ಚೆನ್ನೈಗೆ ಮತ್ತೂಂದು ಆಘಾತ ಐಪಿಎಲ್‌ನಿಂದ ಹಿಂದೆ ಸರಿದ ಹರ್ಭಜನ್‌


Team Udayavani, Sep 4, 2020, 9:29 PM IST

ಚೆನ್ನೈಗೆ ಮತ್ತೂಂದು ಆಘಾತ ಐಪಿಎಲ್‌ನಿಂದ ಹಿಂದೆ ಸರಿದ ಹರ್ಭಜನ್‌

ಹೊಸದಿಲ್ಲಿ: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಮತ್ತೂಂದು ಆಘಾತ ಎದುರಾಗಿದೆ. ಹಿರಿಯ ಸ್ಪಿನ್ನರ್‌ ಹರ್ಭಜನ್‌ ಸಿಂಗ್‌ “ವೈಯಕ್ತಿಕ ಕಾರಣ’ಗಳಿಂದ ಈ ಬಾರಿಯ ಐಪಿಎಲ್‌ನಿಂದ ಹೊರಗುಳಿಯುವುದಾಗಿ ಪ್ರಕಟಿಸಿದ್ದಾರೆ.

ಕಳೆದೆರಡು ವರ್ಷ ಚೆನ್ನೈ ತಂಡವನ್ನು ಪ್ರತಿನಿಧಿಸಿದ್ದ 40 ವರ್ಷದ ಹರ್ಭಜನ್‌ ಸಿಂಗ್‌, ಪ್ರಸ್ತುತ ಕುಟುಂಬದೊಂದಿಗೆ ಜಾಲಂಧರ್‌ನಲ್ಲಿ ಇದ್ದಾರೆ. ಪತ್ನಿ ಗೀತಾ ಮತ್ತು 4 ವರ್ಷದ ಮಗಳು ಹಿನಾಯ ಜತೆಯಲ್ಲಿದ್ದಾರೆ. ತಮಗೆ ಏಕಾಂತ ಬೇಕಿದೆ ಎಂದು ಹೇಳಿದ್ದಾರೆ. ತಾಯಿಯ ಅನಾರೋಗ್ಯದಿಂದ ಅವರು ಚೆನ್ನೈ ತಂಡದೊಂದಿಗೆ ಯುಎಇಗೆ ಪಯಣಿಸಿರಲಿಲ್ಲ. ಚೆನ್ನೈಯಲ್ಲಿ ನಡೆದ ಶಿಬಿರದಲ್ಲೂ ಪಾಲ್ಗೊಂಡಿರಲಿಲ್ಲ. ಈಗ ಕೂಟದಿಂದಲೇ ಹಿಂದೆ ಸರಿದಿದ್ದಾರೆ.

“ಐಪಿಎಲ್‌ನಿಂದ ಹೊರಗುಳಿಯುವ ನನ್ನ ನಿರ್ಧಾರವನ್ನು ಈಗಾಗಲೇ ಸಿಎಸ್‌ಕೆ ಆಡಳಿತ ಮಂಡಳಿಗೆ ತಿಳಿಸಿದ್ದೇನೆ. ಈ ಕಠಿನ ಸಮಯದಲ್ಲಿ ನಾನು ವೈಯಕ್ತಿಕ ಕಾರಣಗಳಿಂದ ಕೂಟದಿಂದ ಹಿಂದೆ ಸರಿಯುತ್ತಿದ್ದೇನೆ. ನನ್ನ ಕುಟುಂಬಕ್ಕೆ ಏಕಾಂತ ಬೇಕಿದೆ. ನನ್ನ ಈ ನಿರ್ಧಾರವನ್ನು ಎಲ್ಲರೂ ಅರ್ಥಮಾಡಿಕೊಳ್ಳುತ್ತಾರೆಂದು ಭಾವಿಸಿದ್ದೇನೆ’ ಎಂದು ಹರ್ಭಜನ್‌ ಹೇಳಿದ್ದಾರೆ. ಅವರನ್ನು ಈ ಬಾರಿ 2 ಕೋಟಿ ರೂ. ಮೊತ್ತಕ್ಕೆ ಚೆನ್ನೈ ಖರೀದಿಸಿತ್ತು.

ಹೃದಯ ಯುಎಇಯಲ್ಲಿ…
“ನನ್ನ ಈ ನಿರ್ಧಾರವನ್ನು ಸಿಎಸ್‌ಕೆ ಆಡಳಿತ ಮಂಡಳಿ ಕ್ರೀಡಾ ಮನೋಭಾವದಿಂದ ಸ್ವೀಕರಿಸಿದೆ. ಇದಕ್ಕೆ ಕೇವಲ ಕೃತಜ್ಞತೆ ಸಲ್ಲಿಸಿದರೆ ಸಾಲದು. ನಾನಿಲ್ಲಿದ್ದರೂ ನನ್ನ ಹೃದಯ ಯುಎಇಯಲ್ಲಿದೆ’ ಎಂದಿದ್ದಾರೆ ಟರ್ಬನೇಟರ್‌ ಖ್ಯಾತಿಯ ಭಜ್ಜಿ.
ಚೆನ್ನೈ ತಂಡದಲ್ಲಿ 13 ಕೋವಿಡ್ ಪ್ರಕರಣ ಕಂಡುಬಂದದ್ದರಿಂದ ಹರ್ಭಜನ್‌ ಭೀತಿಗೊಳಗಾಗಿದ್ದಾರೆ. ಇಂಥ ಸಂದರ್ಭದಲ್ಲಿ ದುಡ್ಡಿಗಿಂತ ಕುಟುಂಬವೇ ಅವರಿಗೆ ಮುಖ್ಯವಾಗಿದೆ ಎಂಬುದಾಗಿ ಹರ್ಭಜನ್‌ ಅವರ ಗೆಳೆಯರೊಬ್ಬರು ಹೇಳಿದ್ದಾರೆ.

150 ವಿಕೆಟ್‌ ಉರುಳಿಸಿರುವ ಹರ್ಭಜನ್‌ ಸಿಂಗ್‌ ಐಪಿಎಲ್‌ ಇತಿಹಾಸದ 3ನೇ ಅತ್ಯಂತ ಯಶಸ್ವಿ ಬೌಲರ್‌ ಆಗಿದ್ದಾರೆ. ಸದ್ಯ ಚೆನ್ನೈ ತಂಡದಲ್ಲಿರುವ ಪ್ರಮುಖ ಸ್ಪಿನ್ನರ್‌ಗಳೆಂದರೆ ಇಮ್ರಾನ್‌ ತಾಹಿರ್‌, ಮಿಚೆಲ್‌ ಸ್ಯಾಂಟ್ನರ್‌ ಮತ್ತು ಪೀಯೂಷ್‌ ಚಾವ್ಲಾ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.