ರಾಹುಲ್ ದ್ರಾವಿಡ್ ಗರಡಿಯಲ್ಲಿ ಹಾರ್ದಿಕ್ ಪಾಂಡ್ಯ ತರಬೇತಿ ಶುರು
Team Udayavani, Jan 21, 2020, 12:57 PM IST
ಬೆಂಗಳೂರು: ಗಾಯಗೊಂಡಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ)ಯಲ್ಲಿ ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ನಿರ್ದೇಶನದಲ್ಲಿ ಪುನಶ್ಚೇತನ ಶಿಬಿರದಲ್ಲಿ ತರಬೇತಿ ಆರಂಭಿಸಿದ್ದಾರೆ.
ಈಗಾಗಲೇ ಹಾರ್ದಿಕ್ ಪಾಂಡ್ಯ ಮುಂದಿನ 20 ದಿನಗಳ ಪುನಶ್ಚೇತನ ಶಿಬಿರವನ್ನು ಎನ್ಸಿಎ ನಲ್ಲೇ ಪೂರ್ಣಗೊಳಿಸುವುದಾಗಿ ಪ್ರಕಟಿಸಿದ್ದಾರೆ ಎಂದು ಎನ್ಸಿಎ ಮೂಲಗಳು ತಿಳಿಸಿವೆ.
ಆಸೀಸ್ ವಿರುದ್ಧ ಭಾರತ ಮುಂಬೈನಲ್ಲಿ ಮೊದಲ ಏಕದಿನ ಪಂದ್ಯ ಆಡುವುದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ಭಾರತ ತಂಡದೊಂದಿಗೆ ಅಭ್ಯಾಸ ನಡೆಸಿದ್ದನ್ನು ಸ್ಮರಿಸಬಹುದು. ಸದ್ಯ ನ್ಯೂಜಿಲೆಂಡ್ ಸರಣಿಯ ಏಕದಿನ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಲಭ್ಯವಾಗುವ ಸಾಧ್ಯತೆ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಅವರು ಅಷ್ಟರೊಳಗಾಗಿ ಚೇತರಿಸುವುದು ಕಷ್ಟ ಎಂದು ಹೇಳಲಾಗುತ್ತಿದೆ.
ಕಿವೀಸ್ ಸರಣಿಯ ಬಳಿಕ ಮಾರ್ಚ್ನಲ್ಲಿ ಆಫ್ರಿಕಾ ವಿರುದ್ಧ ಸರಣಿ ಇದ್ದು ಆ ವೇಳೆಗೆ ಪಾಂಡ್ಯ ಸಂಪೂರ್ಣ ಫಿಟ್ ಆಗುವ ನಿರೀಕ್ಷೆ ಇದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ