ಹ್ಯಾಪ್ಪಿ ಬರ್ತ್‌ಡೇ ಧೋನಿ…

ಇಂದು ಧೋನಿ ಹುಟ್ಟುಹಬ್ಬ; ಐಸಿಸಿಯಿಂದ ವಿಶಿಷ್ಟ ಶುಭಾಶಯ

Team Udayavani, Jul 7, 2019, 5:54 AM IST

dhoni

ಲಂಡನ್‌: ರವಿವಾರ ಧೋನಿ ಹುಟ್ಟುಹಬ್ಬ. ಅವರು 39ರ ಹರೆಯಕ್ಕೆ ಕಾಲಿಡಲಿದ್ದಾರೆ. ಎಲ್ಲ ಕಡೆಯಿಂದ ಅಭಿಮಾನದ ಮಹಾಪೂರವೇ ಹರಿದುಬರುತ್ತಿದೆ. ಇದರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಂಸ್ಥೆ (ಐಸಿಸಿ) ಅಭಿನಂದನೆ ಅತೀ ವಿಶಿಷ್ಟವಾದೆ. “ಧೋನಿಯೆಂದರೆ ಕೇವಲ ಒಂದು ಹೆಸರಲ್ಲ, ಅವರೊಂದು ಮರೆಯಲಾಗದ ಪರಂಪರೆ. ಅವರು ಭಾರತೀಯ ಕ್ರಿಕೆಟಿನ ಚಹರೆಯನ್ನೇ ಬದಲಿಸಿದರು. ಜಾಗತಿಕವಾಗಿ ಲಕ್ಷಾಂತರ ಮಂದಿಯನ್ನು ಪ್ರಭಾವಿಸಿದ ವ್ಯಕ್ತಿ ಅವರು’ ಎಂದು ಐಸಿಸಿ ಹೇಳಿದೆ.

ಧೋನಿ ನಾಯಕನಾಗಿ ಅದ್ಭುತ ಯಶಸ್ಸು ಸಾಧಿಸಿದ್ದಾರೆ. ಭಾರತೀಯ ಕ್ರಿಕೆಟ್‌ ತಂಡ ಮೂರೂ ಮಾದರಿಗಳಲ್ಲಿ ಅವರ ನಾಯಕತ್ವದಡಿಯಲ್ಲಿ ವಿಶ್ವದ ನಂ.1 ಎನಿಸಿತ್ತು. ನಾಯಕನಾಗಿ ಅವರು ಒಂದು ಟಿ20, ಒಂದು ಏಕದಿನ ವಿಶ್ವಕಪ್‌ ಗೆದ್ದಿದ್ದಾರೆ. ಹಾಗೆಯೇ ಮಿನಿ ವಿಶ್ವಕಪ್‌ ಎಂದು ಕರೆಸಿಕೊಳ್ಳುವ ಚಾಂಪಿ ಯನ್ಸ್‌ ಟ್ರೋಫಿಯನಣು ಗೆದ್ದು ಕೊಟ್ಟಿದ್ದಾರೆ. ವಿಶ್ವದ ಬೇರಾ ವುದೇ ನಾಯಕ ಈ ಮೂರು ಕಿರೀಟಗಳನ್ನು ಗೆದ್ದಿಲ್ಲ. ಇದೊಂದು ವಿಶ್ವದಾಖಲೆಯಾಗಿದೆ. ಮೇಲು ಕ್ರಮಾಂಕದ ಬ್ಯಾಟ್ಸ್‌ಮನ್‌ ಆಗಿ, ಕಡೆಯ ಕಡೆಯ ಹಂತದ ಬ್ಯಾಟ್ಸ್‌ ಮನ್‌ ಆಗಿ ಅವರು ಜಾಗತಿಕ ಖ್ಯಾತಿ ಗಳಿಸಿದ್ದಾರೆ. ಈಗಲೂ ಭಾರತೀಯ ಕ್ರಿಕೆಟ್‌ ತಂಡದಲ್ಲಿ ಅವರಿಗೆ ಅತ್ಯಂತ ಮಹತ್ವದ ಸ್ಥಾನವಿದೆ.

“ನಾನು ಈಗಲೇ ನಿವೃತ್ತಿಯಾಗಬೇಕೆಂದು ಹಲವರು ಕಾಯುತ್ತಿದ್ದಾರೆ’
ವಿಶ್ವಕಪ್‌ ಮುಕ್ತಾಯದ ಹಂತಕ್ಕೆ ಬಂದಿದೆ. ಧೋನಿ ನಿವೃತ್ತಿಯಾಗುತ್ತಾರೆನ್ನುವ ಸುದ್ದಿ ಜೋರಾಗಿದೆ. ಈ ಬಗ್ಗೆ ಮೊದಲ ಬಾರಿ ಸ್ವತಃ ಧೋನಿ ಮೌನ ಮುರಿದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. “ನಾನು ಶ್ರೀಲಂಕಾ ವಿರುದ್ಧದ ಪಂದ್ಯಕ್ಕೆ ಮುನ್ನವೇ ನಿವೃತ್ತಿಯಾಗಬೇಕೆಂದು ಬೇಕಾದಷ್ಟು ಮಂದಿ ಹಾರೈಸುತ್ತಿದ್ದಾರೆ. ಆದರೆ ಯಾವಾಗ ನಿವೃತ್ತಿಯಾಗುತ್ತೇನೆಂದು ನನಗೇ ಗೊತ್ತಿಲ್ಲ’ ಎಂದು ಹೇಳಿದ್ದಾರೆ. ಈ ಹೇಳಿಕೆ ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.