ಇರಾನಿ ಟ್ರೋಫಿ ಕ್ರಿಕೆಟ್: ಶೇಷ ಭಾರತಕ್ಕೆ ವಿಹಾರಿ ನಾಯಕ
Team Udayavani, Sep 28, 2022, 10:41 PM IST
ನವದೆಹಲಿ: ಮೂರು ವರ್ಷ ಬಳಿಕ ನಡೆಯಲಿರುವ ಇರಾನಿ ಟ್ರೋಫಿ’ ಕ್ರಿಕೆಟ್ ಪಂದ್ಯದಲ್ಲಿ ಹನುಮ ವಿಹಾರಿ ಶೇಷ ಭಾರತ’ (ರೆಸ್ಟ್ ಆಫ್ ಇಂಡಿಯಾ) ತಂಡವನ್ನು ಮುನ್ನಡೆಸಲಿದ್ದಾರೆ. 2019-20ನೇ ಸಾಲಿನ ರಣಜಿ ಚಾಂಪಿಯನ್ ಸೌರಾಷ್ಟ್ರ ವಿರುದ್ಧ ಅ. ಒಂದರಿಂದ ಐದರ ತನಕ ರಾಜ್ಕೋಟ್ನಲ್ಲಿ ಈ ಪಂದ್ಯ ನಡೆಯಲಿದೆ.
ಶೇಷ ಭಾರತ ತಂಡ ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿದೆ. ರೆಡ್ ಬಾಲ್ ಸ್ಪೆಷಲಿಸ್ಟ್ ಮಾಯಾಂಕ್ ಅಗರ್ವಾಲ್, ಯುವ ಆರಂಭಕಾರ ಪ್ರಿಯಾಂಕ್ ಪಾಂಚಾಲ್, ದುಲೀಪ್ ಟ್ರೋಫಿ ಫೈನಲ್ನಲ್ಲಿ ದ್ವಿಶತಕ ಬಾರಿಸಿದ ಯಶಸ್ವಿ ಜೈಸ್ವಾಲ್, ಅಂಡರ್-19 ತಂಡದ ಹೀರೋ ಯಶ್ ಧುಲ್, ಬಿಗ್ ಹಿಟ್ಟರ್ ಸಫìರಾಜ್ ಖಾನ್ ಮೊದಲಾದವರು ತಂಡದಲ್ಲಿದ್ದಾರೆ.
ಸೌರಾಷ್ಟ್ರ ತಂಡವನ್ನು ಇನ್ನೂ ಪ್ರಕಟಿಸಲಾಗಿಲ್ಲ. ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಆಡುವ ಸಾಧ್ಯತೆ ಇದೆ.
ಶೇಷ ಭಾರತ ತಂಡ: ಹನುಮ ವಿಹಾರಿ (ನಾಯಕ), ಮಾಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ಅಭಿಮನ್ಯು ಈಶ್ವರನ್, ಯಶ್ ಧುಲ್, ಸಫìರಾಜ್ ಖಾನ್, ಯಶಸ್ವಿ ಜೈಸ್ವಾಲ್, ಕೆ.ಎಸ್. ಭರತ್, ಉಪೇಂದ್ರ ಯಾದವ್, ಜಯಂತ್ ಯಾದವ್, ಸೌರಭ್ ಕುಮಾರ್, ಆರ್. ಸಾಯಿ ಕಿಶೋರ್, ಮುಕೇಶ್ ಕುಮಾರ್, ಉಮ್ರಾನ್ ಮಲಿಕ್, ಕುಲದೀಪ್ ಸೇನ್, ಅರ್ಜಾನ್ ನಗÌಸ್ವಾಲಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ