ಸೈಮಂಡ್ಸ್ ಬಳಿ ಕಣ್ಣೀರಿಟ್ಟು ಕ್ಷಮೆಯಾಚಿಸಿದ್ದ ಹರ್ಭಜನ್
Team Udayavani, Dec 17, 2018, 6:30 AM IST
ಸಿಡ್ನಿ: ದಶಕದ ಹಿಂದೆ ಭಾರತ-ಆಸ್ಟ್ರೇಲಿಯ ಕ್ರಿಕೆಟ್ ಸರಣಿ ವೇಳೆ ಸಂಭವಿಸಿದ “ಮಂಕಿಗೇಟ್’ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಎರಡೂ ದೇಶಗಳ ಕ್ರಿಕೆಟಿಗರ ನಡುವೆ ಶೀತಲ ಸಮರಕ್ಕೂ ಕಾರಣವಾಗಿತ್ತು. ಇದೀಗ ಪ್ರಕರಣಕ್ಕೆ ಪೂರ್ಣ ವಿರಾಮ ಬಿದ್ದಿದೆ.
ಮುಂಬೈ ಇಂಡಿಯನ್ಸ್ ಪರ ಐಪಿಎಲ್ನಲ್ಲಿ ಒಟ್ಟಿಗೇ ಆಡುತ್ತಿದ್ದ ವೇಳೆ ಪಾರ್ಟಿಯೊಂದರಲ್ಲಿ ಹರ್ಭಜನ್ ಸಿಂಗ್ ತನ್ನೊಂದಿಗೆ ಕಣ್ಣೀರಿಟ್ಟುಕೊಂಡು ತಪ್ಪನ್ನು ಒಪ್ಪಿಕೊಂಡರು ಎಂಬುದಾಗಿ ವಿವಾದದ ಕೇಂದ್ರಬಿಂದು ಸೈಮಂಡ್ಸ್ ಹೇಳಿದ್ದಾರೆ. ಒಂದು ದಶಕದ ಬಳಿಕ ವಿವಾದಕ್ಕೆ ತಾರ್ಕಿಕ ಅಂತ್ಯ ಬಿತ್ತು ಎಂದು ಅವರು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
2008ರಲ್ಲಿ ಸಿಡ್ನಿಯಲ್ಲಿ ನಡೆದಿದ್ದ ಟೆಸ್ಟ್ ವೇಳೆ ಘಟನೆ ನಡೆದಿತ್ತು. ಅಲ್ಲಿ ಸೈಮಂಡ್ಸ್ ಅವರನ್ನು ಮಂಕಿ ಎಂದು ಹರ್ಭಜನ್ ಮೂದಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ