾಗಿ ನಾನು ಈ ವಿಶ್ವಕಪ್ ಬಳಿಕ ಏಕದಿನ ಕ್ರಿಕೆಟಿಗೆ ವಿದಾಯ ಹೇಳಲು ಬಯಸಿದ್ದೇನೆ. ಆದರೆ ಟಿ20ಯಲ್ಲಿ ಮುಂದುವರಿಯಲಿದ್ದೇನೆ ಎಂದು ಹಮೀದ್ ಹಸನ್ ಹೇಳಿದ್ದಾರೆ.
ಪದೇ ಪದೇ ಗಾಯಾಳಾಗಿ ತಂಡದಿಂದ ಹೊರಬೀಳುತ್ತಲೇ ಇದ್ದ ಹಮೀದ್ ಹಸನ್, 32 ಏಕದಿನ ಪಂದ್ಯಗಳಲ್ಲಿ ಅಫ್ಘಾನಿಸ್ಥಾನವನ್ನು ಪ್ರತಿನಿಧಿಸಿ 56 ವಿಕೆಟ್ ಕೆಡವಿದ್ದಾರೆ. 45 ರನ್ನಿಗೆ 5 ವಿಕೆಟ್ ಕೆಡವಿದ್ದು ಅತ್ಯುತ್ತಮ ಸಾಧನೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.